ಪ್ರತಿಭಾವಂತರನ್ನು ಬೆಳಕಿಗೆ ತರುವಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಯಶಸ್ವಿಹುಟ್ಟಿನಿಂದ ಸಾಯುವವರೆಗೂ ಪ್ರತಿಯೊಬ್ಬರಿಗೂ ಪುಸ್ತಕದ ಜ್ಞಾನದ ಅವಶ್ಯಕತೆಯಿದೆ, ಎಲ್ಲರೂ ಉತ್ತಮ ಅಂಕಗಳಿಗಾಗಿ ಬಡಿದಾಡುತ್ತಿದ್ದಾರೆ, ಪ್ರಾಯೋಗಿಕ ಜ್ಞಾನದ ಕೊರತೆಯಿಂದ ನೈಜ ಪ್ರಪಂಚದ ಅನುಭವಕ್ಕೆ ಪುಸ್ತಕದಲ್ಲಿನ ಯಾವುದೇ ಅಂಶಗಳು ಅನ್ವಯಿಸದಿರುವುದು ದುರಂತದ ಸಂಗತಿ