• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಜಾಬ್‌ ಹಿಂಪಡೆದರೆ ಶಾಲೆ ಕೇಸರಿಮಯ: ಶರಣ್‌ ಪಂಪ್‌ವೆಲ್‌
ಹಿಜಾಬ್‌ ನಿಷೇಧ ಆದೇಶವನ್ನು ವಾಪಸ್‌ ಪಡೆಯಲಾಗುವುದು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.
ಕೊರೋನ ವೇಳೆ ಸೇವೆ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಿ: ಟಿ.ಡಿ.ರಾಜೇಗೌಡ ಸೂಚನೆ
ಕಳೆದ ಬಾರಿ ಕೊರೋನಾ ಸಂದರ್ಭದಲ್ಲಿ ಸೇವೆ ಸಲ್ಲಿಸಿದವರಿಗೆವೀ ಬಾರಿಯ ಸೇವಾ ಕಾರ್ಯಕದಲ್ಲಿ ಪ್ರಥಮ ಆದ್ಯತೆ ನೀಡಬೇಕೆಂದು ಶಾಸಕ ರಾಜೇಗೌಡ ಸೂಚಿಸಿದ್ದಾರೆ.
ತೋಟದ ಮನೆಗೆ ನುಗ್ಗಿ ವೃದ್ಧನಿಗೆ ಇರಿದ ದುಷ್ಕರ್ಮಿಗಳು
ತಾಲೂಕಿನ ಕುಂಕುವ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ 11.30ರ ಸಮಯದಲ್ಲಿ ಗ್ರಾಮದ ಹೊರ ಹೊಲಯದಲ್ಲಿ ವಾಸ ಮಾಡುತ್ತಿದ್ದ ವೃದ್ಧ ದಂಪತಿ ಮೇಲೆ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಧಾರ್ಮಿಕ ಬೂಟಾಟಿಕೆ ಅನಾವರಣಗೊಳಿಸಿದ ನಾಟ್ಯದೇವ ಚರಿತೆ
ಮೋಲಿಯರ್‌ನ ತಾರ್ತೂಫ್‌ನ ರೂಪಾಂತರಿತ ನಾಟ್ಯದೇವ ಚರಿತೆ ನಾಟಕ ಧಾರ್ಮಿಕ ಬೂಟಾಟಿಕೆಯನ್ನು ಅನಾವರಣಗೊಳಿಸುವ ವಿಡಂಬನಾತ್ಮಕ ವೈಚಾರಿಕ ಅಭಿವ್ಯಕ್ತಿಗೆ ತಾಲೂಕಿನ ರಂಗಗ್ರಾಮ ಶೇಷಗಿರಿ ಸಾಕ್ಷಿಯಾಯಿತು.
ಸಿರಿಧಾನ್ಯಗಳ ಮೌಲ್ಯವರ್ಧನೆ ಬಳಕೆಯಿಂದ ರೋಗಗಳು ಮಾಯ
ಮೌಲ್ಯವರ್ಧಿತ ಬೆಳೆ ಕಾಳುಗಳಿಂದ ಆರೋಗ್ಯ ಸಧೃಡವಾಗಿ ಇಟ್ಟುಕೊಳ್ಳಬಹುದು. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಶೇಂಗಾ ಬೆಳೆ ಆಯ್ಕೆಯಾಗಿದೆ. ಶೇಂಗಾದಿಂದ ಎಣ್ಣೆ, ಚಿಕ್ಕಿ, ಹಿಂಡಿ, ಕೇಕ್ ಮತ್ತು ಪೀನಟ್ ಬಟರ್ ತಯಾರಿಸಬಹುದು. ಇದರಲ್ಲಿ ಪ್ರೋಟೀನ್ ಅತೀ ಹೇರಳವಾಗಿ ಇರುತ್ತದೆ.
ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ
ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೊಸತನ ಕಂಡುಕೊಳ್ಳಬೇಕಲ್ಲದೆ ಪ್ರಗತಿ ಸಾಧಿಸಬೇಕು
ಹಿಜಾಬ್ ನಿಷೇಧ ವಾಪಸ್‌ ಪ್ರಸ್ತಾಪದ ಅಗತ್ಯ ಇರಲಿಲ್ಲ: ಅರುಣ್‌ ಶ್ಯಾಮ್‌
ಹಿಜಾಪ್‌ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಹಿಜಾಬ್‌ ನಿಷೇಧ ಆದೇಶವನ್ನು ವಾಪಸ್‌ ಪಡೆಯುವ ಅಗತ್ಯವಿರಲಿಲ್ಲ ಎಂದು ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅಭಿಪ್ರಾಯಪಟ್ಟಿದ್ದಾರೆ.
ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಶಾಸಕ ತುನ್ನೂರು
ಯಾದಗಿರಿ ನಗರದ ಗಂಜ್ ಪ್ರದೇಶದ ಹಿಂಭಾಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಾಮಗಾರಿಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಶಂಕುಸ್ಥಾಪನೆ ನೆರವೇರಿಸಿದರು.
ಕೋವಿಡ್ ಹೊಸ ತಳಿಯ ಹಗುರ ಪರಿಗಣನೆ ಬೇಡ
2 ವರ್ಷಗಳ ಹಿಂದೆ ಜನರ ಜೀವನದಲ್ಲಿ ತಾಂಡವಾಡಿದ್ದ ಕೋವಿಡ್‌-19 ಉಪತಳಿ ಮತ್ತೆ ಜನರಲ್ಲಿ ಹರಡುತ್ತಿದೆ. ಇದನ್ನು ನಿರ್ಲಕ್ಷಿಸುವಂತಿಲ.
ಕೋವಿಡ್‌ ಹೊಸ ರೂಪಾಂತರಿ ಬಗ್ಗೆ ಎಚ್ಚರದ ಕೆಲಸ ಮಾಡಿ
ಹೊಸ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕವೇ ರೋಗವನ್ನು ಮೊದಲಿಗೆ ನಿಯಂತ್ರಣಕ್ಕೆ ತರಬೇಕು. ನಂತರದಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೋವಿಡ್ ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಕಾರಣಕ್ಕೂ ಸೌಲಭ್ಯಗಳ ಕೊರತೆ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದದಾರೆ.
  • < previous
  • 1
  • ...
  • 13908
  • 13909
  • 13910
  • 13911
  • 13912
  • 13913
  • 13914
  • 13915
  • 13916
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved