• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರಂಡಿಯ ದುರ್ನಾತ, ಶಾಲಾವರಣದಲ್ಲಿಯೇ ಮಕ್ಕಳ ಪರೀಕ್ಷೆ
ಮಕ್ಕಳು ಶಾಲಾ ಆವರಣದಲ್ಲಿ ಪರೀಕ್ಷೆ ಬರೆಯುವ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಾಲಕರ ಆಕ್ರೋಶ
ಕಲ್ಲು ಗಣಿಗಾರಿಕೆಗೆ ಅವಕಾಶ ನೀಡದಿರಲು ಒತ್ತಾಯ
ಧೂಳಿನಿಂದ ಕೃಷಿ ಹಾಗೂ ಜನರ ಆರೋಗ್ಯಕ್ಕೆ ತೊಂದರೆಯಾಗುತ್ತದೆ. ಅಂತರ್ಜಲ ಕಡಿಮೆಯಾಗಲಿದೆ. ಆದ್ದರಿಂದ ತಮ್ಮ ಗ್ರಾಮದ ಬಳಿಯಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು.
ಸಿದ್ದು 6 ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ
ರಾಜ್ಯ ಸರ್ಕಾರ ವರ್ಗಾವಣೆಯನ್ನು ದಂಧೆಯನ್ನಾಗಿ ಮಾಡಿಕೊಂಡಿದೆ. ಅದು ವರ್ಗಾವಣೆಗೆ ಟಾರ್ಗೆಟ್‌ ಫಿಕ್ಸ್‌ ಮಾಡಿಕೊಂಡಿದ್ದರೆ, ಅಧಿಕಾರಿಗಳು ಯೋಜನೆಗಳಲ್ಲಿ ಕಮಿಷನ್‌ ಟಾರ್ಗೆಟ್‌ ಫಿಕ್ಸ್‌ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರು ತಿಂಗಳ ಆಡಳಿತಾವಧಿಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೌಕರ್ಯ ಕೊರತೆ : ಚೆಕ್ ಪೋಸ್ಟ್ ಸಿಬ್ಬಂದಿ ಪರದಾಟ
ಅಂತಾರಾಜ್ಯ ಗಡಿ ತಪಾಸಣಾ ಕೇಂದ್ರವಾದ ಚೆಂಬೇರಿ ಚೆಕ್ ಪೋಸ್ಟ್ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕೂಡಿದ್ದು, ಕೂರಲು ಸರಿಯಾದ ಆಸನದ ವ್ಯವಸ್ಥೆಯಿಲ್ಲ. ಇರುವ ಕುರ್ಚಿಗೆ ಕಾಲುಗಳೇ ಇಲ್ಲ. ಶೌಚಾಲಯದ ದುರವಸ್ಥೆಯಂತೂ ಹೇಳತೀರದು. ಸೂಕ್ತ ನಿರ್ವಹಣೆ ಇಲ್ಲದೆ ಅಶುಚಿತ್ವದಿಂದ ಕೂಡಿದ್ದು ದುರ್ವಾಸನೆ ಬೀರುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ದೂರಿದ್ದಾರೆ.
ಸನ್ಯಾಸಿಗಳು ದೇಶವನ್ನು ಟೀಕಿಸುವುದು ಸರಿಯಲ್ಲ
ವಿವಿಧತೆಯಲ್ಲೂ ಏಕತೆಯ ಬದುಕು ನೀಡುತ್ತಿರುವ ವೈಭವಶಾಲಿ, ಶ್ರೀಮಂತ ಸಾಮರಸ್ಯದ ವ್ಯವಸ್ಥೆ ಹೊಂದಿರುವ ಭಾರತದ ಬಗ್ಗೆ ಪ್ರಗತಿಪರರೆಂಬ ಸೋಗಿನ ಜನರೊಡನೆ ನಮ್ಮ ಸನ್ಯಾಸಿಗಳೂ ಸೇರಿಕೊಂಡು ಟೀಕಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಬನಹಟ್ಟಿ ನಗರದ ಶ್ರೀಕಾಡಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕನೇರಿಯ ಅದೃಶ್ಯ ಮಠದ ಕಾಡಸಿದ್ಧೇಶ್ವರ ಶ್ರೀ ಹೇಳಿದರು.
ಪಾನಮತ್ತಿನಲ್ಲಿ ಬಸ್‌ ಚಲಾಯಿಸಿದ ಚಾಲಕ- ಅದೃಷ್ಟವಶಾತ್ ತಪ್ಪಿದ ಅನಾಹುತ
ಪಾನಮತ್ತನಾಗಿ ಬೈಲಹೊಂಗಲದಿಂದ ಇಟಗಿ ಕ್ರಾಸ್‌ಗೆ ಬಸ್‌ನ್ನು ಅಜಾಗರೂಕತೆಯಿಂದ ಚಲಾಯಿಸುತ್ತ ಮೊದಲು ಟೋಲ್‌ ನಾಕಾದಲ್ಲಿನ ಗೋಡೆಗೆ ತಾಗಿಸಿ ಮುನ್ನಡೆದು ನಂತರ ಯರಡಾಲ ಕ್ರಾಸ್‌ ಹತ್ತಿರದ ದೊಡ್ಡ ತಗ್ಗಿನಲ್ಲಿ ಇನ್ನೇನು ಬಸ್ ಬೀಳಿಸುತ್ತಾನೆ ಎನ್ನುವಷ್ಟರಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.
ವ್ಯಕ್ತಿಯೊಳಗಿನ ಶಕ್ತಿ ಗುರುತಿಸಿ ಹೊರ ತೆಗೆಯಬೇಕು: ಸ್ವಾಮೀಜಿ
ಕುದೂರು: ಮನಸುಗಳನ್ನು ಕಟ್ಟುವ ಕೆಲಸವಾಗಬೇಕು. ವ್ಯಕ್ತಿಯೊಳಗಿನ ಶಕ್ತಿಯನ್ನು ಗುರುತಿಸಿ ಹೊರತೆಗೆಯಬೇಕು. ಅಂತಹ ವ್ಯಕ್ತಿಗಳಿಗೆ ಸ್ವಾವಲಂಬನೆ, ಸ್ವಾಭಿಮಾನದ ರುಚಿ ಹತ್ತಿಸಿ ಗೆಲುವು ಕಾಣುತ್ತಿರುವ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರ ಸಾಧನೆಯನ್ನು ಚಿಕ್ಕಮಸ್ಕಲ್ ಜಂಗಮಠದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಶ್ಲಾಘಿಸಿದರು.
ನಿರಂತರ ಅಧ್ಯಯನದೊಂದಿಗೆ ಬರವಣಿಗೆ ಉತ್ತಮಪಡಿಸಿಕೊಳ್ಳಿ
ಕೆಜಿಎಫ್ ನ ಸೆಂಟ್ ತೆರೇಸಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ । ಜಿಲ್ಲಾ ಶಿಕ್ಷಣಾಧಿಕಾರಿ ಭಾಗ್ಯವತಮ್ಮ ಸಲಹೆ
ರಾಸಾಯನಿಕ ಗೊಬ್ಬರ ಬಳಸಿ ಭೂಮಿಯ ಫಲವತ್ತತೆ ಹಾಳು ಮಾಡಬೇಡಿ
ಅಥಣಿ ತಾಲೂಕಿನ ಶೇಗುಣಿಸಿ ಗ್ರಾಮದಲ್ಲಿ ಸದ್ಗುರು ಸಮರ್ಥ ಕಲ್ಮೇಶ್ವರ ಮಹಾರಾಜರ ಜ್ಞಾನಯಜ್ಞ ಸಪ್ತಾಹ ಹಾಗೂ ಲಿಂ.ಗುರುಪಾದ ಯಲಡಗಿ ಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾವಯುವ ಕೃಷಿ ಚಿಂತನಾಗೋಷ್ಠಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಹೇಶಾನಂದ ಸ್ವಾಮೀಜಿ ಮಾತನಾಡಿ ರಾಸಾಯನಿಕ ಗೊಬ್ಬರ ಬಳಸಿ ಭೂಮಿಯ ಫಲವತ್ತತೆ ಹಾಳು ಮಾಡಬೇಡಿ ಎಂದರು.
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು ರಾಮಚಂದ್ರಪ್ಪನಗರದ ನಯನ ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರ ಸೋಮವಾರ ಆಯೋಜಿಸಿದ್ದ ಡಾ। ಮುಮ್ತಾಜ್ ಬೇಗ್ ಬರೆದಿರುವ ‘ಭೂಮಿ ಬೆಳಕಿನ ಬರಗೂರು ಕಾವ್ಯ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮದಲ್ಲಿ ಅಭಿಮತಕಾವ್ಯ, ಬರಹಗಳಿಗೆ ತಕ್ಷಣ ಒಳ್ಳೆಯ ವಿಮರ್ಶೆ ಬಂದರೆ ಬರಹಗಾರರು ತಿದ್ದಿಕೊಳ್ಳಲು, ಬೆಳೆಯಲು ಸಾಧ್ಯವಾಗುತ್ತದೆ. ಅಂತಹ ವಾತಾವರಣ ನಮ್ಮಲ್ಲಿ ಬೇಕಾಗಿದೆ. ವಿಮರ್ಶೆಯು ಹೊಗಳಿಕೆಯೇ ಆಗಬೇಕಿಲ್ಲ. ಪೂರ್ವಗ್ರಹ ಇಲ್ಲದ ಟೀಕೆಗಳನ್ನು ಸಹಿಸಿಕೊಳ್ಳಬೇಕು. ಆದರೆ, ವಿಮರ್ಶೆಗಳಿಗೆ ವಿಳಂಬ ನೀತಿ ಸರಿಯಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 13943
  • 13944
  • 13945
  • 13946
  • 13947
  • 13948
  • 13949
  • 13950
  • 13951
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved