• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಾತ್ಮಕ ತಾಂತ್ರಿಕ ಶಿಕ್ಷಣ ಇಂದಿನ ಅಗತ್ಯ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಲಾಗಿದ್ದ 1ವಾರದ ಅವಧಿಯ ಎಫ್‌ಡಿಪಿ-ಸಿಬ್ಬಂದಿ ಅಭಿವೃದ್ದಿ ಕಾರ್ಯಾಗಾರಕ್ಕೆ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.
ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು
ಇಂದಿನ ವ್ಯವಸ್ಥೆಯಲ್ಲಿ ಶಿಕ್ಷಣ ಮನೆಯ ಬಾಗಿಲಿಗೆ ಬಂದಿದೆ. ಅದನ್ನು ಉಪಯೋಗಿಸಿಕೊಂಡು ಒಳ್ಳೆಯ ಗುಣಮಟ್ಟದ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಮಕ್ಕಳು ಹೋಗಬೇಕು. ಇಂದಿನ ಸಮಾಜದಲ್ಲಿ ಶಿಕ್ಷಕರ ವೃತ್ತಿ ತುಂಬಾ ಒಳ್ಳೆಯ ಸ್ಥಾನ ನೀಡಬೇಕು. ಒಂದು ಮಗುವಿಗೆ ವಿದ್ಯಾಭ್ಯಾಸ ನೀಡಿ, ಒಳ್ಳೆಯ ಸಂಸ್ಕಾರ ನೀಡಿ, ಒಳ್ಳೆಯ ಸ್ಥಾನಕ್ಕೆ ಕೊಂಡೊಯ್ಯುವ ಏಕೈಕ ವ್ಯಕ್ತಿ ಎಂದರೆ ಶಿಕ್ಷಕರು, ಈ ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು.
ಸಕಾಲಕ್ಕೆ ಬಾರದ ವೇತನ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಸಂಕಷ್ಟ
ಕುರುಗೋಡು ಸಮೀಪದ ಕುಡತಿನಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆವರಣದಲ್ಲಿ ಇರುವ ಅಗ್ನಿಶಾಮಕ ದಳದ ಗುತ್ತಿಗೆ ಆಧಾರಿತ ನೌಕರರಿಗೆ ಕೆಲವು ತಿಂಗಳಿಂದ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಬಿಟಿಪಿಎಸ್ ಆಡಳಿತ ಮಂಡಳಿ, ಟೆಂಡರ್‌ ಪಡೆದ ಏಜೆನ್ಸಿಯ ತಾಂತ್ರಿಕ ಸಮಸ್ಯೆಯಿಂದ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಿಂದ ಗುತ್ತಿಗೆ ಆಧಾರದ ನೌಕರರು ಸಮಸ್ಯೆ ಎದುರಿಸುವಂತಾಗಿದೆ.
ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ ಮೂಲಕ ಪ್ರೋತ್ಸಾಹ
ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಹೇಳಿದರು.
ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ಸಾಧಿಸಿ
ಆರ್ಥಿಕ ಸ್ವಾವಲಂಬನೆ ಸಾಧಿಸಲು ತಾಂತ್ರಿಕ ಯುಗದಲ್ಲಿ ಅವರಿಗೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ
ಆಲೂರುಸಿದ್ದಾಪುರ: ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ 15ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿ ಮಂಡನೆ
ರಜೆ ಪಡೆಯಲು ಸಾರಿಗೆ ಸಂಸ್ಥೆ ಸಿಬ್ಬಂದಿ ಹರಸಾಹಸ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಜೆ ನಿರ್ವಹಣೆ ವ್ಯವಸ್ಥೆ ಆರು ವರ್ಷಗಳಿಂದ ಸ್ಥಗಿತವಾಗಿದ್ದು, ರಜೆ ಪಡೆಯಲು ಸಿಬ್ಬಂದಿ ಹರಸಾಹಸ ಮಾಡಬೇಕಿದೆ. ರಜಾ ನಿರ್ವಹಣಾ ವ್ಯವಸ್ಥೆ ಯಂತ್ರ ಕೆಟ್ಟು ಹೋಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಮೇಲಧಿಕಾರಿಗಳು, ಸಾರಿಗೆ ಸಿಬ್ಬಂದಿಗೆ ರಜಾ ನೀಡಲು ಭಕ್ಷೀಸು ಪಡೆಯುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.
ಇಂದು, ನಾಳೆ ಕಿನ್ನಿಗೋಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ಕೆಎಫ್‌ಸಿ ಕಿನ್ನಿಗೋಳಿ ನೇತ್ರತ್ವದಲ್ಲಿ ಪ್ರಥಮ ಬಾರಿಗೆ ಗ್ರಾಮೀಣ ಪ್ರದೇಶವಾದ ಕಿನ್ನಿಗೋಳಿ ಪರಿಸರದಲ್ಲಿ ಡಿ. 23, 24ರಂದು ಐಕಳ ಪೊಂಪೈ ಕಾಲೇಜು ಮೈದಾನದಲ್ಲಿ ಮಹಿಳೆಯರ ಕಿನ್ನಿಗೋಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಜರಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳ 8 ಪ್ರತಿಷ್ಠಿತ ಮಹಿಳಾ ಕ್ರಿಕೆಟ್ ತಂಡಗಳು ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಲಿವೆ.
ಮಲ್ಪೆಯ ಮೀನುಗಾರಿಕಾ ಬೋಟ್ ಮುಳುಗಡೆ: ೮ ಮಂದಿ ಮೀನುಗಾರರ ರಕ್ಷಣೆ
ಬೋಟಿನಲ್ಲಿದ್ದವರನ್ನು ಮೂಕಾಂಬಿಕ ಬೋಟಿನವರು ರಕ್ಷಣೆ ಮಾಡಿ ಮಲ್ಪೆ ಬಂದರಿನ ದಡಕ್ಕೆ ಸೇರಿಸಿದ್ದಾರೆ. ಸುಮಾರು ೧೮ ಲಕ್ಷ ರುಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ನೌಕರ ಆತ್ಮಹತ್ಯೆ: ಕಿರುಕುಳ ನೀಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಲಿ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಚೇರಿ ನೌಕರ ಸಿ.ಎಂ. ಗುರುಲಿಂಗಣ್ಣ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಶಹಾಪುರದಲ್ಲಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 13920
  • 13921
  • 13922
  • 13923
  • 13924
  • 13925
  • 13926
  • 13927
  • 13928
  • ...
  • 14472
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved