• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡ್ರಾಮಿಯಲ್ಲಿ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ವಂಚನೆ
ತಾಲೂಕು ಸೇರಿದಂತೆ ಗ್ರಾಮೀಣ ಭಾಗದ ರಸಗೊಬ್ಬರಗಳ ಮಾರಾಟಗಾರರು ಡಿಎಪಿ ಹಾಗೂ ಯೂರಿಯಾ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಡಿಎಪಿ ಹಾಗೂ ಯೂರಿಯಾ ಗೊಬ್ಬರದ ಜತೆ ಹೆಚ್ಚುವರಿ ಔಷಧ ಅಥವಾ ಗೊಬ್ಬರವನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿದ್ದಾರೆ.
ಡಾ.ಖರ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮರ್ಥರಿದ್ದಾರೆ
ಕಾಂಗ್ರೆಸ್‌ ಪಕ್ಷವನ್ನ ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮ ಹಾಕಿದ್ದು ತಾವಾದರೂ ಕೂಡ ಆ ಅವಧಿಗೆ ಎಸ್‌ ಎಂ ಕೃಷ್ಣ ಸಿಎಂ ಆದರು. ತಮ್ಮ ಶ್ರಮ ನೀರಲ್ಲಿ ಕೊಚ್ಚಿ ಹೋಯ್ತೆಂದು ವಿಜಯಪುರ ಸಭೆಯೊಂದರಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಸಿಎಂ ಗದ್ದುಗೆ ತಮಗೆ ದಕ್ಕಲಿಲ್ಲವೆಂದು ಅಸಮಾಧಾನ ತೋಡಿಕೊಂಡಿರೋದು ಇದೀಗ ರಾಜಕೀಯ ವಲಯದಲ್ಲಿ ಹಲವು ಬಗೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಡಾ.ಶರಣಬಸಪ್ಪ ಅಪ್ಪ ಆರೋಗ್ಯದಲ್ಲಿ ಚೇತರಿಕೆ
ಇಲ್ಲಿನ ಶ್ರೀ ಶರಣಬಸವೇಶ್ವರರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (91) ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಶ್ವಾಸಕೋಶದಲ್ಲಿನ ಸೋಂಕಿನಿಂದಾಗಿ ಡಾ. ಅಪ್ಪ ಅವರನ್ನು 2 ದಿನಗಳ ಹಿಂದಷ್ಟೇ ಇಲ್ಲಿನ ಚಿರಾಯು ಆಸ್ಪತ್ರೆ ಐಸಿಯುಗೆ ದಾಖಲಿಸಲಾಗಿತ್ತು.
ತಳ ಸಮುದಾಯಗಳನ್ನು ತುಳಿಯಲು ಯತ್ನ
ರಾಜ್ಯದಲ್ಲಿ ಹಿಂದುಳಿದ ಮತ್ತು ತಳ ಸಮುದಾಯಗಳು ಸಂಘಟನೆಯಾಗಿ ಸಾಮಾಜಿಕ ಅಭಿವೃದ್ಧಿ ಹೊಂದುವುದನ್ನು ತಡೆಗಟ್ಟಲು ಮೇಲ್ವರ್ಗದ ಮಠಗಳ ಸ್ವಾಮೀಜಿಗಳು ಹುನ್ನಾರ ನಡೆಸಿದ್ದಾರೆ ಎಂದು ಕನಕ ಗುರು ಪೀಠ ಹೊಸದುರ್ಗ ಶಾಖಾಮಠದ ಪೀಠಾಧ್ಯಕ್ಷ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ
ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆಗೈದು ಮನೆ ಪಕ್ಕದ ಜಮೀನಿನಲ್ಲಿ ಹೂತಿಟ್ಟ ಘಟನೆ ತುಮಕೂರು ತಾಲೂಕು ಮುದ್ದರಾಮಯ್ಯನಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ ಸೋಮವಾರ ಮೃತದೇಹ ಹೊರ ತೆಗೆದು ತುಮಕೂರು ತಹಸೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಕಾಳಸಂತೆಯಲ್ಲಿ ಯೂರಿಯಾ ಮಾರಿ ರೈತರಿಗೆ ವಂಚನೆ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬೆಳಿಗ್ಗೆ 10.30 ಕ್ಕೆ ಬಿಜಿಎಸ್ ವೃತ್ತದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆಸುವ ಪ್ರತಿಭಟನಾ ಮೆರವಣಿಗೆ
ಆ.5ರಿಂದ ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ
ಆಗಸ್ಟ್ 5 ರಿಂದ ಸಾರಿಗೆ ನೌಕರರು ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ, ಅನಿರ್ದಿಷ್ಠಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಎಚ್.ಎಸ್.ಮಂಜುನಾಥ್ ತಿಳಿಸಿದ್ದಾರೆ.
ಬಾಳೆಹೊನ್ನೂರಲ್ಲಿ ಇಬ್ಬರ ಸಾವಿಗೆ ಕಾರಣವಾದ ಪುಂಡಾನೆಗಳ ಸೆರೆಗೆ ಆದೇಶ
ಚಿಕ್ಕಮಗಳೂರು, ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ನೆರವು ಪಡೆದು ಆನೆ ಗಳನ್ನು ಕಾಡಿಗೆ ಮರಳಿಸಬೇಕು. ಪುಂಡಾನೆ ಇದ್ದರೆ ಸೆರೆ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಪುಣ್ಯ ಕ್ಷೇತ್ರಗಳು ಸಮಾಜ ಸೇವಾ ಕಾರ್ಯ ಅಳವಡಿಸಿಕೊಳ್ಳಬೇಕು: ನಯನಾ ಮೋಟಮ್ಮ
ಕಳಸಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯ ಖಾಸಗಿ ದೇವಾಲಯವಾಗಿದ್ದರೂ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿ. ಶ್ರೀಕ್ಷೇತ್ರ ಹೊರನಾಡಿನ ಧರ್ಮ ಕರ್ತರು 1992 ರಿಂದಲೂ ಜಾರಿಗೆ ತಂದಿರುವ ವಿವಿಧ ಯೋಜನೆಗಳು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು. ಇಂತಹ ಧಾರ್ಮಿಕ ಕಾರ್ಯವನ್ನು ಇತರೆ ಪುಣ್ಯ ಕ್ಷೇತ್ರಗಳು ಅಳವಡಿಸಿಕೊಂಡಲ್ಲಿ ಸರ್ಕಾರದ ಹೊರೆ ಇಳಿಸಿದಂತಾಗುತ್ತದೆ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಛಲ, ಗುರಿ ಮತ್ತು ಮಾರ್ಗದರ್ಶನದೊಂದಿಗೆ ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved