• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಸುಗೊಂಡ ಪುತ್ತೂರು ನಗರಸಭೆ ಉಪಚುನಾವಣೆ: ತ್ರಿಕೋನ ಸ್ಪರ್ಧೆಗೆ ವೇದಿಕೆ ಸಜ್ಜು
ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ತ್ರಿಕೋಕ ಸ್ಪರ್ಧೆ ಏರ್ಪಟ್ಟಿದೆ, ಬಿಜೆಪಿ, ಕಾಂಗ್ರೆಸ್‌, ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಪ್ರಶಾಂತ ಅಡರಕಟ್ಟಿ ಸನ್ಮಾನ
ನಗರದ ವಿಜಯ ಮಹಾಂತೇಶ್ವರ ವಿದ್ಯಾವರ್ದಕ ಸಂಘದ ವಿಜಯ ಮಹಾಂತೇಶ್ವರ ಪದವಿ ಮಹಾ ವಿದ್ಯಾಲಯದ ಪ್ರೊ.ಪ್ರಶಾಂತ ಅಡರಕಟ್ಟಿ ಇವರು ಇಂಗ್ಲೆಂಡ್‌ನಲ್ಲಿ ಸಂಶೋಧನೆ ಮಾಡಿ ಇಳಕಲ್ಲ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ವಿಜಯ ಮಹಾಂತೇಶ್ವರ ಪದವಿ ಮಹಾ ವಿದ್ಯಾಲಯದಿಂದ ಸನ್ಮಾನಿಸಲಾಯಿತು.
ಭತ್ತದ ಹಲ್ಲಿನ ಬಣವೆ ಬೆಂಕಿಗೆ ಆಹುತಿ
ಕಾರಟಗಿ ತಾಲೂಕಿನ ಸಿದ್ದಾಪುರದಲ್ಲಿ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ತಗುಲಿ ₹೬೦ಸಾವಿರ ಮೌಲ್ಯದ ಭತ್ತದ ಹುಲ್ಲಿನ ಬಣವೆ ಸುಟ್ಟಿದೆ. ಸಿದ್ದಾಪುರ ಗ್ರಾಮದ ೯ನೇ ವಾರ್ಡಿನ ಹಗಲು ವೇಷಗಾರರ ಓಣಿಯ ಮಲ್ಲಪ್ಪ ತಂದೆ ಬಸಪ್ಪಗೆ ಸೇರಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ನಷ್ಟವಾಗಿದೆ.
ನಗರಸಭೆ ಉಪ ಚುನಾವಣೆ: ಒಂದು ಸ್ಥಾನ, ಒಂಬತ್ತು ಜನರ ನಾಮಪತ್ರ
ಚಿಂತಾಮಣಿ ನಗರದ ವಾರ್ಡ್ ನಂ. ೧೮ರ ಚೌಡರೆಡ್ಡಿಪಾಳ್ಯದ ನಗರಸಭಾ ಸದಸ್ಯ ಮಹಮದ್ ಶಫೀಕ್ ಸ್ಥಾನವು ಅನರ್ಹಗೊಂಡ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯಲಿದ್ದು, ನಾಮತ್ರ ಸಲ್ಲಿಸಲು ಡಿ.೧೫ ಕೊನೆಯ ದಿನವಾದ ಇಂದು ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಗರಸಭೆಗೆ ಧಾವಿಸಿ ಚುನಾವಣಾಧಿಕಾರಿ ಕವಿತರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ ಮಹಮದ್‌ಶಫೀಕ್ , ಬಿಜೆಪಿಯಿಂದ ಸೂರ್ಯಪ್ರಕಾಶ್, ಕೆಆರ್‌ಎಸ್‌ನಿಂದ ಆರ್.ರವಿಕುಮಾರ್ ಜೆಡಿಎಸ್‌ನಿಂದ ಮುನಾವರ್‌ಪಾಷ, ಎಸ್‌ಡಿಪಿಐಯಿಂದ ಅನ್ಸರ್‌ಪಾಷ, ಶಂಶುದ್ದೀನ್, ಸ್ವತಂತ್ರ ಅಭ್ಯರ್ಥಿಗಳಾಗಿ ಮಹಮದ್ ಮುಬಾರಕ್, ಸೈಯದ್‌ಅರ್ಶಿಯಾ, ಬಿ.ಅಯೂಬ್‌ಖಾನ್ ಸೇರಿದಂತೆ ಒಟ್ಟು ೯ ಮಂದಿ ನಾಮಪತ್ರಗಳನ್ನು ಸಲ್ಲಿಸಿದರು.
ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಬಿಡಿಸಿಸಿ ಬ್ಯಾಂಕ್‌: ಆನಂದ ಸಿಂಗ್ ಬಣಕ್ಕೆ ಅಧ್ಯಕ್ಷ ಪಟ್ಟ
ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಆನಂದ ಸಿಂಗ್ ಬಣದ ಕೆ. ತಿಪ್ಪೇಸ್ವಾಮಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ ಬಣದ ಐ. ದಾರುಕೇಶ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ: ಕ್ರಮಕ್ಕೆ ಆಗ್ರಹ
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ ಪಡೆದಿದ್ದು, ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದರಲ್ಲಿ ಅಧಿಕಾರ ದುರುಪಯೋಗವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಸರ್ಕಾರ-ಅತಿಥಿ ಉಪನ್ಯಾಸಕರ ಹಗ್ಗ ಜಗ್ಗಾಟ<bha>;</bha> ವಿದ್ಯಾರ್ಥಿಗಳ ಪರದಾಟ
ಕಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಮುಷ್ಕರವು ಶುಕ್ರವಾರಕ್ಕೆ ೨೨ ದಿನಗಳು ಕಳೆದಿರುವುದರಿಂದ ಕೋಲಾರ ನಗರ ಸೇರಿದಂತೆ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವ ಪರಿಸ್ಥಿತಿ ಒದಗಿಬಂದಿದೆ.ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆಯೂ ಕಾಡುತ್ತಿದ್ದು, ಪಾಠ ಮಾಡಲು ತೊಂದರೆ ಉಂಟಾಗಿದೆ. ಜನವರಿ ಅಂತ್ಯದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಕೆಲ ಕಾಲೇಜುಗಳಲ್ಲಿ ಇಲ್ಲಿವರೆಗೆ ಶೇ.೫೦ರಷ್ಟು ಪಾಠ ಕೂ[ ಪೂರ್ತಿಯಾಗಿಲ್ಲ.
ಕೊಲ್ಲೂರು: ಚೇಂಬರ್‌ನಿಂದ ಉಕ್ಕಿ ಹರಿದ ಹೊಲಸು ನೀರು
ಕೊಲ್ಲೂರು ಶ್ರೀ‌ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಬಂಧಿಸಿದ ಸಂಪ್ರೆ ಗಣಪತಿ ದೇವಸ್ಥಾನದ ಮುಂಭಾಗ ಕೊಳಚೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ಪರಿಸರವಿಡೀ ದುರ್ನಾತ ಬೀರುತ್ತಿದೆ.
ಸಾಮಾಜಿಕ ಮೌಲ್ಯಗಳೊಂದಿಗೆ ಹೊಸ ಪೀಳಿಗೆ ಸುಧಾರಿಸಬೇಕು- ಬಳಿಗಾರ
ಶಿರಹಟ್ಟಿ ಪಟ್ಟಣದಲ್ಲಿ ಗುರುವಾರ ಸಂಜೆ ಬೀರೇಶ್ವರ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ-ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಕಾರ್ತಿಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶಂಭು ಬಳಿಗಾರ ಉಪನ್ಯಾಸ ನೀಡಿದರು.
  • < previous
  • 1
  • ...
  • 13981
  • 13982
  • 13983
  • 13984
  • 13985
  • 13986
  • 13987
  • 13988
  • 13989
  • ...
  • 14438
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved