• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸಿಸಿ ಬೆಳೆ ಸಾಲ ವಿತರಣೆ ತೊಡಕಿಗೆ ಕೇಂದ್ರವೇ ಕಾರಣ
ರಾಮನಗರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೆಸಿಸಿ ಬೆಳೆ ಸಾಲ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಸಾಲ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವೈ.ಎಚ್. ಮಂಜು ಟೀಕಿಸಿದರು.
ಬಜಾರಕುಣಂಗ ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ ಇಂದು
ಬಜಾರಕುಣಂಗ ಗ್ರಾಮ ಪಂಚಾಯಿತಿಯ ಹಲವು ಸಮಸ್ಯೆಗಳು ಶಾಶ್ವತವಾಗಿ ಉಳಿದೆ. ಜನತಾ ದರ್ಶನ ಮೂಲಕ ಅವುಗಳ ನಿವಾರಣೆಗೆ ಪಣ ತೊಟ್ಟಿರುವ ಜಿಲ್ಲಾಧಿಕಾರಿ
ದಲಿತ ಮಕ್ಕಳ ಮಲದಗುಂಡಿಗಿಳಿಸಿ ದೌರ್ಜನ್ಯ: ಆಶೋಕ್
ಹಾಸ್ಟೆಲ್‌ನಲ್ಲಿ ಸರಿಯಾದ ಊಟ ನೀಡುತ್ತಿಲ್ಲ, ಎಲ್ಲ ಮಕ್ಕಳಿಗೂ ಸೇರಿ ಕೇವಲ 4 ಲೀಟರ್ ಹಾಲನ್ನಷ್ಟೇ ನೀಡಿದ್ದಾರೆ. ಇನ್ನು, ಡಿ.1ರಂದು ಘಟನೆ ನಡೆದಿದೆಯಾದರೂ ಆದರೆ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಡಿ.18ಕ್ಕೆ ಭೇಟಿ ನೀಡಿ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದರು.
ಮದ್ದೂರಲ್ಲಿ ಕೊರೋನಾ ಪತ್ತೆ: ಜೆಎನ್‌-1 ಆತಂಕ
ಕೇರಳದಲ್ಲಿ ಕೊರೋನಾ ರೂಪಾಂತರಿ(ಜೆಎನ್‌-1) ತಳಿ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಕೋವಿಡ್‌ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಆದರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾತ್ರ, ಮದ್ದೂರಲ್ಲಿ ಪತ್ತೆಯಾಗಿರುವ ಜೆಎನ್‌-1 ರೂಪಾಂತರಿಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಬಿಡಾಡಿ ಜಾನುವಾರುಗಳಿಗೆ ರಿಫ್ಲೆಕ್ಟಿವ್ ಕಾಲರ್‌ ಬೆಲ್ಟ್‌ ಅಳವಡಿಕೆ ಜಿಪಂ ಸಿಇಓ ಮಾಹಿತಿ
ನೀಲಕಂಠ ಮತ್ತು ಸ್ನೇಹಿತರ ತಂಡದ ನೆರವಿನಲ್ಲಿ ಜಿಲ್ಲೆಯ 500 ಬಿಡಾಡಿ ದನಗಳಿಗೆ ಬೆಲ್ಟ್‌ ಅಳವಡಿಕೆ, ರಸ್ತೆ ಅಪಘಾತ ನಿಯಂತ್ರಿಸಲು ಬಿಡಾಡಿ ದನಗಳಿಗೆ ರಿಫ್ಲೆಕ್ಟಿವ್ ಕಾಲರ್ ಬೆಲ್ಟ್ ಅಳವಡಿಸುವ ವಿನೂತನ ವಿಧಾನವೊಂದನ್ನು ಕಂಡುಕೊಳ್ಳಲಾಗಿದೆ.
ಕೌಟುಂಬಿಕ ಹಾಕಿ: ಅಪ್ಪಂಡೇರಂಡ ತಂಡ ಚಾಂಪಿಯನ್‌
ನಡೆದ ಫೈನಲ್ ಪಂದ್ಯದಲ್ಲಿ ಅಪ್ಪಂಡೇರಂಡ ತಂಡ 5-3 ಗೋಲಿನ ಅಂತರದಿಂದ ಮದ್ರೀರ ತಂಡವನ್ನು ಮಣಿಸಿತು. ಈ ಮೂಲಕ ಸತತ 2ನೇ ಬಾರಿಗೆ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿತು.
ಮೂಡುಬಿದಿರೆ ಕಂಬಳದಲ್ಲಿ ಸಾಧಕರಿಗೆ ಸನ್ಮಾನ
ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಭಾನುವಾರ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಗಂತಿನಲ್ಲಿ ಕೋಣಗಳನ್ನು ನಿಯಂತ್ರಿಸುವ ಹಿರಿಯರಾದ ದಾಮೋದರ ಪೂಜಾರಿ ಕಡಂದಲೆ, ಹಿರಿಯ ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೆ. ಆಚಾರ್ಯ, ಕಂಬಳದ ಹಿರಿಯ ಬರವಣಿಗೆಗಾರ ಸಂಕಪ್ಪ ಶೆಟ್ಟಿ ನಗ್ರಿ ಹಾಗೂ ಕಂಬಳ ಕ್ಷೇತ್ರದಲ್ಲಿ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಹೊಸಮನೆ ಉಮೇಶ ಮಹಾಬಲ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸಾಂಸ್ಕೃತಿಕ ವೈಭವದೊಂದಿಗೆ 29ನೇ ಆಳ್ವಾಸ್‌ ವಿರಾಸತ್‌ ಸಂಪನ್ನ
ಧ್ವಜ ಅವರೋಹಣದೊಂದಿಗೆ ನಾಲ್ಕು ದಿನಗಳ ಕಾಲ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆದ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೨೯ನೇ ವಿರಾಸತ್’ ಗೆ ಭಾನುವಾರ ರಾತ್ರಿತೆರೆ ಬಿತ್ತು. ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿಎಡದಿಂದ ಬಲಕ್ಕೆ ಎಳೆಯಲಾಯಿತು.ಇದಕ್ಕೂ ಮೊದಲು ಕಿರುರಥದಲ್ಲಿಗಣಫತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ದ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆತರಲಾಯಿತು.
ಸೇತುವೆ ಕಾಮಗಾರಿಯೇ ಮುಗಿದೇ ಇಲ್ಲ, ಟೇಪ್‌ ಕಟ್‌ ಯಾಕೆ
ಸಂಸದ ಬಿ.ವೈ.ರಾಘವೇಂದ್ರ ನೂತನ ಸೇತುವೆ ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ ಗಡಿಬಿಡಿಯಲ್ಲಿ ಟೇಪು ಕಟ್‌ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್‌ ಆರೋಪಿಸಿದ್ದಾರೆ
ಟೆನ್ನಿಸ್ ಬಾಲ್ ಕ್ರಿಕೆಟ್: ಕೊಡಗು ಜಿಲ್ಲಾ ಶಿಕ್ಷಕರ ತಂಡ ಚಾಂಪಿಯನ್‌
ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಚಡ್ಡಿದೋಸ್ತ್ ‘ಎ’ ಮತ್ತು ‘ಬಿ’ ತಂಡ, ಕೊಡಗು ಶಿಕ್ಷಕರ ತಂಡ, ಅರಣ್ಯ ಇಲಾಖೆ ಮತ್ತು ಕೊಡಗು ಪ್ರೆಸ್ ಕ್ಲಬ್ ತಂಡಗಳು ಭಾಗವಹಿಸಿದ್ದವು.
  • < previous
  • 1
  • ...
  • 13963
  • 13964
  • 13965
  • 13966
  • 13967
  • 13968
  • 13969
  • 13970
  • 13971
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved