• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧ ತಡೆಗೆ ಕೈಜೋಡಿಸಿ: ಎಸ್.ವಿ.ಸತ್ತಿಗೇ
ಲೋಕಾಪುರ-ಲಕ್ಷಾನಟ್ಟಿ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಗುರು ಎಸ್.ವಿ.ಸತ್ತಿಗೇರಿ ಮಾತನಾಡಿ, ಸಮಾಜದಲ್ಲಿ ಅಪರಾಧಗಳ ತಡೆಗೆ ಎಲ್ಲರ ಪಾತ್ರವೂ ಮುಖ್ಯ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸಹ ಈ ನಿಟ್ಟಿನಲ್ಲಿ ಪೊಲೀಸರ ಜೊತೆ ಸಹಕರಿಸಬೇಕು ಎಂದು ಹೇಳಿದರು.
ಅಂತರ ಶಾಲಾ ಸ್ಪರ್ಧೆಗಳು ಪರೀಕ್ಷೆಗೆ ಪೂರಕವಾಗಿರಬೇಕು
ಅಂತರ ಶಾಲಾ ಸ್ಪರ್ಧೆಯು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಗುಣಾತ್ಮಕ ಫಲಿತಾಂಶ ವೃದ್ಧಿಗೆ ಸಹಕಾರಿಯಾಗಲಿದೆ.
ನೀರು ಕೊಡಿ, ಇಲ್ಲವೇ ವಿಷ ಕೊಡಿ: ರೈತರ ಆಗ್ರಹ
ಫೆಬ್ರವರಿ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸ ಬೇಕೆಂದು ಒತ್ತಾಯಿಸಿ ದಿಢೀರನೆ ಬಂದ್‌ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಇಲ್ಲಿನ ಭೀಮರಾಯನಗುಡಿ ಕೆಬಿಜೆಎನ್‌ಎಲ್‌ ಕಚೇರಿ ಮುಂದೆ ಎತ್ತಿನ ಗಾಡಿ ಹಾಗೂ ಎತ್ತುಗಳನ್ನು ಕಟ್ಟಿ ಹಾಕಿ ರೈತ ಮುಖಂಡರು ಪ್ರತಿಭಟಿಸಿದರು.
ಹನುಮ ಮಾಲಾಧಾರಿಗಳಿಂದ ಗಜೇಂದ್ರಗಡದಲ್ಲಿ ಅದ್ಧೂರಿ ಶೋಭಾಯಾತ್ರೆ
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಹನುಮ ಮಾಲಾಧಾರಿಗಳು ಶುಕ್ರವಾರ ಗಜೇಂದ್ರಗಡ ಪಟ್ಟಣದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಆಂಜನೇಯ ಮೂರ್ತಿ ಸಹಿತ ನಗರ ಸಂಕೀರ್ತನ ಯಾತ್ರೆ ಅದ್ಧೂರಿಯಾಗಿ ನಡೆಯಿತು.
ಕಾಡುಹಂದಿ ಉಪಟಳ: ಕಂಗೆಟ್ಟ ಬೆಳೆಗಾರ
ರಾತ್ರಿ ಹೊತ್ತಿನಲ್ಲಿ ಗದ್ದೆಗಳಿಗೆ ನುಗ್ಗುವ ಕಾಡು ಹಂದಿಗಳು ಬೆಳೆಯನ್ನು ತಿಂದು ಧ್ವಂಸ ಮಾಡುತ್ತಿದ್ದು, ಕಷ್ಟ ಪಟ್ಟು ಬೆಳೆದು ನಿಂತ ಫಸಲು ಕೈಗೆ ಬಂದ ತುತ್ತು ಬಾಯಿಗೆ ಸಿಕ್ಕ ದಂತಾಗಿದೆ ಎಂದು ಬೆಳೆಗಾರರು ಅಲವತ್ತುಗೊಂಡಿದ್ದಾರೆ.
ವಿಶೇಷ ಚೇತನರಿಗೆ ಮೊದಲ ಆದ್ಯತೆ ನೀಡಿ
ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು
ಭದ್ರಾ, ತುಂಗಾ ನದಿಗೆ 4 ಲಕ್ಷ ಮೀನು ಮರಿ: ರಾಜೇಗೌಡ
ಭದ್ರಾ, ತುಂಗಾ ನದಿಗೆ 4 ಲಕ್ಷ ಮೀನು ಮರಿ: ರಾಜೇಗೌಡಪಟ್ಟಣದ ಭದ್ರಾನದಿಗೆ ಮೀನುಗಾರಿಕಾ ಇಲಾಖೆಯಿಂದ ಮೀನು ಮರಿಗಳನ್ನು ಬಿಡುವ ಕಾರ್ಯಕ್ಕೆ ಚಾಲನೆ ಭದ್ರಾ ಮತ್ತು ತುಂಗಾ ನದಿಗೆ ತಲಾ 2 ಲಕ್ಷದಂತೆ ಒಟ್ಟು 4 ಲಕ್ಷ ಮೀನು ಮರಿ
ಸಂಸ್ಕೃತಿ, ಸಂಸ್ಕಾರದಲ್ಲಿ ಭಾರತ ಶ್ರೀಮಂತ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿ, ಕ್ರೀಡಾ, ಎನ್‌ಸಿಸಿ, ರೆಡ್‌ಕ್ರಾಸ್, ರೇಂಜರ್ಸ, ರೊವರ್ಸ, ಹೊಸ ವಿದಾರ್ಥಿಗಳ ಸ್ವಾಗತ ಹಾಗೂ ವಿವಿಧ ಘಟಕ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ ವಿದೇಶಗಳಿಗೆ ಹೋಲಿಸಿದರೆ ಸಂಸ್ಕೃತಿ, ಸಂಸ್ಕಾರ, ಭಾವೈಕ್ಯತೆ ಹೀಗೆ ಆಚಾರ ವಿಚಾರಗಳ ಅಡಿಯಲ್ಲಿ ನಮ್ಮ ಭಾರತ ದೇಶ ಅತ್ಯಂತ ಶ್ರೀಮಂತವಾಗಿದೆ ಎಂದರು.
ಮೂರು ದಿನದೊಳಗೆ ಫ್ರೂಟ್ ಐಡಿ ನೋಂದಣಿ ಪೂರ್ಣಗೊಳಿಸಿ
ಕೆಲ ರೈತರು ಫ್ರೂಟ್ ಐಡಿ ಹೊಂದಿದ್ದರೂ ಹಲವು ಸರ್ವೇ ನಂಬರನಲ್ಲಿ ಜಮೀನ ಇದ್ದರೂ ಈ ಎಲ್ಲ ಸರ್ವೇ ನಂಬರಗಳ ಜಮೀನಗಳನ್ನು ದಾಖಲಿಸಿಲ್ಲ. ಕೇವಲ ಒಂದು, ಎರಡು ಸರ್ವೇ ನಂಬರಗಳ ಜಮೀನುಗಳ ವಿಸ್ತೀರ್ಣ ದಾಖಲಿಸಿದ್ದಾರೆ. ಕೆಲ ರೈತರು ಜಮೀನು ಹೊಂದಿದ್ದರೂ ಫ್ರೂಟ್ ಐಡಿ ಮಾಡಿಕೊಂಡಿಲ್ಲ. ಕಾರಣ ಜಮೀನಿನ ವಿಸ್ತೀರ್ಣ ದಾಖಲಿಸಲು ಸಾಧ್ಯವಾಗಿಲ್ಲ.
ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಬಳ್ಳಾರಿಯ ಜಿಪಂನ ನಜೀರ್ ಸಭಾಂಗಣದಲ್ಲಿ ಸಮಾಲೋಚನೆ ಸಭೆ ನಡೆಸಿದರು. ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು ಎಂದರು.
  • < previous
  • 1
  • ...
  • 13919
  • 13920
  • 13921
  • 13922
  • 13923
  • 13924
  • 13925
  • 13926
  • 13927
  • ...
  • 14472
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved