• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರೂಣಪತ್ತೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್‌ ಭೇಟಿ ನೀ ಪರಿಶೀಲಿಸಿ
ಆರೋಗ್ಯ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‌ಗಳಗೆ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದರು.
ಅವ್ಯವಸ್ಥೆಯ ಆಗರವಾದ ನೆಹರು ಕ್ರೀಡಾಂಗಣ
ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳಿಗೆ ಜಿಮ್‌ ಸಲಕರಣೆ ಅಳವಡಿಸಲಾಗಿದೆ. ವಾಲಿಬಾಲ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ ಸಿದ್ಧಪಡಿಸಲಾಗಿದೆ. ಜೊತೆಗೆ ಇಲ್ಲಿ ನಿತ್ಯ ನೂರಾರು ಜನರು ಕ್ರಿಕೆಟ್‌, ಪುಟ್ಬಾಲ್‌, ವಾಲಿಬಾಲ್‌ ಆಡುತ್ತಾರೆ, ಬೆಳಗ್ಗೆ ಹಾಗೂ ಸಂಜೆ ವಾಯುವಿಹಾರ ಮಾಡುತ್ತಾರೆ. ಆದರೆ, ಇಲ್ಲಿ ಮೂಲಭೂತ ಸೌಲಭ್ಯ ಎನ್ನುವುದು ಮರೀಚಿಕೆಯಾಗಿದೆ.
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹ
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹಕರವೇ ವಿದ್ಯಾರ್ಥಿ ಘಟಕದಿಂದ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ
ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌
ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌ಸಂಸತ್‌ಯೊಳಗೆ ಅತಿಕ್ರಮ ಪ್ರವೇಶ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ । ಸಂಸತ್‌ ಭವನಕ್ಕೆ ರಕ್ಷಣೆ ನೀಡದಿರುವ ಪ್ರಧಾನಿಯವರಿಂದ ದೇಶದ ರಕ್ಷಣೆ ಹೇಗೆ ಸಾಧ್ಯ
ವಿದ್ಯಾರ್ಥಿಗಳು ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು
ವಿದ್ಯಾರ್ಥಿಗಳು ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕುವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕರ್ಯಕ್ರಮದಲ್ಲಿ ನ್ಯಾ. ಅರುಣಾಕುಮಾರಿ
ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮವಹಿಸಿ
ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮವಹಿಸಿ
ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಗೃಹಿಣಿ ಹತ್ಯೆ
ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು. ರಮ್ಯಾ ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಪೇಪರ್‌ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಪು2...ಘನತೆಯಿಂದ ಬದುಕುವುದು ಮಾನವ ಹಕ್ಕು: ಮೂಲಿಮನಿ
ಘನತೆಯಿಂದ ಬದುಕುವುದು ಮಾನವ ಹಕ್ಕು: ಮೂಲಿಮನಿ
ಸದನದಲ್ಲಿ ಬಿಜೆಪಿ ಗೋಕುಲ್ ಪೋನ್‌ ಕರೆ ಆಡಿಯೋ ಪ್ರಸಾರ ಮಾಡಲಿ
ಬಿಜೆಪಿ ಕಾರ್ಯಕರ್ತ ಗೋಕುಲ್ ಕಾಂಗ್ರೆಸ್ ಮುಖಂಡರಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಗೂಂಡಾಗಿರಿ ನಡೆಸಿದ್ದಾನೆ. ಅಲ್ಲದೇ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾನೆ .ಇತಂಹ ವ್ಯಕ್ತಿ ಪರವಾಗಿ ಬಿಜೆಪಿ ಪಕ್ಷದ ನಡೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.
ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲಿ
ದಲಿತ ಮತ್ತು ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ದೂರದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ. ಬಡಿಗೇರ ಹೇಳಿದರು.ತಾಲೂಕಿನ ಯಡ್ಡೋಣಿ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪಾಲಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಕರು ಪ್ರತಿಯೊಬ್ಬ ಮಕ್ಕಳಿಗೆ ಶಿಕ್ಷಣ ಕೊಡಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದರು.ಮಕ್ಕಳನ್ನು ಶಾಲೆಯಲ್ಲಿ ಬಿಟ್ಟು ಹೋದರಷ್ಟೇ ಸಾಲದು. ಆಗಾಗ ಬಂದು ಅವರ ಕಲಿಕೆಯ ಪ್ರಗತಿ ಬಗ್ಗೆ ಚರ್ಚಿಸಬೇಕು. ಸಣ್ಣ ಪುಟ್ಟ ಕಾರಣಗಳಿಂದಾಗಿ ಪದೇಪದೇ ಊರಿಗೆ ಕರೆದುಕೊಂಡು ಹೋಗುವುದನ್ನು ಬಿಡಬೇಕು. ಮಕ್ಕಳ ಆರೋಗ್ಯ, ಸುರಕ್ಷತೆ...
  • < previous
  • 1
  • ...
  • 13987
  • 13988
  • 13989
  • 13990
  • 13991
  • 13992
  • 13993
  • 13994
  • 13995
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved