• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತುಂಗಭದ್ರಾ ನದಿ ನೀರು- ಗಾಲಿ ಜನಾರ್ದನ ರೆಡ್ಡಿ
ಅಂಜನಾದ್ರಿ ದಿನದಿಂದ ದಿನಕ್ಕೆ ಅಭಿವೃದ್ಧಿ ಸಾಧಿಸುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯ ಸರ್ಕಾರ ಕೂಡ ಇದಕ್ಕೆ ಕೈಜೋಡಿಸಬೇಕು. ಈಗಾಗಲೇ ಅಂಜನಾದ್ರಿ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು, ಬರುವ ದಿನಗಳಲ್ಲಿ ಭಕ್ತರಿಗೆ ಮೂಲಸೌಕರ್ಯ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ
ಏಸುವಿನ ಆರಾಧನೆಗೆ ಹುಬ್ಬಳ್ಳಿ ಸನ್ನದ್ಧ
ಡಿ. 25ರಂದು ಕ್ರಿಸ್ಮಸ್‌ ಹಬ್ಬ. ನಗರದ ಎಲ್ಲ ಚರ್ಚ್‌ಗಳಲ್ಲೂ ಈಗ ಹಬ್ಬದ ಸಂಭ್ರಮ ಮನೆಮಾಡಿದ್ದು, ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ್‌ ಸಮಾಜ ಬಾಂಧವರು ಚರ್ಚ್‌ಗಳಲ್ಲಿ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಹಬ್ಬಕ್ಕೆ ಬೇಕಾದ ತಯಾರಿಯಲ್ಲಿ ತೊಡಗಿದ್ದು, ಕಳೆದ ಒಂದು ವಾರದಿಂದ ಚರ್ಚ್‌, ತಮ್ಮ ಮನೆಗಳನ್ನು ವಿದ್ಯುದ್ದೀಪದಿಂದ ಅಲಂಕರಿಸುವುದು, ಬಟ್ಟೆ, ಉಡುಗೊರೆಗಳ ಖರೀದಿ ಜೋರಾಗಿದೆ.
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ
ಬೆಳ್ತಂಗಡಿ ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕಾರ್ಯಕ್ಕಾಗಿ ಸರ್ವೆ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗುರುವಾರ ಜಾಗ ಪರಿಶೀಲಿಸಿದರು. ಧರ್ಮಸ್ಥಳ ಸಮೀಪದ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಜಾಗ ಪರಿಶೀಲನೆ ನಡೆಸಿದರು.
ಅಮ್ಮನ ನೆನೆದು ಕಣ್ಣೀರಿಟ್ಟ ನಟ ವಿನೋದ್‌ರಾಜ್..!
ನನ್ನ ತಾಯಿ ಬದುಕಿದ್ದಾಗ ಕಿಟಕಿ ಬಳಿ ಬಂದ ಕಾಗೆಗೆ ಏನಾದರೂ ಹಾಕಿ ಎನ್ನುತ್ತಿದ್ದರು. ಇವತ್ತು ಅವ್ರ ಕಾಗೆ ರೂಪದಲ್ಲಿ ಬಂದು ಪ್ರಸಾದ ಸ್ವೀಕರಿಸಿದವು. ಆದರೆ, ನನ್ನಿಂದ ಅಮ್ಮನನ್ನು ಗುರುತಿಸಲು ಸಾಧ್ಯವಾಗಲೇ ಇಲ್ಲ.
ಮಕ್ಕಳಿಂದ ಶಾಲೆ ಟಾಯ್ಲೆಟ್‌ ತೊಳೆಸಿದ ಶಿಕ್ಷಕರು!
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದಂಥ ಘಟನೆ ಇದೀಗ ಬೆಂಗಳೂರಿನಲ್ಲೂ ಶುಕ್ರವಾರ ನಡೆದಿದೆ. ಇದರ ಪರಿಣಾಮವಾಗಿ ಶಾಲೆ ಮುಖ್ಯಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ.
ಗ್ರಿಡ್‌ಗೆ ವಿದ್ಯುತ್ ಸರಬರಾಜು ವಯರ್‌ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು‌ ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್‌ನಲ್ಲಿ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.
ವಿದ್ಯುದ್ದೀಪಗಳಿಂದ ಕಂಗೊಳಿದ ಅಂಜನಾದ್ರಿ ಬೆಟ್ಟ
ಭಕ್ತರಿಗೆ ಉತ್ತಮ ವ್ಯವಸ್ಥೆ ಮಾಡಬೇಕು, ಉತ್ತಮ ಸಂದೇಶ ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ನಳಿನ್ ಅತುಲ್ ಅಲಂಕಾರ ಸಮಿತಿಯನ್ನು ರಚಿಸಿ, ಬೆಟ್ಟದ ಅಲಂಕಾರಕ್ಕೂ ಅಷ್ಟೇ ಆದ್ಯತೆ ನೀಡಬೇಕು ಎಂದು ವಿದ್ಯುತ್ ದೀಪ ಅಳವಡಿಸಲು ಸೂಚಿಸಿದ್ದರು. ಈಗ ಅಳವಡಿಸಿದ ವಿದ್ಯುದ್ ದೀಪದ ಬೆಳಕಿನಲ್ಲಿ ಅಂಜನಾದ್ರಿ ಬೆಟ್ಟ ಕಂಗೊಳಿಸುತ್ತಿದೆ.
3 ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ
ಹೊಸಕೋಟೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಯಶಸ್ವಿಯಾಗಿ ನಡೆಯುತ್ತಿದ್ದು ಉತ್ತಮ ಫಲಿತಾಂಶ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ನಲ್ಲಿ 500 ಹಾಗೂ ಮುಂದಿನ ಮೂರು ವರ್ಷದಲ್ಲಿ ರಾಜ್ಯಾದ್ಯಂತ 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಬಾಡಿಗೆ ಬೈಕ್‌, ಸೂಕ್ತ ದಾಖಲೆ ಇಲ್ಲದಿದ್ದರೆ ಕಠಿಣ ಕ್ರಮ
ಮುಂದೆ ಯಾರು ಮೇಲಿನಕೇರಿ ಅಥವಾ ಇನ್ನಾವುದೇ ರಸ್ತೆ ಅಂಚಿನಲ್ಲಿ ಬೈಕ್‌ ನೀಡುವಂತಿಲ್ಲ ಎಂದರು. ಆಯಾ ಮಾಲಕರ ಬಳಿ ಇರುವ ಬೈಕ್‌ ಸಂಖ್ಯೆ ಮತ್ತು ಸಂಬಂಧಿಸಿದ ವಿವರವನ್ನು ಪೊಲೀಸ್ ಠಾಣೆಗೆ ನೀಡಬೇಕು
ಎಚ್‌ಐವಿ ಕೊನೆಗೊಳಿಸಲು ಒಗ್ಗಟ್ಟಾಗಿ ಮುಂದಾಗಿ: ಡಾ. ಸೂಗರೆಡ್ಡಿ
ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ, ವಿವೇಕ್ ಪೋಷಕರ ಕಾರ್ಯಾಗಾರದಡಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕುರಿತ ಉಪನ್ಯಾಸದಲ್ಲಿ ಡಾ.ಸೂಗರೆಡ್ಡಿ ಸಲಹೆ
  • < previous
  • 1
  • ...
  • 13913
  • 13914
  • 13915
  • 13916
  • 13917
  • 13918
  • 13919
  • 13920
  • 13921
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved