• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಕ್ಕೆ: ಚಂಪಾಷಷ್ಠಿಯ ಚೌತಿಯ ದಿನ ೯೫ ಭಕ್ತರಿಂದ ಎಡೆಸ್ನಾನ ಸೇವೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವುಗಳು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸಿದರು.
ಅವಕಾಶ ವಂಚಿತ ಸಮುದಾಯ ಮೇಲೆತ್ತುವುದು ಎಲ್ಲರ ಹೊಣೆ
ಅವಕಾಶ ವಂಚಿತ ಸಮುದಾಯಗಳನ್ನು ಮೇಲೆತ್ತುವ ಹೊಣೆಗಾರಿಕೆ ಎಲ್ಲರ ಮೇಲೆ ಸಮಾನವಾಗಿ ಇದೆ ಎಂದು ಪ್ರಾಚಾರ‍್ಯ ಡಾ. ಎಸ್.ಜಿ. ವೈದ್ಯ ಕಳವಳ ವ್ಯಕ್ತಪಡಿಸಿದರು.
ಕೆಡಿಪಿ ಸಭೆಗೆ ಕೆಲವು ಅಧಿಕಾರಿಗಳ ಗೈರು: ಶಾಸಕ ಗರಂ
ರಾಣಿಬೆನ್ನೂರು ತಾಲೂಕಿನ ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಕರೆಯಲಾಗಿರುವ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗುವ ಪ್ರವೃತ್ತಿ ಸರಿಯಲ್ಲ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆಗಬಾರದು ಎಂದು ಶಾಸಕ ಪ್ರಕಾಶ ಕೋಳಿವಾಡ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಕ್ಕಿ ಅಕ್ರಮ: ಆರೋಪಿಗಳ ಬಂಧನಕ್ಕೆ ಆಗ್ರಹ
6077 ಕ್ವಿಂಟಲ್ ಅಕ್ಕಿ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಹಾಗೂ ಅಕ್ಕಿ ಆರೋಪಿಗಳನ್ನು ರಕ್ಷಿಸುತ್ತಿರುವ ಸಚಿವ ದರ್ಶನಾಪೂರ್‌ ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿದರು.
ಕಣ್ಣು ಕಾಣದ ಕಾಡಾನೆ ನಿತ್ರಾಣಗೊಂಡು ಸಾವು
ಆಹಾರವಿಲ್ಲದೆ ಅಸ್ವಸ್ಥವಾಗಿರುವ ೩೫ ವರ್ಷ ಪ್ರಾಯದ ಹೆಣ್ಣಾನೆಗೆ ಶುಕ್ರವಾರ ಬೆಳಗ್ಗೆ ನಿವೃತ್ತ ಪಶುವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ ಚಿಕಿತ್ಸೆ ನೀಡಿದ್ದಾರೆ. ೪೦ ಯೂನಿಟ್ ಗ್ಲೂಕೋಸ್ ಹಾಗೂ ಇಂಜೆಕ್ಷನ್ ನೀಡಲಾಗಿದೆ. ಆದರೆ ಹೆಣ್ಣಾನೆ ನಿತ್ರಾಣಗೊಂಡು ಸಾವನ್ನಪ್ಪಿದೆ.
ಅಸಮಾನತೆ ತೊಲಗಿಸಿ ಸಮಾನತೆ ತರಲು ಸರ್ಕಾರ ಯೋಜನೆ
ಸಮಾಜದಲ್ಲಿ ಅಸಮಾನತೆ ತೊಲಗಿ ಸಮಾನತೆ ನೆಲೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಡವರ ಪರ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಆಸ್ತಿ ತೆರಿಗೆ ಬಾಕಿ ಇದ್ಯಾ? ನಾಳೆಯಿಂದ ಚರಾಸ್ತಿ ಜಪ್ತಿ!
ವಾಣಿಜ್ಯ ಕಟ್ಟಡಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ. ಕಾರು, ಚಿನ್ನ ಸೇರಿ ಚರಾಸ್ತಿ ಜಪ್ತಿ. ಕಟ್ಟಡ ಮುಟ್ಟುಗೋಲು.
ಪಠ್ಯೇತರಕ್ಕೂ ಆದ್ಯತೆ ನೀಡಿ
ಪಠ್ಯೇತರ ಚಟುವಟಿಕೆಗಳಾದ ಎನ್‌ಸಿಸಿ,ಎನ್‌ಎಸ್ಎಸ್, ಸ್ಕೌಟ್ ಅಂಡ್ ಗೈಡ್ ಮುಂತಾದವುಗಳಲ್ಲಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಸಲಹೆ ನೀಡಿದ್ದಾರೆ.
ಆಡಳಿತ ಯಂತ್ರ ಚುರುಕುಗೊಳ್ಳಬೇಕು: ಟಿ.ಬಿ. ಜಯಚಂದ್ರ
ಶಿರಾ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ರೈತರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಅವುಗಳನ್ನು ಈ ಕೂಡಲೇ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗುವುದು ಎಂದು ಶಿರಾ ಶಾಸಕ ಹಾಗೂ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹೇಳಿದರು.
ಗೋವಾದಲ್ಲಿ ಶೀಘ್ರವೇ ಕನ್ನಡ ಭವನ: ಸಚಿವ‌ ತಂಗಡಗಿ
ಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ‌ ‌ಸರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಆದರೆ‌ ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಜಾಗ ನೀಡುವಂತೆ ಹಲವು ಬಾರಿ ಇಲ್ಲಿನ‌ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ ಭೂಮಿ ನೀಡಲು ಗೋವಾ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಆದರೆ ಈ ಬಾರಿ ನಾವೇ ಒಂದು ಎಕರೆ ಭೂಮಿ‌ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡುತ್ತೇವೆ
  • < previous
  • 1
  • ...
  • 13976
  • 13977
  • 13978
  • 13979
  • 13980
  • 13981
  • 13982
  • 13983
  • 13984
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved