• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಹಂದಿಯಿಂದ ಗಾಯಗೊಂಡವರಿಗೆ ರಾಜಣ್ಣ ಸಾಂತ್ವನ
ಹಾರಗೋಡನಹಳ್ಳಿ ಗ್ರಾಮದಲ್ಲಿ ಸೋಮವಾರ ಹಗಲಿನಲ್ಲೇ ಕಾಡುಹಂದಿ ದಾಳಿ ನಡೆಸಿ ರಾಜೇಗೌಡ(ಸಣ್ಣರಾಜಣ್ಣ) ಹಾಗೂ ಶಾಂತಮ್ಮ ದಂಪತಿ ಮನೆ ಹಿಂಭಾಗದ ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ ಸಂದರ್ಭದಲ್ಲಿ ಕಾಡುಹಂದಿ ದಾಳಿ ನಡೆಸಿ ರಾಜೇಗೌಡರನ್ನು ಕೊಂದು ಹಾಕಿತ್ತು. ಮೃತರ ಕುಟುಂಬದವರಿಗೆ ಸಾಂತ್ವನ ನೀಡಿರುವ ಸಚಿವ ರಾಜಣ್ಣ, ರಾಜೇಗೌಡ ಕುಟುಂಬ ಸದಸ್ಯರಿಗೆ ೧೫ ಲಕ್ಷ ರು. ಚೆಕ್ ನೀಡಲಾಗಿದೆ ಮತ್ತು ರಾಜೇಗೌಡರ ಪತ್ನಿ ಶಾಂತಮ್ಮ ಅವರಿಗೆ ಐದು ವರ್ಷಗಳವರೆಗೆ ೫ ಸಾವಿರ ರು. ಪತ್ರಿ ತಿಂಗಳು ಮಾಶಾಸನ ನೀಡಲಾಗುತ್ತದೆ ಎಂದು ಘೋಷಿಸಿದರು.
ಕೊಪ್ಪಳ ರೆಡ್ ಕ್ರಾಸ್‌ ಸಂಸ್ಥೆಗೆ ಅತ್ಯುತ್ತಮ ಜಿಲ್ಲಾ ಶಾಖೆ ಪ್ರಶಸ್ತಿ
ಕೊಪ್ಪಳ ಭಾರತೀಯ ರೆಡ್ ಕ್ರಾಸ್‌ ಸಂಸ್ಥೆ ಸತತ ಐದು ವರ್ಷಗಳಿಂದ ರಾಜ್ಯ ಶಾಖೆ ನೀಡುವ ವಿವಿಧ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ
ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಕಲ್ಯಾಣ ಕರ್ನಾಟಕ ನಿರ್ಲಕ್ಷ ಮುಂದುವರೆದ್ರೆ ಪ್ರತ್ಯೇಕ ರಾಜ್ಯದ ಕೂಗು
ಕಲ್ಯಾಣ ಕರ್ನಾಟಕವನ್ನು ಪದೇ ಪದೇ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಲಾಗುವುದು.
141 ಸಂಸದರ ಅಮಾನತು ಹಿಟ್ಲರ್‌ ಧೋರಣೆ: ಸುರ್ಜೇವಾಲಾ
ಒಂದು ಕಡೆ ಸಂಸತ್‌ ಮೇಲೆ ದುಷ್ಕರ್ಮಿಗಳ ದಾಳಿ ನಡೆದರೆ, ಮತ್ತೊಂದು ಕಡೆ ಪ್ರಧಾನಿ ಮೋದಿ ಅವರು ಸಂಸದರ ಮೇಲೆ ಮತ್ತೊಂದು ರೀತಿಯಲ್ಲಿ ದಾಳಿ ಮಾಡುತ್ತಿದ್ದಾರೆ. ಸಂಸದರನ್ನು ಅಮಾನತು ಮಾಡಿ ಅವರ ಹಕ್ಕನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹರಿಹಾಯ್ದರು.
೨೩, ೨೪ಕ್ಕೆ ವೀರಶೈವ ಲಿಂಗಾಯತರ ಮಹಾ ಅಧಿವೇಶನ: ಮಾಜಿ ಸಚಿವೆ ಡಾ. ಗೀತಾ ಮಹದೇವಪ್ರಸಾದ್ ಮಾಹಿತಿ
ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ೨೪ನೇ ಮಹಾ ಅಧಿವೇಶನವು ಡಿ. ೨೩ ಮತ್ತು ೨೪ ರಂದು ಎರಡು ದಿನ ನಡೆಯಲಿದೆ ಎಂದು ಮಾಜಿ ಸಚಿವೆ ಡಾ. ಗೀತಾ ಮಹದೇವಪ್ರಸಾದ್ ಮಾಹಿತಿ ನೀಡಿದರು.
ಇವಿಎಂ-ವಿವಿ ಪ್ಯಾಟ್‌ ಎಚ್ಚರಿಕೆಯಿಂದ ನಿರ್ವಹಿಸಬೇಕು: ಡಿಸಿ ಡಾ. ಆರ್‌. ಸೆಲ್ವಮಣಿ
ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಂಗಳವಾರದ ಸಭೆಯಲ್ಲಿ ತಾಕೀತು ಮಾಡಿದ್ದಾರೆ.
ಬೇತು ಗ್ರಾಮದಲ್ಲಿ ಮಕ್ಕಿ ಶಾಸ್ತಾವು ಉತ್ಸವ ಸಂಪನ್ನ
ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಬೆಳಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಮೇಲೇರಿ (ಕೆಂಡಸೇವೆ) ಗಮನ ಸೆಳೆದವು. ಈ ಸಂದರ್ಭ ಊರ ಹಾಗೂ ಪರ ಊರ ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು, ದೇವರಿಗೆ ವಿವಿಧ ರೀತಿಯ ಹರಕೆ, ಸೇವೆಗಳನ್ನು ನೆರವೇರಿಸಿದರು.
ಜಾತಿ ಜನಗಣತಿ ದುರುದ್ದೇಶದಿಂದ ಕೂಡಿರಬಾರದು
ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ.
ಆತ್ಮಹತ್ಯೆಗೆ ಬಂದವ ಜನರ ಕಂಡು ಪರಾರಿ!
ರಬಕವಿ ಬನಹಟ್ಟಿಯ ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯೊಬ್ಬ ಜನರನ್ನು ಕಂಡು ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.
  • < previous
  • 1
  • ...
  • 13940
  • 13941
  • 13942
  • 13943
  • 13944
  • 13945
  • 13946
  • 13947
  • 13948
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved