• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪರಾಷ್ಟ್ರಪತಿಗೆ ಅವಮಾನ-ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯಸಭೆಯ ಸಭಾಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಮಿಮಿಕ್ರಿ ‌ಮಾಡಿ ಅವಮಾನಿಸಿದ ತ್ರಮಮೂಲ ಕಾಂಗ್ರೆಸ್‌ ಹಾಗೂ ಕಾಂಗ್ರೆಸ್ ಸಂಸದರ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಗಡಗಿಚನ್ನಪ್ಪ ವೃತ್ತದ ಬಳಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಉಪರಾಷ್ಟ್ರಪತಿಗಳ ಅಣುಕ‌ ಮಾಡಿದ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.‌
ಕೊನೆಗೂ ಕನಕಗಿರಿಗೆ ಆ್ಯಂಬುಲೆನ್ಸ್ ನಿಯೋಜನೆ
ಕನಕಗಿರಿಯಲ್ಲಿ ಆ್ಯಂಬುಲೆನ್ಸ್ ಕುರಿತು ‘ಹೆರಿಗೆಗೆ ಹೋಗುವ ಗರ್ಭಿಣಿಯರಿಗೆ ಖಾಸಗಿ ವಾಹನ ಗತಿ’ ಎಂಬ ಶೀರ್ಷಿಕೆಯಡಿ ಡಿ.೨೦ರಂದು ಕನ್ನಡಪ್ರಭ ವಿಸ್ತೃತ ವರದಿ ಪ್ರಕಟಿಸಿದ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ೧೦೮ ವ್ಯವಸ್ಥಾಪಕ ಪ್ರಭಾಕರ ಎಚ್ಚೆತ್ತುಕೊಂಡಿದ್ದು, ವರದಿ ಪ್ರಕಟಗೊಂಡ ಎರಡೇ ದಿನದಲ್ಲಿ ಕುಕನೂರು ತಾಲೂಕಿನಿಂದ ತುರ್ತು ಸಂದರ್ಭದ ರೋಗಿಗಳಿಗೆ ಅನುಕೂಲವಾಗಲು ೧೦೮ ವಾಹನ ನಿಯೋಜಿಸಿದ್ದಾರೆ.
ಯುನೈಟೆಡ್‌ ಅಕಾಡೆಮಿ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ ವಿಜ್ಞಾನದ ಬಗ್ಗೆ ಹೆಚ್ಷಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು.
ಕ್ರಿಸ್‌ಮಸ್ ಶಾಂತಿ, ಪ್ರೀತಿ, ನೆಮ್ಮದಿ ಮೂಡಿಸಲಿ: ಬಿಷಪ್‌ ಸಂದೇಶ
ಮೊದಲು ಶಾಂತಿ ನಮ್ಮ ಹೃದಯದಲ್ಲಿ ಮೂಡಿ ಬರಬೇಕು. ಬಳಿಕ ಎಲ್ಲೆಡೆ ಪಸರಿಸಬೇಕು. ಮನುಷ್ಯರ ನಡುವೆ ಜಾತಿ, ಮತ, ಧರ್ಮವನ್ನು ಮೀರಿ ಪರಸ್ಪರ ಗೌರವದೊಂದಿಗೆ, ಶಾಂತಿ, ಪ್ರೀತಿಯೊಂದಿಗೆ ಬದುಕಬೇಕಾಗಿದೆ. ಈ ಜಗತ್ತನ್ನು ಸರ್ವ ಜನರ ಶಾಂತಿಯ ತೋಟವಾಗಿ ಪರಿವರ್ತಿಸಬೇಕಾಗಿದೆ ಎಂದು ಮಂಗಳೂರು ಬಿಷಪ್ ಪೀಟರ್ರ್‌ ಪೌಲ್ಲ್‌ ಸಲ್ದಾನ ಅಭಿಪ್ರಾಯಪಟ್ಟಿದ್ದಾರೆ.
ವೃಕ್ಷೋಥಾನ್‌ಗೆ ಹಿರಿಯ ನಾಗರಿಕರ ಬೆಂಬಲ
ವೃಕ್ಷೊಥಾನ್ ಹೆರಿಟೇಜ್ ರನ್-2023 ಕ್ರೇಜ್ ಹೆಚ್ಚಾಗ ತೊಡಗಿದ್ದು, ದೇಶದ ಮೂಲೆ ಮೂಲೆಗಳಿಂದ ಈಗಲೂ ಹಿರಿಯ ನಾಗರಿಕರು ಪಾಲ್ಗೊಳ್ಳುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಜವಾಬ್ದಾರಿಯುತ ನಾಗರಿಕರ ರೂಪಿಸುವ ಶಕ್ತಿ ಶಿಕ್ಷಕರಿಗಿದೆ
ಕಲಿಕಾ ಹಂತದಲ್ಲಿರುವ ಮಕ್ಕಳನ್ನು ದೇಶದ ಒಬ್ಬ ಪ್ರಬುದ್ಧ ಹಾಗೂ ಜವಾಬ್ದಾರಿಯುತ ನಾಗರಿಕನಾಗಿಸುವ ಶಕ್ತಿ ಕೇವಲ ಶಿಕ್ಷಕರಲ್ಲಿದೆ. ಹೀಗಾಗಿ ಅವರೆಲ್ಲರೂ ದೇಶದ ಆಧಾರಸ್ತಂಭವೆಂದರೂ ತಪ್ಪಿಲ್ಲ. ಆದ್ದರಿಂದ ಅವರ ಶೈಕ್ಷಣಿಕ ಸೇವೆ ಅವಿಸ್ಮರಣೀಯ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ: ಶಾಸಕ ಆರ್‌.ಬಸನಗೌಡ
ಅಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೆ ಕಾನೂನು ಬಾಹಿರವಾಗಿ ಚಟುವಟಿಕೆ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಮಸ್ಕಿ ತಹಸೀಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರ ತಾಕೀತು.
ಸಿಡಿಪಿಓ ಕಚೇರಿ ಎದುರು ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿ ಕೇಂದ್ರಗಳಿಗೆ ೧೮ ತಿಂಗಳಿಂದ ಬಾಕಿ ಇರುವ ಬಾಡಿಗೆ ಬಿಲ್ ಮತ್ತು ೨೨ ತಿಂಗಳ ತರಕಾರಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಹಾಗೂ ಕೇಂದ್ರಗಳಿಗೆ ೬ ವರ್ಷಗಳಿಂದ ಸಿಲಿಂಡರ್ ವಿತರಣೆ ಮಾಡದ ಸರ್ಕಾರದ ಕ್ರಮವನ್ನು ವಿರೋಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಎದುರು ಕರ್ನಾಟಕ ಅಂಗನವಾಡಿ ನೌಕರರ ಸಂಘ ತಾಲೂಕು ಸಮಿತಿಯಿಂದ ಧರಣಿ ಸತ್ಯಗ್ರಹ ನಡೆಸಿ ಸರ್ಕಾರದ ವಿರುದ್ಧ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಲಾಡಿಹಳ್ಳಿ ಆಶ್ರಮದಲ್ಲಿ ಮೂರು ನಾಟಕ ಪ್ರದರ್ಶನ
ಹೊಳಲ್ಕೆರೆ ತಾಲೂಕು ಮಲ್ಲಾಡಿಹಳ್ಳಿ ಪರಮಪೂಜ್ಯ ಶ್ರೀರಾಘವೇಂದ್ರ ಸ್ವಾಮೀಜಿಯವರಿಂದ ಸ್ಥಾಪಿತವಾದ ಅನಾಥಸೇವಾಶ್ರಮದಲ್ಲಿ ತಿರುಕರಂಗ ಸಾಂಸ್ಕೃತಿಕ ವೇದಿಕೆಯಡಿಯಲ್ಲಿ ಪೂರ್ವಭಾವಿಯಾಗಿ ಒಂದು ತಿಂಗಳ ಕಾಲ ಮಕ್ಕಳ ನಾಟಕ ತರಬೇತಿ ಪ್ರಾರಂಭಗೊಂಡಿದೆ. ಬರುವ ಜನವರಿ10, 11ಮತ್ತು 12ರಂದು 3 ನಾಟಕಗಳು ಪ್ರದರ್ಶನಗೊಳ್ಳಲಿವೆ
ಹನುಮಮಾಲಾ ವಿಸರ್ಜನೆಗೆ ಬರುವ ಭಕ್ತರಿಗೆ ಸುಗಮ ಸಂಚಾರ
ಆನೆಗುಂದಿ ಉತ್ಸವ ಸ್ಥಳದಲ್ಲಿ ಬಸ್, ಭಾರಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಸೂಚಿಸಲಾಗಿದೆ. ಕ್ರೂಸರ್, ಕಾರ್, ದ್ವಿಚಕ್ರ ವಾಹನಗಳ ಮೂಲಕ ಬಂದ ಹನುಮ ಮಾಲಾಧಾರಿಗಳು, ಭಕ್ತರಿಗೆ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ನಿಗದಿಪಡಿಸಿದ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಬಹುದು. ಪಾರ್ಕಿಂಗ್ ಸ್ಥಳದಿಂದ ಅಂಜನಾದ್ರಿ ಬೆಟ್ಟಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 13930
  • 13931
  • 13932
  • 13933
  • 13934
  • 13935
  • 13936
  • 13937
  • 13938
  • ...
  • 14472
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved