• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹1.62 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮೂಡಲಗಿ ಪಟ್ಟಣದಲ್ಲಿ ಕಲ್ಮೇಶ್ವರ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಬಾಲಕರ ಶಾಲೆಯವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಲಾಯಿತು. ಸರ್ವೋತ್ತಮ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.
23ರಿಂದ ರಂಗಸಂಪದವರಿಂದ ಕಾರಂತ ನಾಟಕೋತ್ಸವ
ರಂಗಸಂಪದ ತಂಡದಿಂದ ನಗರದಲ್ಲಿ ಎರಡು ದಿನಗಳ ಕಾಲ ಕಾರಂತ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರಂಗಸಂಪದದ ಅಧ್ಯಕ್ಷ ಡಾ.ಅರವಿಂದ ಕುಲಕರ್ಣಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರಂತ ನಾಟಕೋತ್ಸವ 2ನೇ ದಿನವಾದ ಡಿ.24ರಂದು ಸಂಜೆ 6.30ಕ್ಕೆ ರಾಜಕೀಯ ವಿಡಂಬನೆಯ ನಾಟಕ ಮರಣ ಮೃದಂಗ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.
ಪ್ರತಿಯೊಬ್ಬರು ಕಾನೂನು ಅರಿತು ನಡೆಯಿರಿ
ಬೈಕ್‌ ಸೇರಿದಂತೆ ಇನ್ನಿತರ ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಲೈಸನ್ಸ್‌ ಹೊಂದಬೇಕು. ವಾಹನಗಳಿಗೆ ವಿಮಾ ಹಾಗೂ ರಜಿಸ್ಟರ್‌ ತಪ್ಪದೇ ಮಾಡಿಸಿರಬೇಕು.ಇನ್ನೂ ಸಾಲ ಪಡೆಯುವಾಗ ಚೆಕ್‌ ಕೊಡುವವರು ಜಾಗೃತಿ ವಹಿಸಿ ವ್ಯವಹರಿಸುವುದು ಅಗತ್ಯ. ಬಾಲ್ಯ ವಿವಾಹ ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರೂ ಸಹ ಕೆಲವರು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ, ಇದರಿಂದ ಕಾನೂನು ಕ್ರಮಕ್ಕೆ ಒಳಗಾಗುವುದಲ್ಲದೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಾರೆ
ಕೇರಳ ಗಡಿಯಲ್ಲಿ ಕೊರೋನಾ ಜಾಗೃತಿ, ತಪಾಸಣೆ: ಡಿಎಚ್‌ಒ
ಕಾಸರಗೋಡಿನಲ್ಲಿ ಪ್ರಸ್ತುತ 27 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25 ಮಂದಿ ಹೋಮ್‌ ಐಸೋಲೇಶನ್‌ನಲ್ಲಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಕಾಸರಗೋಡಿನಲ್ಲಿ ದಿನವೊಂದಕ್ಕೆ ಕೇವಲ ಒಂದೆರಡು ಮಂದಿಗೆ ಮಾತ್ರ ಕೊರೋನಾ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯಾಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆದರೆ ದಕ್ಷಿಣ ಕನ್ನಡದಲ್ಲಿ ಇದುವರೆಗೆ ಕೊರೋನಾ ಸೋಂಕು ಕಂಡುಬಂದಿಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಸದೃಢ ಭಾರತಕ್ಕಾಗಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ
ಜೀವನದಲ್ಲಿ ಸಾಧನೆ ಮಾಡಲು ಅದೃಷ್ಟ ಹಾಗೂ ಅವಕಾಶಕ್ಕಾಗಿ ಕಾಯಬಾರದು. ನಮ್ಮಲ್ಲಿ ಅಗಾಧವಾದ ಶಕ್ತಿ ಇದೆ, ಶ್ರಮ, ಏಕಾಗ್ರತೆ, ಅಚಲ ನಂಬಿಕೆ, ಶ್ರದ್ಧೆ ಈ ಎಲ್ಲವನ್ನು ಬಳಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹೆತ್ತ ತಂದೆ ತಾಯಿ, ಕಲಿಸಿದ ಶಿಕ್ಷಕರಿಗೆ, ಗ್ರಾಮಕ್ಕೆ ಒಳ್ಳೆಯ ಹೆಸರನ್ನು ತಂದು ಕೊಡುವ ಕೆಲಸ ಮಾಡಬೇಕು.
ಗ್ರಾಮಾಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅವಶ್ಯ:ಮಠಪತಿ
ಪಶು ಸಂಗೋಪನೆ ಮತ್ತು ಪಶು ಸಂಬಂಧಿತ ರೋಗಗಳು, ಕುಡಿವ ನೀರಿನ ಟ್ಯಾಂಕ್, ಹವಾಮಾನ ವೈಪರಿತ್ಯ ಮತ್ತು ಕೃಷಿ ಸಂಬಂಧಿತ ವಿಷಯಗಳು, ಸಂಸ್ಥೆಯ ಚಟುವಟಿಕೆಗಳಲ್ಲಿ ಗ್ರಾಮ ಪ್ರತಿನಿಧಿ (ಕ್ಲೈಮೇಟ್ ಚಾಂಪಿಯನ್) ಭಾಗವಹಿಸುವಿಕೆ, ಮಹಿಳೆಯರ ಭಾಗವಹಿಸುವಿಕೆ, ಸಾರ್ವಜನಿಕರು ಬೇರೆ ಬೇರೆ ಕಾರ್ಯಗಳಲ್ಲಿ ಭಾಗವಹಿಸುವಿಕೆ ಕುರಿತು ಚರ್ಚಿ
ನಾಡಿದ್ದು ಬೆಳಗಾವಿಯಲ್ಲಿ ಭಗವದ್ಗೀತೆ ಮಹಾಸಮರ್ಪಣೆ
ಒಂದು ತಿಂಗಳಿನಿಂದ ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.23 ರಂದು ಸಂಜೆ 4 ಗಂಟೆಗೆ ನಗರದ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಕಲಬುರಗಿ ಕೌಶಲ್ಯ ಕೇಂದ್ರಕ್ಕೆ ಒತ್ತು
ಕಲಬುರಗಿಯನ್ನು ಕೌಶಲ್ಯ ಕೇಂದ್ರವಾಗಿಸುತ್ತೇವೆಂದ ಪ್ರಿಯಾಂಕ್‌ ಖರ್ಗೆ ಬೆಂಗಳೂರು ಹೊರತುಪಡಿಸಿ ಅದ್ಹೇಗೆ ಕೌಶಲ್ಯವನ್ನ ರಾಜ್ಯದ ಇತರೆ ನಗರಗಳಿಗೆ ಕೊಂಡೊಯ್ಯುವ ಸಾಧ್ಯಾಸಾಧ್ಯತೆಗಳನ್ನೆಲ್ಲ ಪರಿಶೀಲಿಸಿ ಸಲಹೆ. ಸೂಚನೆ ನೀಡುವುದಕ್ಕೇ ಕೌಶಲ್ಯ ಸಲಹಾ ಪರಿಷತ್ತನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಯಚೂರು: ನ್ಯಾಯಯುತ ಪರಿಹಾರ ಒದಗಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಾಗಿ ಭೂ ಸ್ವಾಧೀನ ಅವೈಜ್ಞಾನಿಕ ಹಿನ್ನೆಲೆ ಎಐಡಿವೈಒ ನೇತೃತ್ವದಲ್ಲಿ ಹೋರಾಟ
ಶೇ.100 ಗುರಿ ಸಾಧನೆಗೆ ಮುಂದಾಗಿ: ಪರಂ ಸಲಹೆ
ನ್ಯಾಕ್‌ನಿಂದ ‘ಎ ’ ಶ್ರೇಣಿ ಪಡೆದಿರುವ ಸಾಹೆ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಶೇ.70 ರಷ್ಟು ಪ್ರಾಧ್ಯಾಪಕರು ಸಂಶೋಧನೆಯಲ್ಲಿ ತೊಡಗಿದ್ದು, ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆ ಮಾಡಲು ಶೇ. 100 ರಷ್ಟು ಗುರಿ ಸಾಧಿಸಲು ಮುಂದಾಗುವಂತೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದ ಪ್ರಾಧ್ಯಾಪಕರಿಗೆ ಸಾಹೆ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ ಕರೆ ನೀಡಿದರು.
  • < previous
  • 1
  • ...
  • 13932
  • 13933
  • 13934
  • 13935
  • 13936
  • 13937
  • 13938
  • 13939
  • 13940
  • ...
  • 14466
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved