• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಂಪಿಯನ್ ಟ್ರೋಫಿಯಲ್ಲಿ ಪತ್ರಕರ್ತರ ತಂಡಕ್ಕೆ ಜಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜಿಲ್ಲಾ ಪೊಲೀಸ್ ಮತ್ತು ಪತ್ರಕರ್ತರ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಸೌಹಾರ್ದ ಟಿ-10 ಕ್ರಿಕೆಟ್ ಟೂರ್ನಿಯಲ್ಲಿ ಪತ್ರಕರ್ತರ ತಂಡ ಜಿಲ್ಲಾ ಪೊಲೀಸ್ ತಂಡವನ್ನು 51 ರನ್‌ಗಳಿಂದ ಸೋಲಿಸಿ, ಜಯಭೇರಿ ಬಾರಿಸಿತು.
ಬಿಜೆಪಿ ಎಂಎಲ್‌ಸಿ ಪ್ರದೀಪ ಜತೆ ಸಿದ್ದು ಚರ್ಚೆ: ಕುತೂಹಲ
ಜಗದೀಶ ಶೆಟ್ಟರ್‌ ನಿವಾಸಕ್ಕೆ ಜನ್ಮದಿನದ ಶುಭಾಶಯ ಕೋರಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಪ್ರದೀಪ ಶೆಟ್ಟರ್‌ ಕೂಡ ಅವರ ಮನೆಯಲ್ಲೇ ಇದ್ದರು. ಆಗ ಸಿದ್ದರಾಮಯ್ಯ, ಜಗದೀಶ ಶೆಟ್ಟರ್‌, ಪ್ರದೀಪ ಶೆಟ್ಟರ್‌ ಮೂವರು ಪರಸ್ಪರ ಕೆಲಕಾಲ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಚಾರಣದಲ್ಲಿ ದಾರಿ ತಪ್ಪಿದ ಯುವತಿಯರು ಸುರಕ್ಷಿತ
ರಾಮನಗರ: ಚಾರಣ ಮುಗಿಸಿ ವಾಪಸ್ಸಾಗುವಾಗ ಅರಣ್ಯದಲ್ಲಿ ದಾರಿ ತಪ್ಪಿದ ಆರು ಮಂದಿ ಯುವತಿಯರನ್ನು ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಪತ್ತೆ ಹಚ್ಚಿದ ಘಟನೆ ಹಂದಿಗುಂದಿ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಬಿಸಿಯೂಟ ಸ್ವಚ್ಚತೆ, ಸುರಕ್ಷತೆ ಕಾಪಾಡಲು ಟಾಸ್ಕ್‌ಫೋರ್ಸ್‌ ರಚನೆ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಲಿಗಾಲದ ಅಧಿವೇಶನದಲ್ಲಿ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲ್‌ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದು ಈ ತಂಡ ಎಲ್ಲಾಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟ ಯೋಜನೆಯ ಅನುಷ್ಠಾನದಲ್ಲಿನ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಚಾರಗಳನ್ನೆಲ್ಲ ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.
ಸಿದ್ಧಾರೂಢರ ಸನ್ನಿಧಾನದಲ್ಲಿ ಕಬ್ಬಕ್ಕಿಗಳ ಕಲರವ
ಈಗ ಎಲ್ಲಿ ನೋಡಿದರಲ್ಲಿ ವಲಸೆ ಹಕ್ಕಿಗಳ ಚಿಲಿಪಿಲಿ ಜೋರಾಗಿದ್ದು, ಈ ಸದ್ದು ಮಠಕ್ಕೆ ಬರುವ ಭಕ್ತರ ಮನಸ್ಸಿಗೆ ಮುದ ನೀಡುತ್ತಿದೆ.ಸದ್ಗುರು ಶ್ರೀ ಸಿದ್ಧಾರೂಢರ ಮಠ ಎಂದಾಕ್ಷಣ ನೆನಪಾಗುವುದು ಭಕ್ತರ ದಂಡು. "ಓಂ ನಮಃ ಶಿವಾಯ " ನಿರಂತರ ಷಡಕ್ಷರಿ ಮಂತ್ರ ಘೋಷ. ಬೆಳಗ್ಗೆ ಮತ್ತು ಸಂಜೆ ನಗಾರಿ, ಗಂಟೆ, ಪೂಜಾ ಕೈಂಕರ್ಯ. ಇವುಗಳ ಸಾಲಿಗೆ ಈಗ ಚಿಲಿಪಿಲಿ ಸದ್ದು.
ಲಕ್ಷ್ಮೀ ಹೆಬ್ಬಾಳ್ಕರ್ ಭಗವಾನ್ ಮಹಾವೀರ ಪ್ರಶಸ್ತಿ ಪ್ರದಾನ
ಭಗವಾನ್ ಮಹಾವೀರರ ನಿರ್ವಾಣ ಮಹಾನಹೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಮಾನವನ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಪೂರಕ
ಏಕವಲಯ ಅಂತರ್ ಹ್ಯಾಂಡ್‌ಬಾಲ್ ಪಂದ್ಯಾವಳಿ ಉದ್ಘಾಟನೆ
ಮಕ್ಕಳಿಗೆ ಚಾಕಲೇಟ್ ನೀಡಿ ಉತ್ತರ ಪಡೆದ ಸಿಎಂ
ಸಿಎಂ ಸಿದ್ದರಾಮಯ್ಯ ಭಾನುವಾರ ಗದಗ ನಗರದಲ್ಲಿ ಮಕ್ಕಳೊಂದಿಗೆ ಮಕ್ಕಳಾಗಿದ್ದರು. ಅಲ್ಲಿದ್ದ ಮಕ್ಕಳಿಗೆ ಚಾಕಲೇಟ್ ನೀಡಿದ ಅವರು ಏನೇ ಇರಲಿ ಬಾಯಿ ಸಿಹಿ ಮಾಡೋಣ ಎನ್ನುವಂತೆ ಮಕ್ಕಳ ಪ್ರೀತಿಗೆ ಪಾತ್ರವಾದರು.
ಭತ್ತ ಇಳುವರಿ ಕುಸಿತ<bha>;</bha> ಬೆಲೆ ನೆಗೆತ
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ, ಭತ್ತ, ಹತ್ತಿ, ಸಜ್ಜೆ ಸೇರಿ ಬರದ ನಾಡಿನಲ್ಲಿ ರೈತರ ಉತ್ಪನ್ನಗಳಿಗೆ ಬಂಪರ್ ಬೆಲೆ ಇದ್ದು ಮಳೆ ಇಲ್ಲದ ಪರಿಣಾಮ ಬೆಳೆಗಳ ಇಳುವರಿ ಕುಂಠಿತಗೊಂಡಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡಲು ಪಕ್ಷಗಳಲ್ಲೇ ಪೈಪೋಟಿ!
ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದೆ. ಯಾರ ಹೆಸರನ್ನು ಇಡಬೇಕು ಎಂಬ ಕುರಿತು ರಾಜಿಕೀಯ ಪಕ್ಷಗಳು, ಮುಖಂಡರಲ್ಲಿ ಪೈಪೋಟಿ, ಚರ್ಚೆ ಶುರುವಾಗಿದೆ. ಕೋಟಿ ಚೆನ್ನಯ, ರಾಣಿ ಅಬ್ಬಕ್ಕ, ನಾರಯಣ ಗುರು, ತುಳುನಾಡು, ಪರಶುರಾಮ ಹೆಸರುಗಳು ಪ್ರಸ್ತಾಪದಲ್ಲಿವೆ.
  • < previous
  • 1
  • ...
  • 13968
  • 13969
  • 13970
  • 13971
  • 13972
  • 13973
  • 13974
  • 13975
  • 13976
  • ...
  • 14445
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved