• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತಸಾಗರದ ನಡುವೆ ರಾಮನಾಥಪುರದ ತೇರು ಸಂಪನ್ನ
ರಥೋತ್ಸವದಲ್ಲಿ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ನೆರೆ ಜಿಲ್ಲೆಗಳ ಅಪಾರ ಭಕ್ತರು ರಥೋತ್ಸವ ಸಂಭ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ನಸುಕಿನಿಂದಲೇ ಭಕ್ತರು ಕೊರೆಯುವ ಮೈ ಚಳಿಯನ್ನು ಲೆಕ್ಕಿಸದೆ ಕಾವೇರಿ ನದಿಗೆ ಇಳಿದು ಪುಣ್ಯಸ್ನಾನ ಮಾಡಿದರು. ದಿನವಿಡೀ ಭಕ್ತರ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ದೇವಸ್ಥಾನದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಹರಕೆ ಹೊತ್ತ ಭಕ್ತರು ತಲೆಮಡಿ ಅರ್ಪಿಸಿದರು. ದೇವಸ್ಥಾನಕ್ಕೆ ಬರುವ ಭಕ್ತರ ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ದೇವಸ್ಥಾನದಲ್ಲಿ ನೂಕುನುಗ್ಗಲನ್ನು ನಿಯಂತ್ರಿಸಲು ಸ್ವಯಂಸೇವಕರು ಸಹಕರಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ಮದ್ದೂರಿನಲ್ಲಿ ಕೊರೋನಾ ಸೋಂಕು ಪತ್ತೆ
ಸರ್ಜರಿಗೆ ಬಂದ ಸಮಯದಲ್ಲಿ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ, ಊರಿನಲ್ಲೇ ಇದ್ದ ವ್ಯಕ್ತಿಗೆ ಪಾಸಿಟೀವ್‌, ಈತನ ಸಂಪರ್ಕಿತ ನಾಲ್ವರಿಗೆ ನೆಗೆಟಿವ್‌
ಸನಾತನ ಧರ್ಮ ನಾಶ ಅಸಾಧ್ಯ
ಪ್ರಾಚೀನದಲ್ಲಿ ಸನಾತನ ಹಿಂದೂ ರಾಜರು ಸರ್ವಾಧಿಕಾರಿಗಳಾಗಿರಲಿಲ್ಲ. ಆದರೆ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತ್ಯತೀತತೆಯ ಹೆಸರಿನಲ್ಲಿ ನಮ್ಮನ್ನಾಳುವ ನಾಯಕರು ಜಾತಿಗಳ ನಡುವಿನ ಸಂಘರ್ಷಕ್ಕೆ ಕಾರಣರಾಗುತ್ತಿದ್ದಾರೆ.
ಧೂಮಪಾನ ಅಡ್ಡಾಗಳ ಮೇಲೆ ದಾಳಿ
ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಕುರಿತು ಗದಗ ನಗರದ ಚೆನ್ನಮ್ಮ ವೃತ್ತ ಹಾಗೂ ಕಳಸಾಪುರ ರಸ್ತೆಯಲ್ಲಿ ದಾಳಿ ನಡೆಸಿ ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.
ನಿಯಮ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸು
ಗಜೇಂದ್ರಗಡ ಪುರಸಭೆ ಸಭಾ ಭವನದಲ್ಲಿ ಸೋಮವಾರ ಸ್ಥಾಯಿ ಸಮಿತಿ ಚೇರಮನ್‌ ಕನಕಪ್ಪ ಅರಳಿಗಿಡದ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಭಿವೃದ್ಧಿಪಡಿಸದ ಬಡಾವಣೆಗಳ ಕೆಲ ನಿವೇಶನಗಳ ಉತಾರಗಳನ್ನು ನೀಡಬಾರದು ಎಂಬ ನಿಯಮಗಳನ್ನು ಗಾಳಿಗೆ ತೂರಿ ಲಂಗು, ಲಗಾಮು ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಎಚ್ಚರಿಸಿದರು.
ಸ್ವ ಸಹಾಯ ಗುಂಪುಗಳಿಗೆ ಸಾಲ ಮಾಹಿತಿ ಮೇಳ
ಕಮಲನಗರ ಪಟ್ಟಣದ ಡಾ.ಚನ್ನಬಸವೇಶ್ವರ ಮಠದಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಲಕಪತಿ ದಿದಿ ಅಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತು ಸಾಲ ಮೇಳ ಜರುಗಿತು. ತಾಲೂಕು ಪಂಚಾಯಿತಿ ಅಧಿಕಾರಿ ಮಾಣಿಕರಾವ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸ್ವ ಸಹಾಯ ಸಂಘದ ಮಹಿಳೆಯರು ಪ್ರತಿ ತಿಂಗಳು ಸಾಲ ಮರು ಪಾವತಿ ಮಾಡುವುದು, ದಾಖಲೆಗಳನ್ನು ಬರೆಯುವುದು, ಪ್ರತಿ ತಿಂಗಳು ಸಭೆ ಮಾಡುವುದು, ಚಟುವಟಿಕೆಗಳನ್ನು ಮಾಡುವುದರ ಮೂಲಕ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು
ಜೀವನದಲ್ಲಿ ನೆನಪು ಉಳಿಯಲು ಸಾಧನೆ ಮುಖ್ಯ ಜಯಶ್ರೀ ಜೋಷಿ
ನಮ್ಮ ಜೀವನದಲ್ಲಿ ನಾವು ಮಾಡಿದ ಸಾಧನೆ ಆಧರಿಸಿ ನೆನಪುಗಳು ಮಾತ್ರ ಉಳಿಯುತ್ತವೆ ಎಂದು ಮಲೆನಾಡು ವಿದ್ಯಾಸಂಸ್ಥೆ ನಿರ್ದೇಶಕಿ ಜಯಶ್ರೀ ಜೋಷಿ ಹೇಳಿದರು. ನಗರದ ಎಂಇಎಸ್ ಕಾಲೇಜು ಸಭಾಂಗಣದಲ್ಲಿ ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ, ಲಯನ್ಸ್ ಸಂಸ್ಥೆ ಹಾಗೂ ಮಲೆನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಪೂರ್ವಿ ಗಾನಯಾನ-95 ಸರಣಿಯಲ್ಲಿ ಹಿರಿಯ ಖ್ಯಾತ ನಟಿ ಡಾ.ಲೀಲಾವತಿ ಅಭಿನಯದ ಚಲನಚಿತ್ರ ಗೀತೆಗಳ ವಿಶೇಷ ಮೆಲ್ಲುಸಿರೇ ಸವಿಗಾನ ಗಾನ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ ಪೊಲೀಸರ ಕಾರ್ಯಾಚರಣೆಯಲ್ಲಿ 14 ಬೈಕ್‌ಗಳ ವಶ
ಬೈಕ್‌ ಕಳ್ಳರಿಗೆ ಭದ್ರಾವತಿ ನಗರದ ಉಪವಿಭಾಗ ಪೊಲೀಸರು ಖೆಡ್ಡಾಕ್ಕೆ ಕೆಡವಿ, 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್‌ ತಂಡದ ಕಾರ್ಯಾಚರಣೆಗೆ ಜಿಲ್ಲಾ ಎಸ್‌ಪಿ ಅವರಿಂದ ಅಭಿನಂದನೆಯನ್ನೂ ಗಿಟ್ಟಿಸಿದ್ದಾರೆ. ಹೀಗೆಂದು ಎಎಸ್‌ಪಿ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದ್ದಾರೆ.
ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ
ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಈ ಭಾಗದ ರೈತರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಈ ಭಾಗದ ಶಾಸಕರು, ಸಂಸದರು ಈ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ಯೋಜನೆ ಜಾರಿಗೆ ಆಸಕ್ತಿ ವಹಿಸುತ್ತಿಲ್ಲ ಎಂದು ರೈತ ಸೇನಾದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ದೂರಿದರು.
ಕಾಂಗ್ರೆಸ್‌ ಸರ್ಕಾರದ 7 ತಿಂಗಳಲ್ಲಿ ಅಭಿವೃದ್ಧಿ ಸ್ಥಗಿತ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಈ ವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ:ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಕೆ
  • < previous
  • 1
  • ...
  • 13957
  • 13958
  • 13959
  • 13960
  • 13961
  • 13962
  • 13963
  • 13964
  • 13965
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved