• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ರೈತ ದಿನಾಚರಣೆ, ವಿದ್ಯಾರ್ಥಿಗಳಿಗೆ ಕೃಷಿ ಪಾಠ
ರಾಷ್ಟ್ರೀಯ ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಸಂಡೂರಿನ ಶ್ರೀಶೈಲ ವಿದ್ಯಾಕೇಂದ್ರದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪಾಠ ಹೇಳಲಾಯಿತು.
ಧರ್ಮಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್-ಮಾಜಿ ಶಾಸಕ ಬಸವರಾಜ ದಢೇಸ್ಗೂರು
ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ಹನಿ ನೀರಿಗೂ ತತ್ವಾರ ಶುರುವಾಗಿದೆ. ಹೀಗಿದ್ದಾಗ್ಯೂ ಅದಕ್ಕೆ ಸ್ಪಂದಿಸುವುದನ್ನು ಬಿಟ್ಟು ಸುಪ್ರೀಂಕೋರ್ಟಿನಲ್ಲಿರುವ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಬೆಂಕಿ ಹಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಗಮನ ಸೆಳೆದ ಮಕ್ಕಳ ಮೆರವಣಿಗೆ
ರೈತ ದಿನಾಚರಣೆ ಅಂಗವಾಗಿ ಚಿಣ್ಣರು ಇಲಕಲ್ ಸೀರೆ, ದೇಶಿಯ ಗತ್ತು ಹೊತ್ತು ಬೃಹತ್‌ ರೈತದ್ವಜ ಹೊತ್ತು ರೈತಪರ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದರು.
ಅಪರಾಧ ತಡೆಗೆ ಎಲ್ಲರೂ ಸಹಕರಿಸಿ-ಡಿವೈಎಸ್ಪಿ ಸುಬೇದಾರ್
ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಕೂಡ ಅಪರಾಧವಾಗಿದೆ. ದೇಶಾದ್ಯಂತ ಹೆಚ್ಚು ಸಂಘರ್ಷ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಲು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್‌ ಕಾರಣ ಆಗುತ್ತಿವೆ.
ಶ್ರೀನಿವಾಸ ರಾಮಾನುಜನ್‌ ಜನ್ಮದಿನದಂದು ರಾಷ್ಟ್ರೀಯ ಗಣಿತ ದಿನ
ಭಾರತದ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ ಅಯ್ಯಂಗಾರ್ ರಾಮಾನುಜನ್‌ ಗೌರವಾರ್ಥ ಕಾರ್ಯಕ್ರಮ ಅರ್ಥಪೂರ್ಣಅರುಣೋದಯ ಪ್ರೌಢಶಾಲೆಯ ದಿನಾಚರಣೆಯಲ್ಲಿ ಸಿದ್ದಪ್ಪ.ಕೆ.ಟಕ್ಕಳಕಿ ಅಭಿಪ್ರಾಯ
ರಾಜ್ಯಾದ್ಯಂತ ಭಕ್ತಿ ಭಾವದ ವೈಕುಂಠ ಏಕಾದಶಿ
ರಾಜ್ಯಾದ್ಯಂತ ಶನಿವಾರ ಭಕ್ತಿ ಸಡಗರದಿಂದ ವೈಕುಂಠ ಏಕಾದಶಿಯನ್ನು ಆಚರಿಸಲಾಯಿತು.
ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ
ವೀರಶೈವರನ್ನು ಒಡೆಯಲು ಇಂದಲ್ಲ, ಮುಂದೆಯೂ ಅವಕಾಶ ನೀಡಲ್ಲ
ಡಾ.ಶಾಮನೂರು ಶಿವ‍ಶಂಕರಪ್ಪ
ಶ್ರೀರಂಗನ ದೇಗುಲದಲ್ಲಿ ಅದ್ಧೂರಿ ವೈಕುಂಠ ಏಕಾದಶಿ
ಮಾಗಡಿ: ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ವೈಕುಂಠ ದ್ವಾರ ನಿರ್ಮಿಸಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ದಲಿತರ ಹಣ ಗ್ಯಾರಂಟಿಗೆ ಉಪಯೋಗಿಸಿರುವುದು ಮೋಸ
೩೪ ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಕೆ ಮೀಸಲಿಟ್ಟು, ಅದರಲ್ಲಿ ೧೧ ಸಾವಿರ ಕೋಟಿ ರು. ಗಳನ್ನು ತೆಗೆದುಕೊಂಡು ಹೋಗಿರುವುದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 13907
  • 13908
  • 13909
  • 13910
  • 13911
  • 13912
  • 13913
  • 13914
  • 13915
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved