• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರಕಾರದ ಜತೆ ಬರಗಾಲ ತಂದಿದೆ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಜೀವಂತ ಇದೆಯೋ, ಸತ್ತಿದೆಯೋ ಗೊತ್ತಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಜೊತೆಗೆ ರಾಜ್ಯಕ್ಕೆ ಭೀಕರ ಬರ ತಂದಿದೆ: ನೂತನವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ
ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ನುಸುಳಿದ್ದ ಕೋವಿಡ್‌ ಸೋಂಕು!
ಕೋವಿಡ್‌ -19 ಧಾರವಾಡ ಜಿಲ್ಲೆಯನ್ನು ಮೊದಲ ಹಂತದಲ್ಲಿಯೇ ತೀವ್ರತರವಾಗಿ ಬಾಧಿಸಿತು. ಮೂಲತಃ ಧಾರವಾಡದ ಹೊಸಯಲ್ಲಾಪೂರದ ನಿವಾಸಿ ಆಸ್ಟ್ರೇಲಿಯಾದಲ್ಲಿ ಸಾಫ್ಟವೇರ್‌ ಎಂಜಿನಿಯರ್‌ ಆಗಿದ್ದ ಯುವಕ ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ಮರಳುವ ಸಂದರ್ಭದಲ್ಲಿ ತನಗೆ ಗೊತ್ತಿಲ್ಲದಂತೆ ಕೋವಿಡ್‌ ಹೊತ್ತು ತಂದಿದ್ದನು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಮಾರ್ಚ್‌ 23ರಿಂದ ಮೂರು ಕಿ.ಮೀ. ಕಂಟೇನಮೆಂಟ್‌ ಝೋನ್‌ ಘೋಷಣೆ ಮಾಡಿದ್ದು ಇನ್ನೂ ಬಹಳ ಜನರಿಗೆ ನೆನಪಿದೆ.
ಹಿಜಾಬ್‌ ಕುರಿತು ಸಂವಿಧಾನ ಚೌಕಟ್ಟಿನಲ್ಲೇ ತೀರ್ಮಾನ: ಪರಮೇಶ್ವರ್‌
ಶಾಲಾ- ಕಾಲೇಜುಗಳಲ್ಲಿ ಹಿಜಾಬ್‌ ಧಾರಣೆ ಕುರಿತಂತೆ ಏನೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಪಮೇಶ್ವರ್‌ ಮಂಗಳೂರಿನಲ್ಲಿ ಹೇಳಿದ್ದಾರೆ.
ಪು.4. ಕೊಕಟನೂರ ಯಲ್ಲಮ್ಮದೇವಿ ಜಾತ್ರೆ ಪೂರ್ವಭಾವಿ ಸಭೆ
ಕೊಕಟನೂರ ಗ್ರಾಮದ ಶ್ರೀ ಯಲ್ಲಮ್ಮದೇವಿ ಜಾತ್ರೆ
ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು
ರಾಜ್ಯೋತ್ಸವ ಸಂಭ್ರಮಾಚರಣೆ ಪ್ರತ್ಯೇಕ ದಿನಕ್ಕೆ ಸೀಮಿತವಾಗಬಾರದು.
ರೈತರಿಗೆ ಕೃಷಿಯಲ್ಲಿ ಆಸಕ್ತಿ, ಉತ್ಸಾಹ ಮೂಡಿಸುವಂತಾಗಬೇಕು: ಕೆ.ಎಸ್.ಆನಂದ್
ಕೃಷಿ ಇಲಾಖೆ ಮತ್ತು ತಾಲೂಕು ಕೃಷಿಕ ಸಮಾಜದಿಂದ ಎಪಿಎಂಸಿ ಆವರಣದಲ್ಲಿ ನಡೆದ ಜಲಾನಯನ ಮೇಳ, ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಿರಿಧಾನ್ಯ ಕಾರ್ಯಾಗಾರ ಉದ್ಘಾಟಿಸಿದ ಶಾಸಕ ಕೆ.ಎಸ್.ಆನಂದ್ಬ ಬರಗಾಲದಿಂದ ನಿರಂತರ ಸಂಕಷ್ಟದಿಂದ ತತ್ತರಿಸಿ ಹೋಗಿರುವ ರೈತರಿಗೆ ಕೃಷಿ ಕಾರ್ಯದಲ್ಲಿ ಆಸಕ್ತಿ, ಉತ್ಸಾಹ ಮೂಡಿಸಲು ರಾಜ್ಯ ಸರ್ಕಾರದೊಂದಿಗೆ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.
ಕೊರೋನಾ ನಿಯಂತ್ರಣಕ್ಕೆ ಹೋಟೆಲ್‌, ಹಾಸ್ಟೆಲ್‌ ಆಸರೆ
ವಸತಿ ಶಾಲೆಗಳೇ ಕೋವಿಡ್‌ ಸೆಂಟರ್‌ ಆಗಿದ್ದವು. ಅಲ್ಲದೇ ಕೊರೋನಾ ಅಬ್ಬರದಲ್ಲಿ ಸರ್ಕಾರಿ ಕಟ್ಟಡಗಳ ಆಶ್ರಯದಾತವಾಗಿದ್ದವು.
ದತ್ತಪೀಠಕ್ಕೆ ತೆರಳಿದ ಸಾವಿರಾರು ಮಹಿಳಾ ಭಕ್ತರು
ದತ್ತಪೀಠದಲ್ಲಿ ನಡೆಯತ್ತಿರುವ ಅನುಸೂಯಾ ಜಯಂತಿಯಲ್ಲಿ ಪಾಲ್ಗೊಳ್ಳಲು ಕಡೂರು ಕ್ಷೇತ್ರದಿಂದ ಸುಮಾರು 3 ಸಾವಿರ ಮಹಿಳೆಯರು ದತ್ತಪೀಠಕ್ಕೆ ಪಟ್ಟಣದ ಬಿಜೆಪಿ ಕಚೇರಿಯಿಂದ ಬಸ್ಸುಗಳ ಮೂಲಕ ತೆರಳಿದರು ಎಂದು ದೇವಾನಂದ್‌ ಹೇಳಿದರು.
ದೊಡ್ಡಬಳ್ಳಾಪುರದೆಲ್ಲೆಡೆ ಹನುಮ ಜಯಂತಿ ಸಂಭ್ರಮ
ದೊಡ್ಡಬಳ್ಳಾಪುರ: ನಗರ ಮತ್ತು ತಾಲೂಕಿನ ನೂರಾರು ಹನುಮ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಸಂಭ್ರಮ ಮನೆ ಮಾಡಿತ್ತು. ಅಂಜನಾಪುತ್ರನಿಗೆ ಎಲ್ಲೆಲ್ಲೂ ವಿಶೇಷಾಲಂಕಾರ, ಪೂಜಾ ಕಾರ್‍ಯಕ್ರಮಗಳು ನಡೆದವು. ಹನುಮ ಮಂದಿರಗಳಲ್ಲಿ ಬೆಳಗ್ಗಿನಿಂದಲೇ ಜನಜಾತ್ರೆ ಕಂಡು ಬಂತು. ಸಾವಿರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
ಅನಂತ್‌ ಸರ್‌, ನೀವು ಹುಂ ಅನ್ನಿ ಸಾಕು
ರಾಮಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆ ಬಳಿಕ ಅನಂತಕುಮಾರ ಹೆಗಡೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೇ ದೊರಯಲಿದೆ.
  • < previous
  • 1
  • ...
  • 13896
  • 13897
  • 13898
  • 13899
  • 13900
  • 13901
  • 13902
  • 13903
  • 13904
  • ...
  • 14482
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved