ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ
ನಾನು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದೆ. ಹೈಕಮಾಂಡ್ನ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಲೋಕಸಭೆ ಚುನಾವಣೆಯ ಚರ್ಚೆಗಾಗಿ ಹೋಗಿಲ್ಲ. ಇದೆಲ್ಲ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದ್ದಾರೆ.
ಚನ್ನಮ್ಮನ 200ನೇ ವಿಜಯೋತ್ಸವ ರಾಷ್ಟ್ರೀಯ ಉತ್ಸವವಾಗಿ ಆಚರಿಸಲು ಮನವಿ
ಕಿತ್ತೂರು ರಾಣಿ ಚನ್ನಮ್ಮನ 200ನೇ ವಿಜಯೋತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು ಎಂದು ನವದೆಹಲಿಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ಸಚಿವ ಜಿ.ಕಿಶನ್ ರೆಡ್ಡಿ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್ ಮಾತ್ರೆಗೆ ಬರ!
ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್ ಮಾತ್ರೆ ಸೇರಿದಂತೆ ಕೆಲ ಔಷಧಿಗಳಿಗೆ ಬರ ಬಂದೊದಗಿದ್ದು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಔಷಧಿ ಖರೀದಿಸಲು ಆರೋಗ್ಯ ರಕ್ಷಾ ಸಮಿತಿಗೆ ಅಧಿಕಾರ ಇಲ್ಲದ ಕಾರಣ ಬಡ ರೋಗಿಗಳಿಗೆ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ.
ಮುಳಬಾಗಿಲಿನಲ್ಲಿ ವಿಶ್ವ ರೈತ ದಿನಾಚರಣೆ
ಗಡಿಭಾಗದ ಹೆಬ್ಬಣಿಯಲ್ಲಿ ವಿಶ್ವ ರೈತ ದಿನಾಚರಣೆ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಜನ್ಮ ದಿನಾಚರಣೆ. ರೈತಸಂಘದಿಂದ ಪ್ರಗತಿಪರ ರೈತರ ಪಾದಪೂಜೆ, ಗೋಪೂಜೆ , ಶಾಸಕ ಸಮೃದ್ಧಿ ಮಂಜುನಾಥ್ ಭಾಗಿ
ಬರ ಪರಿಹಾರ ಕಾರ್ಯ ಸಮರ್ಪಕ ನಿರ್ವಹಣೆಗೆ ಸಚಿವ ಕೆ. ವೆಂಕಟೇಶ್ ಸೂಚನೆ
ಕುಡಿಯುವ ನೀರು, ಜಾನುವಾರಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಸಂಸದರ ಅಮಾನತಿಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಮಿತ್ ಷಾ, ಪ್ರಧಾನಿ ಮೋದಿ, ಸಂಸದ ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ<bha>;</bha> ಜಾಗೃತಿ ಕಾರ್ಯಕ್ರಮ
ದಾವಣಗೆರೆ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುವ ಕಿರುಕುಳದ ಕುರಿತು ಆಂತರಿಕ ದೂರು ಸಮಿತಿ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೇಶ ಆರ್ಥಿಕತೆಯೊಂದಿಗೆ ಸಾಮಾಜಿಕ ಪ್ರಗತಿ ಹೊಂದಲಿ
ಸಹಕಾರಿಗಳು ಎಂದಿನ ಸಾಂಪ್ರದಾಯಿಕ ಕಾರ್ಯಗಳ ಜತೆಗೆ ಹೊಸ ಯೋಜನೆ ಮುಖಾಂತರ ಬದಲಾವಣೆ ತಂದು ಲಾಭದಾಯಕ ಸಂಸ್ಥೆಗಳಾಗಿ ಮುಂದುವರಿಯಬೇಕು
ಮೀನುಗಾರಿಕೆಗೆ ಉತ್ತೇಜನ ನೀಡಲು ಕೌಶಲ್ಯ ಪರೀಕ್ಷೆ
ಮೀನುಗಾರಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಕೌಶಲ್ಯ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಆಯ್ಕೆಯಾದ ೨೧ ಜನರನ್ನು ಸಂಘದ ಸದಸ್ಯರನ್ನಾಗಿ ಮಾಡಿ ಒಂದು ಸಂಘ ರಚಿಸಿಕೊಡಲಾಗುತ್ತದೆ. ನಂತರ ಇವರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ನೀಡಲಾಗುವುದು
ಶಾಲೆಯಲ್ಲಿ ಪಠ್ಯಕ್ಕಿಂತ ದನ ಓಡಿಸಲೇ ಸಮಯವಾಗುತ್ತದೆ: ವಿದ್ಯಾರ್ಥಿಗಳ ದೂರು
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು.
< previous
1
...
13917
13918
13919
13920
13921
13922
13923
13924
13925
...
14472
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ