• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆ
ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆಸಂಚಲನ ಮೂಡಿಸಿದ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಸುದ್ದಿ. ಎಲ್ಲವೂ ಸರಿಯಿದೆ ಎಂದು ಹೇಳುವಂತೆ ಗ್ರಾಮಸ್ಥರಿಗೆ ಮುಖಂಡರ ಒತ್ತಡ?
ಕಾಟೇರ್‌ ಚಿತ್ರದ ಟ್ರೇಲರ್‌ ಬಿಡುಗಡೆ
ಹುಬ್ಬಳ್ಳಿಯ ರೈಲ್ವೆ ಗ್ರೌಂಡ್‌ನಲ್ಲಿ ಶನಿವಾರ ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಾಯಕ ನಟನಾಗಿ, ಅಭಿನಯಿಸಿದ ಕಾಟೇರ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲಾಯಿತು.
ವಿಶೇಷ ಚೇತನ ಮಕ್ಕಳು ದೇವರಿಗೆ ಸಮಾನ-ಶಾಸಕ ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಅರಳು ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಶನಿವಾರ ವಿಶೇಷ ಚೇತನ ಮಕ್ಕಳಿಗೆ ಬೆಂಗಳೂರಿನ ರೈಸ್ ಬಯೋನಿಕ್ಸ್‌ ಸಂಸ್ಥೆಯ ಉಚಿತವಾಗಿ ನೀಡಿದ ಸಾಧನ ಸಲಕರಣೆಗಳನ್ನು ಶಾಸಕ ಡಾ. ಚಂದ್ರು ಲಮಾಣಿ ವಿತರಿಸಿದರು.
ಪ್ರತಿ ತಿಂಗಳು ವೇತನ ನೀಡಲು ಒತ್ತಾಯ
ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಈಗಾಗಲೆ ಕೆಲ ವಿವಿಗಳು ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಈ ಹಿನ್ನೆಲೆಯಲ್ಲಿ ತರಗತಿಗಳು ನಡೆಯುವುದು ವಿದ್ಯಾರ್ಥಿಗಳ ತೀವ್ರ ಅಗತ್ಯವಾಗಿದೆ.
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣ
ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣ ಈಸ್ಟ್ ಇಂಡಿಯಾ ಕಂಪನಿ ವಿರುದ್ದ ಹೋರಾಟ ಮಾಡಿದ ಸಾಹಸಿಗ. ವಿಶೇಷ ಯುದ್ಧ ಕೌಶಲಗಳನ್ನು ನಾಡಿಗೆ ಪರಿಚಯಿಸಿದ ಹಿರಿಮೆ ಸಂಗೊಳ್ಳಿ ರಾಯಣ್ಣ ಅವರದ್ದಾಗಿದೆ.
ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ
ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ. 6 ತಿಂಗಳಿನಿಂದ ಸಮರ್ಪಕವಾಗಿ ಪೂರೈಕೆಯಾಗದ ಅಡುಗೆ ಅನಿಲ. ಮಧ್ಯಾಹ್ನದ ಬಿಸಿಯೂಟಕ್ಕಿಲ್ಲ ಎಣ್ಣೆ, ಬೇಳೆ, ಗೋಧಿ! ಸೌದೆಯಿಂದ ಅಡುಗೆ ಮಾಡಿ ಎಂಬ ಪರ್ಯಾಯ ಮಾರ್ಗ ಹೇಳುತ್ತಿದ್ದಾರೆಯೇ ವಿನಃ ಸಮಸ್ಯೆಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.
ದೇಶದ ಅಭಿವೃದ್ಧಿಗೆ ಕೇಂದ್ರದಿಂದ ಹಲವು ಯೋಜನೆ
ಕಳೆದ 5 ವರ್ಷಗಳಲ್ಲಿ 13.5ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ.
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆ
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಕರಣಕರ್ನಾಟಕ ರಾಜ್ಯದಲ್ಲಿ ಸರ್ಕಾರ ಇದರ ನೇತೃತ್ವ ವಹಿಸಬೇಕಿತ್ತು
ಯುವ ಜನರು ಏಡ್ಸ್‌ ಬಗ್ಗೆ ಜಾಗೃತರಾಗಿರಬೇಕು
ಏಡ್ಸ್ ರೋಗವು ಎಚ್.ಐ.ವಿ ವೈರಸ್‌ನಿಂದ ಹರಡುವ ರೋಗವಾಗಿದ್ದು, ಇದು ದೇಹದ ರಕ್ಷಣಾ ವ್ಯವಸ್ಥೆಯನ್ನು ಕುಂದಿಸುತ್ತದೆ ಹಾಗೂ ದೇಹದಲ್ಲಿ ರೋಗ ನಿರೋದಕ ಶಕ್ತಿ ಕಡಿಮೆ ಮಾಡುತ್ತದೆ. ಈ ರೋಗವು ಮುಖ್ಯವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ, ಸಂಸ್ಕರಿಸದ ಸೂಜಿ ಮತ್ತು ಸಿರೆಂಜ್‌ಗಳನ್ನು ಬಳಸುವುದರಿಂದ, ಸೋಂಕಿತ ವ್ಯಕ್ತಿಯಿಂದ ರಕ್ತದಾನ ಮತ್ತು ರಕ್ತದ ಪದಾರ್ಥಗಳನ್ನು ಪಡೆಯುವುದರಿಂದ ಹಾಗೂ ತಾಯಿಯಿಂದ ಮಗುವಿಗೆ, ಹೀಗೆ ಪ್ರಮುಖವಾಗಿ ೪ ಕಾರಣಗಳಿಂದ ಹರಡುತ್ತದೆ.
ಮುಸ್ಲಿಮರಿಗೆ ಸಾವಿರಾರು ಕೋಟಿ ಘೋಷಣೆ-ಇದು ಸಮಾನತೆಯೇ?
ಸನಾತನ ಧರ್ಮ, ಸಂಸ್ಕೃತಿಯ ಉಳಿವಿಗೆ ತಾಯಂದಿರು ಚಿಂತನೆ ನಡೆಸಬೇಕು. ಧರ್ಮಪ್ರಜ್ಞೆ ಪ್ರತಿಯೊಬ್ಬರಲ್ಲೂ ಜಾಗೃತವಾಗಬೇಕು. ನಮ್ಮ ಜೀವನಕ್ಕೆ ಆಧಾರವಾದವರಿಗೆ ಮಾತೃಸ್ಥಾನ ನೀಡಿದ ಸಂಸ್ಕೃತಿ ನಮ್ಮದು.
  • < previous
  • 1
  • ...
  • 13975
  • 13976
  • 13977
  • 13978
  • 13979
  • 13980
  • 13981
  • 13982
  • 13983
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved