• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು, ಗಟಾರ ಸ್ವಚ್ಛತೆ ಗಮನಹರಿಸಲು ಆಗ್ರಹ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳಿಂದ ಇಲ್ಲಿಯ ಗ್ರಾಪಂಯಿಂದ ನಡೆದ ೨೦೨೩-೨೪ನೇ ಸಾಲಿನ ವಾರ್ಡ್‌ ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು, ಗಟಾರು ಸ್ವಚ್ಛತೆ, ಅಂಗನವಾಡಿಗೆ ಮೂಲಭೂತ ಸೌಲಭ್ಯ, ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳು, ಸ್ಮಶಾನ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಪಾಠಗಳ ಜತೆ ಆಟವೂ ಮುಖ್ಯ: ರಾಜು ಬಿರಾದಾರ
ಮಕ್ಕಳಿಗೆ ಪಾಠಗಳ ಜೊತೆಗೆ ಆಟವೂ ತುಂಬಾ ಮುಖ್ಯ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ: ಸೈಕ್ಲಿಂಗ್ ಅಮೆಚೂರ್ ಸಂಘದ ರಾಜ್ಯಾಧ್ಯಕ್ಷ ರಾಜು ಬಿರಾದಾರ
ಮಂಗಳೂರು-ಗೋವಾ ಸೇರಿದಂತೆ 6 ವಂದೇ ಭಾರತ್‌ ರೈಲಿಗೆ 30ರಂದು ಪ್ರಧಾನಿ ಚಾಲನೆ
ಮಂಗಳೂರು-ಗೋವಾ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಕಳೆದ ಒಂದು ತಿಂಗಳಿಂದ ಈ ಫ್ಲ್ಯಾಟ್‌ಫಾರಂ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದ್ದು, ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳನ್ನು ಇಲ್ಲಿಂದಲೇ ಹೊರಡಿಸಲಾಗುತ್ತಿದೆ.
ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಎಂಎನ್‌ಸಿ ಪಾಲು
ಸರ್ಕಾರಗಳ ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಬಹುರಾಷ್ಟ್ರೀಯ ಕಂಪನಿಗಳ ಪಾಲಾಗುತ್ತಿವೆ. ತಮ್ಮ ಬಳಿ ಇದ್ದ ತುಂಡು ಭೂಮಿಯೂ ಕಳೆದುಕೊಂಡು ರೈತ ಬೀದಿಗೆ ಬಂದು ನಿಂತಿದ್ದಾನೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ಕೆ.ಟಿ.ಗಂಗಾಧರ್‌ ಅವರು ರೈತ ನಾಯಕ ಎನ್‌.ಡಿ.ಸುಂದರೇಶ್‌ ಸ್ಮರಣೆ ಕಾರ್ಯಕ್ರಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಕ್ರೀಡೆ ಶಿಕ್ಷಣದ ಕಲಿಕೆಯ ಒಂದು ಭಾಗ
ಕ್ರೀಡೆಯು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುತ್ತದೆ.ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸುವ ಗುಣ ಬರುತ್ತದೆ. ಎಲ್ಲರೊಟ್ಟಿಗೆ ಬೆರೆಯುವ ಮತ್ತು ಏಕಾಗ್ರತೆ ಹೊಂದುವುದಕ್ಕೆ ಸಹಕಾರಿಯಾಗುತ್ತದೆ.
ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ಬೇಡ: ಡಾ. ಸೆಲ್ವಮಣಿ
ಭದ್ರಾವತಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು. ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಸಿದರು. ಅವರು ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
23ರಂದು ಕಟೀಲು ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಅಭಿನಂದನೆ
ಯಕ್ಷಗಾನ ಪ್ರೋತ್ಸಾಹಕ ಉಡುಪಿ ಪುತ್ತೂರಿನ ಪ್ರವೀಣ್‌ ಶೆಟ್ಟಿ ಅವರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಬಂಗಾರದ ಪದಕ ಒಳಗೊಂಡಿದೆ. ಶ್ರೀ ಕ್ಷೇತ್ರ ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡುವರು. ಸಂಸದ ನಳಿನ್‌ ಕುಮಾರ್‌ ಕಟೀಲು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸುವರು.
ಆರೋಗ್ಯದ ಕಡೆಗೂ ಕಾಳಜಿ ವಹಿಸಿ: ಕುಂಬಾರ
ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸರ್ಕಾರದ ಅನುಮೋದನೆಯಂತೆ ಸಂಸ್ಥೆಯಲ್ಲಿ ಹಂತ ಹಂತವಾಗಿ ವಿವಿಧ ರೀತಿಯ ಸುಮಾರು 800ಕ್ಕೂ ಹೆಚ್ಚು ಹೊಸ ಬಸ್‌ ಸೇರ್ಪಡೆಯಾಗಲಿವೆ: ಬಸವರಾಜ್
ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮುದಾಯದ ಅಭಿವೃದ್ಧಿಗೆ ಬಳಸಲು ಉಪವಿಭಾಗಾಧಿಕಾರಿ ಸೂಚನೆ
ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮುದಾಯದ ಅಭಿವೃದ್ಧಿಗೆ ಬಳಸಲು ಉಪವಿಭಾಗಾಧಿಕಾರಿ ಸೂಚನೆಎಸ್ಸಿ, ಎಸ್ಟಿ. ದೌರ್ಜನ್ಯ ನಿಯಂತ್ರಣ , ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ನೇಮಕಾತಿ ನಿಷೇಧ, ಪುನರ್ವಸತಿ ಕುರಿತ ಸಭೆ
  • < previous
  • 1
  • ...
  • 13926
  • 13927
  • 13928
  • 13929
  • 13930
  • 13931
  • 13932
  • 13933
  • 13934
  • ...
  • 14472
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved