• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯಬೇಕು: ಮಂಜು
ಮಕ್ಕಳ ಹಕ್ಕುಗಳಿಗೆ ಒತ್ತು ನೀಡಿ ಅವುಗಳನ್ನು ಕಕ್ಷಿಸುವುದು ನಮ್ಮ ಕರ್ತವ್ಯ ಹಾಗಾಗಿ ಅವರ ಹಕ್ಕುಗಳಿಗೆ ಚ್ಯುತಿ ಬಾರದಂತೆ ಕ್ರಮವಹಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಮಂಜು ಅಭಿಪ್ರಾಯ ಪಟ್ಟಿದ್ದಾರೆ
ಭಾರತದ ಮೂಲ ಸಂಸ್ಕೃತಿಯೇ ಕೃಷಿ
ಭಾರತದ ಮೂಲ ಸಂಸ್ಕೃತಿಯೇ ಕೃಷಿ, ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದಲೇ ದೇಶದ ರೈತರು ಇಡೀ ವಿಶ್ವಕ್ಕೆ ಪರಿಯಿಸಿಕೊಂಡಿದ್ದಾರೆ. ಆದಾಗ್ಯೂ ಪ್ರಕೃತಿ ಜೊತೆ ಸಂಘರ್ಷ ನಿರಂತರವಾಗಿದ್ದು, ಕೃಷಿ ನಡೆಸಿದ ರೈತರು ಕೈಸುಟ್ಟುಕೊಳ್ಳುತ್ತಿದ್ದಾರೆ, ಆದರೆ ನಿಮ್ಮಿಂದ ದೇಶವು ಬಹಳಷ್ಟು ನೀರಿಕ್ಷೆಯನ್ನಿಟ್ಟುಕೊಂಡಿದ್ದು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈ ಹಾಕದಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಅನಧಿಕೃತ ಕಟ್ಟಡ ಕಾನೂನು ವ್ಯಾಪ್ತಿಯಲ್ಲಿ ಸಕ್ರಮಕ್ಕೆ ಸೂಚನೆ
ಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.
ಸಮಾಜದ ಪ್ರಗತಿಗೆ ನಿರಂತರ ಶ್ರಮಿಸಿ
ಪ್ರಗತಿ ಸಾಧಿಸಲು ಬಲಿಷ್ಠ ಸಂಘಟನೆ ರೂಪಗೊಂಡು ಯುವಕರು ಸಮಾನ ಮನಸ್ಕರಾಗಿ ದುಡಿಯಬೇಕು. ನೂತನವಾಗಿ ಅಸ್ತಿತ್ವಕ್ಕೆ ಬಂದ ಸಂಘಟನೆ ಹಿರಿಯರನ್ನು ಗೌರವಿಸುತ್ತಿರುವುದು ಶ್ಲಾಘನೀಯ. ಹಾಗೆಯೇ ಸಮಾಜದ ಪ್ರಗತಿಗಾಗಿಯೂ ನಿರಂತರ ಶ್ರಮಿಸಿ, ಉತ್ತಮ ಕಾರ್ಯಗಳ ಮೂಲಕ ಯಶಸ್ವಿಯಾಗಲಿ
ಮಕ್ಕಳಿಗೆ ಭಾರತೀಯತೆಯ ಶಿಕ್ಷಣ ಅವಶ್ಯಕ
ಹರಪನಹಳ್ಳಿಯ ವಿದ್ಯಾನಿಧಿ ಶಿಕ್ಷಣ ಅಕಾಡೆಮಿಯ 5ನೇ ವಾರ್ಷಿಕೋತ್ಸವ ಹರಪನಹಳ್ಳಿಯಲ್ಲಿ ನಡೆಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ ಭಾಗವಹಿಸಿದ್ದರು.
ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವುದು ಅಗತ್ಯ
ಲಕ್ಷ್ಮೇಶ್ವರ ಸಮೀಪದ ಗೊಜನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿಣ್ಣರ ಚಾವಡಿ ಕಾರ್ಯಕ್ರಮ ನಡೆಯಿತು.
ಅಟಲ್‌ ಫೌಂಡೇಶನ್‌ನಿ ದ ಖೇಲ್‌ ಭಿ ಜೀತೊ ದೀಲ್‌ ಭಿ ಜೀತೊ
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಷನ್‌ವತಿಯಿಂದ ದಿಲ್‌ ಭೀ ಜಿತೊ ಖೇಲ್‌ ಭಿ ಜಿತೊ ಕ್ರೀಡಾ ಚಟುವಟಿಕೆ
ನಗರಸಭೆ ಉಪ ಚುನಾವಣೆ: 25ಕ್ಕೆ ಬಹಿರಂಗ ಪ್ರಚಾರ ಅಂತ್ಯ
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಡಿ.27ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಡಿ. 25ರಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದೆ
ಕಾನೂನು ಪಾಲನೆಯಿಂದ ನೆಮ್ಮದಿ ಜೀವನ ಸಾಧ್ಯ-ಪಿಎಸ್‌ಐ ಈರಪ್ಪ
ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಿಮಿತ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾದ್ಯಂತ ವೈಕುಂಠ ಏಕಾದಶಿ, ವಿಶೇಷ ಪೂಜೆ
ಧರ್ಮ ಪ್ರಧಾನ ರಾಷ್ಟ್ರ ಭಾರತದಲ್ಲಿ ನಂಬಿಕೆ, ಆಚರಣೆಗಳೇ ವಿಭಿನ್ನ. ಅವುಗಳಲ್ಲೊಂದು ವೈಕುಂಠ ಏಕಾದಶಿ. 33 ದೇವತೆಗಳು ಭೂಮಿಗೆ ಬಂದು ಭಕ್ತರ ಹರಸುವ ವಿಶೇಷ ದಿನ ಎಂಬ ಕಾರಣಕ್ಕೆ ಶಿವಮೊಗ್ಗ ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮಿಸಲಾಯಿತು.
  • < previous
  • 1
  • ...
  • 13904
  • 13905
  • 13906
  • 13907
  • 13908
  • 13909
  • 13910
  • 13911
  • 13912
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved