• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಯೋಜನೆ ಸದುಪಯೋಗಕ್ಕೆ ಕರೆ
ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ. ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು
ಬಾಲ್ಯವಿವಾಹ, ದೇವದಾಸಿ ಪದ್ಧತಿ ಇನ್ನೂ ಜೀವಂತ
ಬಳ್ಳಾರಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್‌ ಸಭಾಂಗಣದಲ್ಲಿ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಎರಡನೇ ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್. ಪುಷ್ಪಾಂಜಲಿ ದೇವಿ ಉದ್ಘಾಟಿಸಿದರು. ಬಾಲ್ಯವಿವಾಹ, ದೇವದಾಸಿ ಪದ್ಧತಿ ಇನ್ನೂ ಜೀವಂತ ಇರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅಲ್ಲದೆ ಕಾನೂನು ಬಗ್ಗೆ ಮಾಹಿತಿ ನೀಡಿದರು.
ಅನಧಿಕೃತ ತಡೆಗೋಡೆ: ಅಧಿಕಾರಿಗಳ ತಂಡ ಪರಿಶೀಲನೆ
ಬನಹಟ್ಟಿಯಲ್ಲಿ ಮೂರು ದಶಕಗಳ ಹಿಂದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ತಡೆಗೋಡೆ ತೆರವುಗೊಳಿಸುವಂತೆ ಆಗ್ರಹಿಸಿ ಸರ್ಕಾರ ಮಟ್ಟದಲ್ಲಿನ ಇಲಾಖೆಗಳಿಗೆ ಎಲ್ಲ ದಾಖಲೆಗಳನ್ನು ಒದಗಿಸಿ ಹೋರಾಟಕ್ಕೆ ಇಳಿದಿದ್ದ ಸಾರ್ವಜನಿಕರಿಗೆ ಸಿಹಿ ಸುದ್ದಿ ಸಿಕಿದೆ. ಗುರುವಾರ ಬೆಳಗ್ಗೆ ಭೂಮಾಪನಾ, ತಹಸೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರ ಅಧಿಕಾರಿಗಳ ನೇತೃತ್ವದಲ್ಲಿ ಭೂ ಅಳತೆಯೊಂದಿಗೆ ಗಡಿ ಗುರುತಿಸುವ ಕಾರ್ಯ ನಡೆಯಿತು.
ತಕ್ಷಣ ಕಾಡಾ ಸಭೆ ನಡೆಸಿ<bha>;</bha> 72 ದಿನ ನೀರು ಹರಿಸಿ
ಭದ್ರಾ ನಾಲೆಗಳಿಗೆ ನೀರು ಹರಿಸಿದಾಗ ಕುಡಿಯುವ ನೀರಿಗಾಗಿ ದಾವಣಗೆರೆ ಟಿವಿ ಸ್ಟೇಷನ್ ಕೆರೆ ಮತ್ತು ಕುಂದುವಾಡ ಕೆರೆಗಳ ತುಂಬಿಸಿಕೊಳ್ಳಬಹುದು. ತಕ್ಷಣ ಐಸಿಸಿ ಸಭೆ ಕರೆದು, ನೀರು ಹರಿಸುವ ವೇಳೆಪಟ್ಟಿ ಪ್ರಕಟಿಸಬೇಕು. ಇದರಿಂದ ರೈತರು ನೀರು ಹರಿಸುವ ವೇಳಾಪಟ್ಟಿ ನೋಡಿಕೊಂಡು, ಯಾವ ಬೆಳೆ ಬೆಳೆಯಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ. ಕೆಲ ರೈತರು ತೋಟ ಉಳಿಸಿಕೊಳ್ಳುತ್ತಾರೆ.
ಮಾನವ ಕಳ್ಳ ಸಾಗಾಣಿಕೆಗೆ ಕಡಿವಾಣ ಬೀಳಲಿ: ಸಿಇಒ ಪ್ರಭು
ಮಾನವೀಯ ಸಮಾಜ, ದೇಶದ ಅಭಿವೃದ್ಧಿಗೆ ಮುಳ್ಳಾಗಿರುವ ಮಾನವ ಕಳ್ಳ ಸಾಗಾಣಿಕೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದಕ್ಕಾಗಿ ಪ್ರತಿಯೊಬ್ಬರು ತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು.
ವಿಪಕ್ಷಗಳಿಂದ ಸಾಂವಿಧಾನಿಕ ಹುದ್ದೆಗೆ ಅಪಮಾನ
ರಾಜ್ಯಸಭೆ ಸಭಾಪತಿ, ಉಪರಾಷ್ಟ್ರಪತಿ ಸಾಂವಿಧಾನಿಕ ಹುದ್ದೆಯಾಗಿದ್ದು, ಕಲಾಪದ ವೇಳೆ ಜಗದೀಪ ಧನಕರ್‌ ಆಡಿದ ಮಾತುಗಳ ಅನುಕರಿಸಿ ವಿಪಕ್ಷ ಸಂಸದರು ಅಣಕು ಪ್ರದರ್ಶನ ಮಾಡಿದ್ದು ದುರಂತ. ಇದು ಕೇವಲ ಸಭಾಪತಿಗೆ ಮಾಡಿದ ಅವಮಾನವಲ್ಲ. ದೇಶದ ಸಂವಿಧಾನ ಹಾಗೂ ಜನತೆಗೆ ಮಾಡಿದ ಅವಮಾನವಾಗಿದೆ
ಸಕ್ರೆಬೈಲು ಬಳಿ ಬೋಟಿಂಗ್‌: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ಶಿವಮೊಗ್ಗ ಜಿಲ್ಲೆ ಗಾಜನೂರಿನ ಸಕ್ರೆಬೈಲು ಆನೆ ಶಿಬಿರದ ಬಳಿದ ತುಂಗಾಭದ್ರಾ ಜಲಾಶಯದ ಹಿನ್ನೀರಿನಲ್ಲಿ ‘ವಾಟರ್ ಬೋಟಿಂಗ್’ ನಡೆಸಲು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್‌ಗೆ ಅನುಮತಿ ನೀಡಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅತಿಥಿ ಉಪನ್ಯಾಸಕರ ಮುಷ್ಕರದಿಂದ ಶೈಕ್ಷಣಿಕ ಚಟುವಟಿಕೆ ಕುಂಠಿತ
ಪದೇ ಪದೇ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿರುವುದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಕಾಲೇಜಿನಲ್ಲಿ ಪೂರ್ಣಾವಧಿ ಉಪನ್ಯಾಸಕರಿಗಿಂತಲೂ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಸಹಜವಾಗಿ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಈ ಕುರಿತು ವಿವರ ಮಾಹಿತಿಗಳೊಂದಿಗೆ ಮೇಲಧಿಕಾರಿಗಳ ಗಮನ ಸೆಳೆಯಿರಿ. ತಾವೂ ಕೂಡ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡುವುದಾಗಿ ಶಾಸಕ ಮಾನೆ ತಿಳಿಸಿದರು.
ಗಡಿ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
133 ಪ್ರಾಥಮಿಕ ಶಾಲಾ ಕೋಣೆಗಳು,19 ಪ್ರೌಢ ಶಾಲೆ ಕೋಣೆಗಳು ದುರಸ್ತಿಗೆ ಕಾದಿವೆ. 22 ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳು ಶತಮಾನ ಪೊರೈಸಿವೆ. ಶತಮಾನ ಪೊರೈಸಿದ ಶಾಲೆಗಳ ಸ್ಥಿತಿಯೂ ಇದೇ ರೀತಿ ಇದೆ.
ಕೊಲ್ಲೂರು ರೈಲು ನಿಲ್ದಾಣ ಅಭಿವೃದ್ಧಿಗೆ 14 ಕೋಟಿ ರು. ಕೋರಿಕೆ
ಹೊರಜಿಲ್ಲೆ - ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುವುದಕ್ಕೆ ಅನುಕೂವಾಗುವಂತೆ, ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ನೆರವು’ ಯೋಜನೆಯಡಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸಂಸದರು ಕೋರಿದರು.
  • < previous
  • 1
  • ...
  • 13929
  • 13930
  • 13931
  • 13932
  • 13933
  • 13934
  • 13935
  • 13936
  • 13937
  • ...
  • 14472
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved