• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಟ್ಟಣಿಕೆ ಹಿಡಿದು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
ವಿಜಯಪುರ ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಸೋಮವಾರ 26ನೇ ದಿನಕ್ಕೆ ಕಾಲಿಟ್ಟಿದ್ದು, ಉಪನ್ಯಾಸಕಿಯರು ಲಟ್ಟಣಿಗೆ ಚಳವಳಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.
ಪೊಲೀಸ್‌ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್
ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್‌ ಸಂಯುಕ್ತಾಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ಚನ್ನಕೇಶವ ದೇಗುಲ ಪಾರ್ಕಿಂಗ್ ಶುಲ್ಕ ಜಟಾಪಟಿಗೆ ಅಲ್ಪವಿರಾಮ
ಚನ್ನಕೇಶವ ದೇಗುಲದ ವಾಹನಗಳ ಪಾರ್ಕಿಂಗ್ ಕಳೆದ ದಶಕಗಳಿಂದ ದೇಗುಲದ ವತಿಯಿಂದಲೇ ನಡೆಸುತ್ತಾ ಬಂದಿತ್ತು. ಆದರೆ ಕಳೆದ ಮೂರು ತಿಂಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯಿಂದ ಪಾರ್ಕಿಂಗ್‌ ಶುಲ್ಕ ವಸೂಲಾತಿಗೆ ಸ್ವತಃ ಜಿಲ್ಲಾಧಿಕಾರಿಗಳು ಆದೇಶ ನೀಡಿದ ಬೆನ್ನಲ್ಲೆ ದೇಗುಲ ವ್ಯವಸ್ಥಾಪನಾ ಸಮಿತಿ ಮತ್ತು ಗುತ್ತಿಗೆದಾರನ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಬಗ್ಗೆ ದೇಗುಲ ವ್ಯವಸ್ಥಾಪನಾ ಸಮಿತಿ ನೀಡಿದ ಲಿಖಿತ ರೂಪದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಯಿಂದ ನೀಡಿದ ಟೆಂಡರ್‌ ರದ್ದುಪಡಿಸಿದ ಹಿನ್ನೆಲೆಯಲ್ಲಿ ಭಾನುವಾರು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ ತಮ್ಮ ಸದಸ್ಯರೊಂದಿಗೆ ಗುತ್ತಿಗೆದಾರರು ಶುಲ್ಕ ವಸೂಲಾತಿ ನಿಲ್ಲಿಸಬೇಕು ಎಂದು ತಿಳಿವಳಿಕೆ ನೀಡಿದರು.
ಸದಾಶಿವ ಆಯೋಗದ ವರದಿ ಜಾರಿಯಾಗಲಿ
ಮಾದಿಗ ಸಮುದಾಯ ಎಲ್ಲಾ ರಂಗದಲ್ಲಿ ಅಭಿವೃದ್ಧಿಯಾಗಲು ಸದಾಶಿವ ಆಯೋಗ ಜಾರಿಯಾಗಬೇಕು. ಸರ್ಕಾರಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮುದಾಯ ಜನತೆ ಜಾಗೃತರಾಗಬೇಕು ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು.
ಬೊಬ್ರವಾಡದಲ್ಲಿ ಗಮನ ಸೆಳೆದ ಹಾರುವ ರತ್ನ
ರೆಕ್ಕೆಗಳ ಅಂಚಿನಲ್ಲಿರುವ ಪಾರದರ್ಶಕ ಕಿಟಕಿಗಳಂತಹ ತ್ರಿಕೋನಾಕೃತಿಯ ಕಣ್ಣುಗಳು ಶತ್ರುಗಳಿಂದ ರಕ್ಷಣೆ ಪಡೆದುಕೊಳ್ಳಲು ನೆರವಾಗುತ್ತವೆ. ೮ರಿಂದ ೧೦ ಕಿಮೀ ವರೆಗೆ ತನ್ನ ಎಂಟೆನಾಗಳಿಂದ ಸಂಗಾತಿಗೆ ಸಂದೇಶ ರವಾನಿಸುವ ಸಾಮರ್ಥ್ಯ ಈ ಪತಂಗಕ್ಕಿರುತ್ತದೆ.
ಬೊಬ್ರವಾಡದಲ್ಲಿ ಗಮನ ಸೆಳೆದ ಹಾರುವ ರತ್ನ
ರೆಕ್ಕೆಗಳ ಅಂಚಿನಲ್ಲಿರುವ ಪಾರದರ್ಶಕ ಕಿಟಕಿಗಳಂತಹ ತ್ರಿಕೋನಾಕೃತಿಯ ಕಣ್ಣುಗಳು ಶತ್ರುಗಳಿಂದ ರಕ್ಷಣೆ ಪಡೆದುಕೊಳ್ಳಲು ನೆರವಾಗುತ್ತವೆ. ೮ರಿಂದ ೧೦ ಕಿಮೀ ವರೆಗೆ ತನ್ನ ಎಂಟೆನಾಗಳಿಂದ ಸಂಗಾತಿಗೆ ಸಂದೇಶ ರವಾನಿಸುವ ಸಾಮರ್ಥ್ಯ ಈ ಪತಂಗಕ್ಕಿರುತ್ತದೆ.
ಇಂದು ಮೇಯರ್‌ ನೇತೃತ್ವದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು ಮಹಾನಗರ ಪಾಲಿಕೆ ಜನತೆಯ ಎಲ್ಲ ರೀತಿಯ ಕುಂದುಕೊರತೆಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕೈಗೊಳ್ಳಲು ಮೇಯರ್‌ ನೇತೃತ್ವದಲ್ಲಿ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ಡಿ.18ರಂದು ಚಾಲನೆ ಸಿಗಲಿದೆ. ಇಂದು ದಿನ ಪೂರ್ತಿ ಅರ್ಜಿಗಳ ಸ್ವೀಕಾರ ಹಾಗೂ ವಿಲೇವಾರಿ ನಡೆಯಲಿದ್ದು, ಶಾಸಕರಾದ ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ ಉಪಸ್ಥಿತರಿರುವರು.
ಮನಸ್ಸು ಪರಿವರ್ತಿಸುವ ರಂಗಭೂಮಿ- ಅಯ್ಯನಗೌಡ ಕೆಂಚಮ್ಮನವರ್
ಯುವಪೀಳಿಗೆ ನಾಟಕಗಳನ್ನು ಹೆಚ್ಚು ವೀಕ್ಷಿಸುವ ಮೂಲಕ ನಾಟಕದ ಒಳ್ಳೆಯ ಸಂದೇಶ ಅನುಕರಣೆ ಮಾಡಬೇಕು. ಸಾಮಾಜಿಕ ಬದಲಾವಣೆಗೆ ರಂಗಭೂಮಿ ನಾಟಕಗಳು ಪೂರಕವಾಗಿವೆ. ಟಿವಿ ಧಾರಾವಾಹಿಗಳ ಹಾವಳಿಯಿಂದ ನಶಿಸುತ್ತಿರುವ ರಂಗಭೂಮಿ ಕಲೆ ಹಾಗೂ ಕಲಾವಿದರನ್ನು ಉಳಿಸಿ-ಬೆಳೆಸಲು ನಾಗರಿಕರ ಪ್ರೋತ್ಸಾಹ ಅಗತ್ಯವಾಗಿದೆ
ರಾಜಕಾಲುವೆ ಒತ್ತುವರಿಗೆ ಹುನ್ನಾರಕ್ಕೆ ಬ್ರೇಕ್‌
ರಾಜಕಾಲುವೆ ಒತ್ತುವರಿಗೆ ಹುನ್ನಾರಕ್ಕೆ ಬ್ರೇಕ್‌ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಅಧಿಕಾರಿಗಳು. ಮಣ್ಣು ತುಂಬಿಸುವ ಕೆಲಸ ಸ್ಥಗಿತ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉತ್ತರಹಳ್ಳಿಯ ‘ದಿ ಹ್ಯಾಪಿ ವ್ಯಾಲಿ’ ಬಡಾವಣೆಯಲ್ಲಿ ರಾಜಕಾಲುವೆಗೆ ಮಣ್ಣು ಸುರಿದು ಜಾಗ ಕಬ್ಜ ಮಾಡುವ ಹುನ್ನಾರ.
ಕುದರಿಮೋತಿಯಲ್ಲಿ ಬಾರ್ ಲೈಸನ್ಸ್ ರದ್ದತಿಗೆ ಆಗ್ರಹ
ಬಾರ್ ಆರಂಭವಾದರೆ ಮದ್ಯ ಸೇವನೆ ಹೆಚ್ಚಾಗುತ್ತದೆ. ಇದರಿಂದ ಬಡವರ್ಗದ ಜನರಿಗೆ ತೊಂದರೆ ಆಗುತ್ತದೆ. ಮದ್ಯ ಸೇವನೆಗೆ ಜನರು ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಾರೆ. ದುಡಿದ ಹಣವನ್ನೆಲ್ಲ ಕುಡಿಯಲು ಬಳಸುತ್ತಾರೆ. ಇನ್ನು ಕೆಲವರು ಸಾಲ ಮಾಡಿ ಹಾಳಾಗುತ್ತಾರೆ.
  • < previous
  • 1
  • ...
  • 13966
  • 13967
  • 13968
  • 13969
  • 13970
  • 13971
  • 13972
  • 13973
  • 13974
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved