• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕರೆಗೆ 25 ಸಾವಿರ ರು. ಬರ ಪರಿಹಾರ ಘೋಷಿಸಿ
ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು, ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೂಡಲೇ ಜಾರಿ ಮಾಡಬೇಕು. ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿದೆ. ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ 3580, ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ 3150 ರು. ಆಗಿದ್ದು, ಇದು ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯನ್ನು ಲಿಂಕ್ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ
ಪೊಲೀಸ್ ಇಲಾಖೆಯ ಎಆರ್‌ಎಸ್‌ಐ ಚೆನ್ನಕೇಶವ ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಸೈನಿಕ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.
ಸಾಹಿತ್ಯ, ನಾಟಕಗಳಿಂದ ಸಮಾಜವನ್ನು ಬೆಳಕಿನೆಡೆಗೆ ಕೊಂಡೊಯ್ಯಲು ಸಾಧ್ಯ
ಸಾಹಿತ್ಯ, ನಾಟಕಗಳಿಂದ ಸಮಾಜವನ್ನು ಬೆಳಕಿನೆಡೆಗೆ ಕೊಂಡೊಯ್ಯಲು ಸಾಧ್ಯಪಂಚನಹಳ್ಳಿಯಲ್ಲಿ ಮೂರು ದಿನಗಳ ನಾಟಕೋತ್ಸವ
ವಿವಾದಾತ್ಮಕ ಹೇಳಿಕೆ, ಯತ್ನಾಳಗೆ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಅಗತ್ಯವಿದೆ
ಕನ್ನಡಪ್ರಭ ವಾರ್ತೆ ಧಾರವಾಡಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಹತಾಶೆಗೊಂಡು ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಹುಚ್ಚು ಹಿಡಿದಿದ್ದು ಧಾರವಾಡದ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಧಾರವಾಡ ಅಂಜುಮನ್‌ ಇಸ್ಲಾಂ ಸಂಸ್ಥೆ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರ ಹೇಳಿದರು.ಮುಸ್ಲಿಂ ಧರ್ಮಗುರುವೊಬ್ಬರಿಗೆ ಭಯೋತ್ಪಾದಕರ ನಟಿದೆ ಹಾಗೂ ಅವರಿಗೆ ಭಯೋತ್ಪಾದಕ ಸಂಘಟನೆಗಳಿಂದ ಹಣ ಬರುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಅಧಿವೇಶನ ನಡೆಸುತ್ತಿದ್ದು ಈ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಯತ್ನಾಳ ರಾಜ್ಯದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ. ಸ್ಥಾನಮಾನ ಸಿಗದೇ ಹತಾಶರಾಗಿದ್ದರೆ ಧಾರವಾಡದ ಡಿಮಾನ್ಸಗೆ ಬಂದು ಚಿಕಿತ್ಸೆ ಪಡೆಯಲಿ. ಅದನ್ನು ಬಿಟ್ಟು ಸಮಾಜದಲ್ಲಿ ವಿಷ ಬೀಜ ಬಿತ್ತುವುದು ಬೇಡ ಎಂದರು.
ಯಕ್ಷಗಾನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕ: ಕೆ. ರಘುಪತಿ ಭಟ್
ಯಕ್ಷಗಾನ ಮಕ್ಕಳ ಶೈಕ್ಷಣಿಗ ಪ್ರಗತಿಗೆ ಪೂರಕವಾಗಿರುತ್ತದೆ- ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಮಾರೋಪದಲ್ಲಿ ರಘುಪತಿ ಭಟ್ಟ್‌ ಅಭಿಮತ
ಕಟೀಲು ಮೇಳ ಯಕ್ಷಗಾನ ಆರಂಭ, ತಾಳಮದ್ದಳೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟಕ್ಕೆ ಚಾಲನೆ
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ
ಬಲಿಷ್ಠ ಹಾಗೂ ಸುಭದ್ರ ದೇಶಕ್ಕಾಗಿ ಪ್ರಧಾನಿ ಮೋದಿ ಅವರ ಆಡಳಿತ ಅನಿವಾರ್ಯ ಎಂಬ ಸಂದೇಶ ದೇಶದಲ್ಲಿ ಚರ್ಚಿತವಾಗುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ದೇಶದ ಜನತೆ ನಿರ್ಧರಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಮಹಾ ಶಕ್ತಿ ಕೇಂದ್ರ ಸಂಘಟನಾತ್ಮಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಗಳೂರುನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಆಗ್ರಹ
ಜಗಳೂರನ್ನು ಮರಳಿ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಚಿತ್ರದುರ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಬಸ್ಸೊಂದರಲ್ಲಿ ಆಗಮಿಸಿದ್ದ ಐವತ್ತಕ್ಕೂ ಹೆಚ್ಚು ಹೋರಾಟ ಸಮಿತಿ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮರು ಸೇರ್ಪಡೆ ಸಂಬಂಧ ಸರ್ಕಾರ ನೀಡಿರುವ ಸೂಚನೆಗಳ ಪಾಲಿಸುವಲ್ಲಿ ಆಡಳಿತವರ್ಗ ನಿಧಾನ ಪ್ರವೃತ್ತಿ ತೋರುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಶಿಕ್ಷಣದಿಂದ ಮಾತ್ರ ಮೌಲ್ಯಾಧಾರಿತ ಬದುಕು ಸಾಧ್ಯ: ವನಿತ್‌ ಕುಮಾರ್‌
ಸಾಹಿತಿ, ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಹಿಂದುಳಿದ, ಶೋಷಿತರ ಬದುಕು ಕಾರುಣೆಯಿಂದ ಕೂಡಿರದೆ ಸಮಾಜದ ಮಾನವ ಪ್ರೇಮಾ, ಬಾಂಧವ್ಯಗಳಿಂದ ತುಂಬಬೇಕು ಎಂದರು.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸುವುದರೊಂದಿಗೆ ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾ.ಪಂ. ಅಧ್ಯಕ್ಷೆ ಅಮ್ಮುಣಿ ಚಾಲನೆ ನೀಡಿದರು.
ಸಮಾಜ ಸೇವಾಕಾರ್ಯಗಳಲ್ಲಿ ಗಾಂಧೀಜಿ ತತ್ವ ಅನುಷ್ಠಾನಿಸಿದ ಡಾ. ಹೆಗ್ಗಡೆ: ಶಿವಾಚಾರ್ಯ ಸ್ವಾಮೀಜಿ
ಸಮಾಜಮುಖಿ ಸೇವಾಕಾರ್ಯಗಳಲ್ಲಿ ಗಾಂಧೀಜಿ ತತ್ವಗಳನ್ನು ಅನುಷ್ಠಾನಿಸಿದ ಡಾ. ವೀರೇಂದ್ರ ಹೆಗ್ಗಡೆ: ಶಿವಾಚಾರ್ಯ ಸ್ವಾಮೀಜಿ ಅಭಿಮತ
  • < previous
  • 1
  • ...
  • 14001
  • 14002
  • 14003
  • 14004
  • 14005
  • 14006
  • 14007
  • 14008
  • 14009
  • ...
  • 14384
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved