• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಟೂರಿನಲ್ಲಿ ಮನರಂಜಿಸಿದ ಹೋರಿಗಳ ಹಬ್ಬ
ಬೇಲಿ ನಿರ್ಮಿಸಿ ಸುರಕ್ಷತೆ: ಹೋರಿ ಹಬ್ಬ ಆಯೋಜಿಸಿದ್ದ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿಯವರು ಎರಡು ಬದಿಯಲ್ಲಿ ಸುರಸ್ಥಿತವಾಗಿ ಬೇಲಿ ಹಾಕಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯು ಜನರ ಸುರಕ್ಷತೆಗೆ ಗಮನ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು. ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರಿಗೆ ಗೌರವಿಸಿ, ಅಭಿನಂದಿಸಲಾಯಿತು.
ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಹಳ್ಳಿಹಳ್ಳಿಗೂ ತಲುಪಿರುವ ಲಯನ್ಸ್‌ ಕ್ಲಬ್‌ ಸೇವೆ
ಡಿ.317 ಸಿ ಕಂದಾಯ ಜಿಲ್ಲೆಯು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿದ್ದು, ವ್ಯಾಪ್ತಿಯಲ್ಲಿನ 118 ಕ್ಲಬ್‌ಗಳಲ್ಲಿ 3160 ಸದಸ್ಯರು 2 ಬ್ಲಡ್ ಬ್ಯಾಂಕ್ ಮೂಲಕ 6600 ಯೂನಿಟ್ ರಕ್ತವನ್ನು ಬಡವರಿಗೆ ಅಶಕ್ತರಿಗೆ ವಿತರಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 7 ಶಿಕ್ಷಣ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಶಿಕಾರಿಪುರದ ಬನಸಿರಿ ಲಯನ್ಸ್ ಎಜುಕೇಷನಲ್ ಸೊಸೈಟಿಯಲ್ಲಿ ನುರಿತ 105 ಶಿಕ್ಷಕರು, 40ಕ್ಕೂ ಅಧಿಕ ಸಿಬ್ಬಂದಿ, 1850ಕ್ಕೂ ಅಧಿಕ ವಿದ್ಯಾರ್ಥಿಗಳ ಬಹು ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಅತ್ಯುತ್ತಮ ಫಲಿತಾಂಶದ ಮೂಲಕ ಮುಂಚೂಣಿಯಲ್ಲಿದೆ ಎಂದು ಪ್ರಶಂಸಿಸಿದರು.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಕಷ್ಟವೆಂದು ಸನ್ಮಾರ್ಗ ತೊರೆಯದಿರಿ
ಸತ್ಯನಿಷ್ಠರಿಗೆ, ಸನ್ಮಾರ್ಗಿಗಳಿಗೆ ಆರಂಭದಲ್ಲಿ ಕಷ್ಟಗಳು ಬರುವುದು ಸಹಜ. ನೂರಕ್ಕೆ ನೂರರಷ್ಟು ಧರ್ಮ ಪಾಲನೆಯಿಂದ ವನವಾಸ ತಪ್ಪಿದ್ದಲ್ಲ. ಧರ್ಮ ಪಾಲನೆಯಿಂದ ವನವಾಸ ಖಚಿತ ಎಂದಷ್ಟೇ ತಿಳಿಯಬಾರದು. ಜೀವನಪೂರ್ತಿ ವನವಾಸ ಆಗುವುದಿಲ್ಲ. ಕಷ್ಟಗಳು ಬರುವುದು ಕಡಿಮೆ ದಿನಗಳಷ್ಟೇ. ಶ್ರೀರಾಮನಿಗೆ ವನವಾಸದ ಬಳಿಕ ಪಟ್ಟಾಭಿಷೇಕವಾಯಿತು. ಸುಖವೂ ದಕ್ಕಿತು ಎಂಬುದನ್ನು ಸಹ ಅರ್ಥ ಮಾಡಿಕೊಳ್ಳಬೇಕು. ಕಷ್ಟದ ಬಳಿಕದ ಸುಖಕ್ಕೆ ಸಿದ್ಧರಾಗಬೇಕು ಎಂದರು.
ಧರ್ಮ ಮಾರ್ಗದ ಬದುಕು ಕಲಿಸುವ ಏಕದೇಶ ಭಾರತ: ಸಿದ್ದಗಂಗಾ ಶ್ರೀ
ಧರ್ಮಸ್ಥಳದಲ್ಲಿ ನಡೆಯುವ ಪ್ರತಿ ಕಾರ್ಯಗಳೂ ಧರ್ಮದ ಕಾರ್ಯಗಳೇ ಆಗಿವೆ. ಶಿವನ ಸ್ಥಾನ ಒಂದೆಡೆಯಾದರೆ, ಪ್ರತಿದಿನ ಪ್ರಸಾದ ನೀಡುವ ಅನ್ನಪೂರ್ಣಾದೇವಿಯ ಪವಿತ್ರ ಕ್ಷೇತ್ರ ಇದು. ಇಂತಹ ಕ್ಷೇತ್ರಗಳಿದ್ದರೇನೇ ಶಾಂತಿ, ಸಮಾಧಾನ ಇರುತ್ತದೆ ಎಂದು ಸಿದ್ದಗಂಗಾ ಶ್ರೀಗಳು ಹೇಳಿದರು.
ಕಾಂತರಾಜ ವರದಿ ಜಾರಿಯಾದಲ್ಲಿ ಸಂವಿಧಾನಕ್ಕೆ ಗೌರವ
ಸಂವಿಧಾನದ ಪರಿಚ್ಛೇದ 15(4), 16(4) ಹಾಗೂ ಪರಿಚ್ಛೇದ 340ರ ಉಲ್ಲೇಖದಂತೆ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗ ಅನುಷ್ಠಾನಗೊಳಿಸಿ ಎಚ್.ಕಾಂತರಾಜ ಆಯೋಗ ನೇಮಕಗೊಳಿಸಲಾಗಿದೆ. ಈ ಆಯೋಗ ನೂರಾರು ಕೋಟಿ ರು. ವೆಚ್ಚದಲ್ಲಿ, ರಾಜ್ಯದ ಪ್ರತಿಯೊಂದು ಮನೆ ಮನೆಗೆ ತೆರಳಿ ನಿಖರವಾದ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿದೆ. ಆದರೆ, ಈ ವರದಿ ಇದುವರೆಗೂ ಸರ್ಕಾರ ಸ್ವೀಕರಿಸದೇ ಜಾರಿಗೆ ಹಿಂದೇಟು ಹಾಕಿ, ಸಂವಿಧಾನ ಆಶಯಗಳಿಗೆ ಅವಮಾನ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತು ಎಚ್.ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.
ದೇಶದಲ್ಲಿ ಗುರು, ಶಿಷ್ಯ ಪರಂಪರೆಗೆ ಮಹತ್ವದ ಸ್ಥಾನ
ನಾಟ್ಯಶಾಸ್ತ್ರ, ನಮ್ಮ ಸಂಸ್ಕೃತಿ ಪರಂಪರೆಯ ಬೇರು. ಸಂಸ್ಕತಿ ರಕ್ಷಣೆಗೆ ಆದಿಶಂಕರರು ದೇಶದಾದ್ಯಂತ ಸಂಚರಿಸಿದರು. ಸಂಗೀತ, ನೃತ್ಯ, ಯಕ್ಷಗಾನ ಕಲೆಯ ಮೂಲಕ ಧರ್ಮದ ರಕ್ಷಣೆಯಾಗುತ್ತಿದೆ. ಸತ್ಯ, ನಂಬಿಕೆಯಡಿ ಇವೆಲ್ಲ ಯಜ್ಞ ಕಾರ್ಯ ಮಾಡಿದಂತೆ ಎಂದು ವಿಶ್ಲೇಷಿಸಿದರು.
ಮಾವಿನ ಸುಗ್ಗಿ ಈ ಬಾರಿ ವಿಳಂಬ?
ಮುಂಡಗೋಡ ತಾಲೂಕಿನ ೫ ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಆಪೂಸ್‌, ಪೈರಿ, ಇಸಾಡ್, ಸಿಂದೂಲಾ, ಮಾನಕೂರ, ಗಿಳಿಮಾವು, ಮಲ್ಲಿಕಾ, ಮಲಗೋಬಾ ಸೇರಿದಂತೆ ಹಲವಾರು ತಳಿಯ ಮಾವು ಬೆಳೆಯಲಾಗಿದೆ.
ಕವಿತೆಗಳು ಮಾನವೀಯ ಅಂತ:ಕರಣ ಹೊಂದಿರಬೇಕು: ಜಯಂತ ಕಾಯ್ಕಿಣಿ
ಭಾನುವಾರ ಸಂಜೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅನ್ವೇಷಣೆ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ಡಿ.ಜಿ.ಎಂ. ಆಯುರ್ವೇದ ಮಹಾವಿದ್ಯಾಲಯದಲ್ಲಿ ಸಂತೋಷ ಅಂಗಡಿ ಅವರು ಬರೆದ ಭವದ ಅಗುಳಿ ಕವನ ಸಂಕಲನ ಕವಿ, ಕತೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಿದರು.
  • < previous
  • 1
  • ...
  • 13998
  • 13999
  • 14000
  • 14001
  • 14002
  • 14003
  • 14004
  • 14005
  • 14006
  • ...
  • 14403
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved