• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಯೂರಿಯಾ ಕೊರತೆ ಇಲ್ಲ
ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ರೈತರು ಈ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಆ.18ಕ್ಕೆ ಮಾದಿಗರ ಮಹಾಯುದ್ಧ, ಬೃಹತ್‌ ಸಮಾವೇಶ: ಬಿ.ನರಸಪ್ಪ
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿ ಮಾದಿಗರ ಮಹಾಯುದ್ಧ ಬೃಹತ್‌ ಸಮಾವೇಶವನ್ನು ಬರುವ ಆ.18 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಈ ಹೋರಾಟಕ್ಕೆ ಪದ್ಮಶ್ರೀ ಮಂದಕೃಷ್ಣ ಮಾದಿಗ ಅವರು ಭಾಗವಹಿಸಲಿದ್ದಾರೆ ಎಂದು ಮಾದಿಗ ದಂಡೋರ (ಮಾದಿಗ ಮೀಸಲಾತಿ ಹೊರಾಟ ಸಮಿತಿ) ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು.
ಒಳಮೀಸಲು ವಿಳಂಬ:‘ಕೈ’ ವಿರುದ್ಧ ಆಕ್ರೋಶ: ಎ.ನಾರಾಯಣಸ್ವಾಮಿ
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿ ವರ್ಷ ಕಳೆಯುತ್ತಿದ್ದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ. ಶೀಘ್ರದಲ್ಲಿಯೇ ಬೇಡಿಕೆ ಈಡೇರಿಸದೇ ಇದ್ದಲ್ಲಿ ತೀವ್ರ ಹೋರಾಟವನ್ನು ನಡೆಸಿ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು.
ಬಂಗಾರಪೇಟೆ: ಗ್ಯಾರಂಟಿ ಶೇ. 95ರಷ್ಟು ಅನುಷ್ಠಾನ
ಸರ್ಕಾರ ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಮುಟ್ಟಿಸಲು ಜಾರಿಗೊಳಿಸಿದೆ ಅದಕ್ಕೆ ಅನುಷ್ಟಾನ ಸಮಿತಿಯನ್ನೂ ರಚಿನೆ ಮಾಡಿದ್ದು ಈ ಸಮಿತಿ ಪ್ರತಿ ತಿಂಗಳು ೫ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ಅನುಷ್ಟಾನ ಸಮಿತಿ ಸದಸ್ಯರೊಂದಿಗೆ ಸಭೆ ಮಾಡಿ ಎಲ್ಲಿ ಲೋಪವಾಗಿ ಯಾವ ಕಾರಣಕ್ಕೆ ಅರ್ಹರಿಗೆ ಯೋಜನೆ ತಲುಪಿಲ್ಲ ಎಂಬುದನ್ನು ಪರಿಶೀಲಿಸಲಾಗುವುದು.
ಶೂನ್ಯ ಶಕ್ತಿ ಶೀತಲ ಘಟಕ ರೈತರಿಗೆ ಅನುಕೂಲ
ಶೂನ್ಯ ಶಕ್ತಿ ಶೀತಲ ಘಟಕದಿಂದ ತಂಪಾದ ವಾತಾವರಣವನ್ನು ಸೃಷ್ಟಿಸುವ ಒಂದು ಸರಳ ತಂತ್ರಜ್ಞಾನವನ್ನು ರೈತರು ಸುಲಭವಾಗಿ ಬಳಸಬಹುದು
ಅಂತಾರಾಷ್ಟ್ರೀಯ ಟೇಕ್ವಾಂಡೋ: ದೊಡ್ಡಬಳ್ಳಾಪುರಕ್ಕೆ 7 ಪದಕ
ದೊಡ್ಡಬಳ್ಳಾಪುರ: ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ 11ನೇ ಟಿರಾಕ್ ಟೇಕ್ವಾಂಡೋ ಅಂತಾರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರದ ಕರಾಟೆಪಟುಗಳು ಉತ್ತಮ ಸಾಧನೆಯೊಂದಿಗೆ ಹಲವು ಪದಕಗಳನ್ನು ಪಡೆದಿದ್ದಾರೆ.
ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ನೀಡುವಂತಿಲ್ಲ
ದೊಡ್ಡಬಳ್ಳಾಪುರ: ಯಾವುದೇ ನೋವು ನಿವಾರಕ ಔಷಧಿ, ಮಾತ್ರೆಗಳನ್ನು ವೈದ್ಯರ ಅಧಿಕೃತ ಸಲಹಾ ಚೀಟಿ ಇಲ್ಲದೆ ಗ್ರಾಹಕರಿಗೆ ನೀಡುವಂತಿಲ್ಲ. ಎಲ್ಲಾ ರೀತಿಯ ನೋವು ನಿವಾರಕ ಔಷಧಿಗಳು ಮಾದಕದ್ರವ್ಯ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಔಷಧ ನಿಯಂತ್ರಣ ಸಹಾಯಕ ನಿರ್ದೇಶಕ ಸಿ.ಗಣೇಶಬಾಬು ಹೇಳಿದರು.
ಕಾಡಾನೆ ದಾಳಿ: ಬಾಳೆಹೊನ್ನೂರು-ಖಾಂಡ್ಯ ಸಂಪೂರ್ಣ ಬಂದ್
ಬಾಳೆಹೊನ್ನೂರು, ಐದು ದಿನಗಳ ಅಂತರದಲ್ಲಿ ಕಾಡಾನೆ ಇಬ್ಬರನ್ನು ತುಳಿದು ಸಾಯಿಸಿದ ಘಟನೆ ನಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು, ರೈತರು ಸೋಮವಾರ ಘಟನೆ ಖಂಡಿಸಿ ಬಾಳೆಹೊನ್ನೂರು ಹಾಗೂ ಖಾಂಡ್ಯ ಹೋಬಳಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರಭುಕುಮಾರ್ ಮೆಮೋರಿಯಲ್ ಕಪ್ ಪಂದ್ಯಕ್ಕೆ ಶಾಸಕ ಶಿವಲಿಂಗೇಗೌಡ ಚಾಲನೆ
ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಹಾಗೂ ವೀಕ್ಷಿಸುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಮನರಂಜನೆ ಮಾತ್ರ ದೊರೆಯುವುದಿಲ್ಲ. ಪರಸ್ಪರ ಪ್ರೀತಿ ವಿಶ್ವಾಸ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ರಾಜಕೀಯ ಕ್ಷೇತ್ರದ ಮೂಲಕ ಜನರ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಶಾಸಕ ಶಿವಲಿಂಗೇಗೌಡರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜತೆಗೆ ಈ ರೀತಿಯ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ, ಜಾನಪದ ಉತ್ಸವಗಳಿಗೆ, ಜನಪರ ಹೋರಾಟಗಳಿಗೆ, ಹೆಚ್ಚಿನ ನೆರವಾಗುವ ಸಹಕಾರ ನೀಡುತ್ತಾ ಬಂದಿರುವುದರಿಂದ ಸತತ ನಾಲ್ಕು ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗುವ ಮೂಲಕ ಯುವ ರಾಜಕಾರಣಿಗಳಿಗೆ ಆದರ್ಶ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಸಗೊಬ್ಬರ ಕೃತಕ ಅಭಾವಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ
ಬಿತ್ತನೆ ಬೀಜ ರಸಗೊಬ್ಬರ ಕೊರತೆ ಕಾಡದಂತೆ ಹಾಗೂ ಕೃತಕ ಅಭಾವ ಹುಟ್ಟು ಹಾಕುವವರನ್ನು ಗುರುತಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರಾದ ಡಾ. ಅಜಯ್‌ ಸಿಂಗ್‌ ಅವರು ತಾಲೂಕು ಅಭಿವೃದ್ಧಿ ಸಭೆಯಲ್ಲಿ ಪುರಸಬೆ ಹಾಗೂ ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved