• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ವರ್ಷದ ಕೊಡವ ವಾಲಗತ್ತಾಟ್ ನಮ್ಮೆ-2023 ಯಶಸ್ವಿ ಸಂಪನ್ನ
ಖ್ಯಾತ ಸಾಹಿತಿ ದಿ.ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಸಿದ ಎರಡನೇ ವರ್ಷದ ‘ಕೊಡವ ವಾಲಗತ್ತಾಟ್ ನಮ್ಮೆ-2023’ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪುಟ್ಟ ಮಕ್ಕಳು, ವೃದ್ಧರು ಸೇರಿದಂತೆ ಪುರುಷರು, ಮಹಿಳೆಯರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ವಾಲಗತ್ತಾಟ್ ನಮ್ಮೆಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಪಡೆದುಕೊಂಡರು.
ಮನದ ಮೈಲಿಗೆ ತೊಳೆಯಲು ಅಮೃತವಾಣಿ ಆಲಿಸಿ
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬೀರದೇವರ ದೇವಸ್ಥಾನದಲ್ಲಿ ೧೩ನೇ ವರ್ಷದ ಕಾರ್ತಿಕೋತ್ಸವ, ೧೩೬ನೇ ಕನಕದಾಸರ ಜಯಂತ್ಯುತ್ಸವ ಹಾಗೂ ೧೦ನೇ ವರ್ಷದ ಹಾಲುಮತ ಪುರಾಣ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಬಳಗಾನೂರಿನ ಶಿವಶಾಂತವೀರ ಶರಣರು ಮಾತನಾಡಿದರು.
19ರಂದು ಡಿಸಿ ಜನತಾ ದರ್ಶನ
ಇದು ಕೇವಲ ಒಂದು ಗ್ರಾಮ ಪಂಚಾಯಿತಿಗೆ ಸಂಬಂಧ ಪಟ್ಟಿಲ್ಲ. ತಾಲೂಕಿನ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ತಾಲೂಕಿನ ಜನರು ಸಭೆಗೆ ಬಂದು ತಮ್ಮ ಸಮಸ್ಯೆ ತಿಳಿಸಲು ಅವಕಾಶವಿದೆ..
ಜವಳಗೇರಾ: 80 ಭೂ ಹೋರಾಟಗಾರರ ಬಂಧನ
ಕಳೆದ ೭೦ ದಿನಗಳಿಂದ ಕರ್ನಾಟಕ ರೈತ ಸಂಘ ಮತ್ತು ಸಿಪಿಐಎಂಎಲ್ ರೆಡ್ ಸ್ಟಾರ್ ನೇತೃತ್ವದಲ್ಲಿ ಭೂ ರಹಿತ ರೈತರಿಗೆ ಘೋಷಿತ ಹೆಚ್ಚುವರಿ ಜಮೀನನ್ನು ವಿತರಿಸುವಂತೆ ಆಗ್ರಹಿಸಿ ಸಿಂಧನೂರು ಸೀಮಾದಲ್ಲಿರುವ ಸರ್ವೆ ನಂ.೪೧೯ರಲ್ಲಿ ಧರಣಿ ನಡೆದಿದ್ದು, ಸರ್ಕಾರ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಗುರುವಾರ ಪ್ರತಿಭಟನಾ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 80 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಹಿತ್ಯದಲ್ಲಿ ಪ್ರಯೋಗಶೀಲತೆ ಇರಲಿ: ಡಾ.ಮಹೇಶ
ವಿದ್ಯಾರ್ಥಿಗಳು ನಿರಂತರವಾಗಿ ಕನ್ನಡ ಸಾಹಿತ್ಯ ಓದುಬೇಕು ಆಗ ಮಾತ್ರ ಜ್ಞಾನ ಹೆಚ್ಚಾಗುತ್ತದೆ. ಕನ್ನಡ ಸಾಹಿತ್ಯದಲ್ಲಿ ಪ್ರಯೋಗಶೀಲತೆ ಇರಬೇಕು ಎಂದು ಡಾ.ಮಹೇಶ ಎಸ್.ರುದ್ರಕರ್ ಹೇಳಿದರು. ಕಲಬುರಗಿ ತಾಲೂಕು ಕಸಾಪ ನಗರದ ಚನ್ನಬಸವೇಶ್ವರ ಪ್ರೌಢಶಾಲೆ ಜಾಗೃತಿ ಕಾಲೋನಿಯಲ್ಲಿ ನಡೆದ ಬೆಳಕು ವಾರಕ್ಕೊಂದು ಹೊಸ ಚಿಂತನೆ ಶಿವರಾಮ ಕಾರಂತ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯವಾಗಬೇಕು
ಲಕ್ಷ್ಮೇಶ್ವರ ಪಟ್ಟಣದ ಕಮಲಾ ವೆಂಕಪ್ಪ ಅಗಡಿ ಪಪೂ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶದತ್ತ ಭಾರತ-2023 ಎನ್ನುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲಕ್ಷ್ಮೇಶ್ವರ ತಾಲೂಕು ಕಸಾಪ ಅಧ್ಯಕ್ಷ ಈಶ್ವರ ಮೆಡ್ಲೇರಿ ಬಹುಮಾನ ವಿತರಣೆ ಮಾಡಿದರು.
ಬೀದಿಬದಿ ವ್ಯಾಪಾರಸ್ಥರ ಅಂಗಡಿ ತೆರವು
ಹೊಸ ಬಸ್‌ ನಿಲ್ದಾಣ ಸಮೀಪ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿ ಎಚ್ಚರಿಕೆ ನೀಡಿದ್ದಾರೆ. ಬಸ್‌ಸ್ಟ್ಯಾಂಡ್‌ ಮುಂಭಾಗ, ಬುದಗುಂಪಾ, ನವಲಿ ರಸ್ತೆಯ ಅಕ್ಕಪಕ್ಕ ಬೀದಿಬದಿ ವ್ಯಾಪಾರಿಗಳಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಶೆಟ್ಟರ್, ಪಿಐ ಸಿದ್ದರಾಮಯ್ಯ ಜಂಟಿಯಾಗಿ ಕೆಲ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದರು.
ಶಿಕ್ಷಕರ ಸಮಸ್ಯೆಗೆ ಪರಿಹಾರಕ್ಕೆ ಪ್ರಾಮಾಣಿಕ ಶ್ರಮ
ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ವರ್ಗಾವಣೆ ಸಮಸ್ಯೆ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ನಡುವೆ ಇರುವ ವೇತನ ತಾರತಮ್ಯ ಹೋಗಲಾಡಿಸಲು ಪ್ರಾಮಾಣಿಕ ವಾಗಿ ಶ್ರಮಿಸಲಾಗುವುದು ಎಂದು ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗುರುವಾರ ಭೇಟಿ ನೀಡಿ, ಮತಯಾಚನೆ ಮಾಡಿದರು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಹಾಕುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.
೩ನೇ ದಿನಕ್ಕೆ ಕಾಲಿಟ್ಟ ಗ್ರಾಮಿಣ ಅಂಚೆ ನೌಕರರ ಪ್ರತಿಭಟನೆ
ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ೩ನೇ ದಿವಸಕ್ಕೆ ಕಾಲಿಟ್ಟಿದೆ. ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಜಗದೀಶ್ ಮಾತನಾಡಿ, ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಹಾಸನದ ಪ್ರಧಾನ ಅಂಚೆಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
15 ದಿನದಲ್ಲಿ ಹಕ್ಕುಪತ್ರ ನೀಡದಿದ್ದರೆ ಪ್ರತಿಭಟನೆ
15 ದಿನಗಳ ಒಳಗೆ ತಮಗೆ ಹಕ್ಕುಪತ್ರ ನೀಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸವಣೂರು ಪಟ್ಟಣದ ದಂಡಿನಪೇಟೆ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಾಲೂಕು ದಂಡಾಧಿಕಾರಿ ಮೂಲಕ ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಅಲ್ಲಿನ ಕೆಲವು ವ್ಯಕ್ತಿಗಳು ಕಾಂಪೌಂಡ್‌ ಗೋಡೆ ನಿರ್ಮಿಸಿದ್ದಾರೆ. ಅದರಿಂದ ಅಲ್ಲಿಯ ನಿವಾಸಿಗಳಿಗೆ ತೊಂದರೆಯಾಗಿದೆ. ತಾಲೂಕು ದಂಡಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗೆ ಸರಿಯಾದ ಮಾಹಿತಿ ನೀಡಬೇಕು. ಅಲ್ಲಿನ ನಿವಾಸಿಗಳಿಗೆ ತೊಂದರೆ ಆಗದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
  • < previous
  • 1
  • ...
  • 13989
  • 13990
  • 13991
  • 13992
  • 13993
  • 13994
  • 13995
  • 13996
  • 13997
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved