• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮರಳುಗಾರಿಕೆ-ಸಾಗಾಣಿಕೆ ವಿರುದ್ಧ ಕಠಿಣ ಕ್ರಮ
ಅನಧಿಕೃತ ಮರಳುಗಾರಿಕೆ ಮತ್ತು ಮರಳು ಸಾಗಾಣಿಕೆ ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
ಡಾ. ಅಂಬೇಡ್ಕರಗೆ ಭಾರತ ರತ್ನ ನೀಡಿದ್ದು ಬಿಜೆಪಿ
ಕನ್ನಡಪ್ರಭ ವಾರ್ತೆ ಗದಗ೬೦ ವರ್ಷ ದೇಶದಲ್ಲಿ ಆಡಳಿತ ಚುಕ್ಕಾಣಿ ಹಿಡಿದು ಅಧಿಕಾರ ನಡೆಸಿದ ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅವರ ಸಹಾಯಕನನ್ನೇ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯನ್ನಾಗಿ ನಿಲ್ಲಿಸಿ ಡಾ. ಅಂಬೇಡ್ಕರ್‌ ಅವರನ್ನು ಸೋಲಿಸಿ ಅವಮಾನಗೊಳಿಸಿದ್ದು ಇತಿಹಾಸ ಎಂದು ಬಿಜೆಪಿ ಮುಖಂಡ ಡಾ. ಶೇಖರ ಸಜ್ಜನರ ಹೇಳಿದರು.ನಗರದ ನಗರಸಭೆ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಇತಿಹಾಸದ ಉದ್ದಕ್ಕೂ ಕಾಂಗ್ರೆಸಿಗರ ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡರು. ಆದರೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಅವರು ನೆನಪಿಗೆ ಬರಲಿಲ್ಲ. ದೇಶ, ವಿದೇಶಗಳಲ್ಲಿ ೩೨ ಪದವಿಗಳನ್ನು ಗಳಿಸಿದ ಡಾ. ಅಂಬೇಡ್ಕರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಅವರಿಗೆ ಗೌರವ ಸಲ್ಲಿಸಬೇಕಾಗಿತ್ತು
ಚೋರನ ಹೊಳೆ ಸೇತುವೆಗೆ 10 ಕೋಟಿ ರು. ಅನುದಾನ ಬಿಡುಗಡೆ ಆದೇಶ
ಶಾಸಕ ಡಾ.ಮಂತರ್‌ಗೌಡ ಬೆಳಗಾವಿ ಅಧಿವೇಶನದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಕುಸಿಯುವ ಹಂತದಲ್ಲಿರುವ ಬ್ರಿಟಿಷರ ಕಾಲದ ಕಬ್ಬಿಣ ಸೇತುವೆಯ ದುಃಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು
ಹೆದ್ದಾರಿಗಳಲ್ಲಿ ಲಿಂಗ ಪೂಜೆಯ ಮೂಲಕ 4ನೇ ಹಂತದ ಹೋರಾಟವನ್ನೂ ಪ್ರಾರಂಭಿಸಲಾಗಿದೆ. ಸರ್ಕಾರ ಯಾವುದೇ ಇರಲಿ, ಮುಖ್ಯಮಂತ್ರಿಗಳು ಯಾರೇ ಆಗಲಿ ಆದರೆ ನಮ್ಮ ನಿರ್ಧಾರ ಅಚಲವಾಗಿದ್ದು ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸರ್ಕಾರಿ ಆರೋಗ್ಯ ಕಾರ್ಡ್‌ನಡಿ ಇನ್ನು ದೇಶಾದ್ಯಂತ ಚಿಕಿತ್ಸೆ
ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕದಡಿ ಬಿಪಿಎಲ್‌, ಎಪಿಎಲ್‌ ಕುಟುಂಬಗಳಿಗೆ ಹೊಸ ಕಾರ್ಡ್‌. ಸಿದ್ದು ಬಿಡುಗಡೆ. 6 ತಿಂಗಳಲ್ಲಿ 5 ಕೋಟಿ ಕಾರ್ಡ್‌ ವಿತರಿಸುವ ಗುರಿ. ಶೀಘ್ರದಲ್ಲಿ ಜನರಿಗೆ ಸಿಗಲಿದೆ ಕಾರ್ಡ್‌. ನೂತನ ಕಾರ್ಡ್‌ಗಳು ರಾಷ್ಟ್ರೀಯ ಪೋರ್ಟಲ್‌ ಜತೆ ಸಂಯೋಜನೆಗೊಂಡಿವೆ. ಹೀಗಾಗಿ ಇತರೆ ರಾಜ್ಯಗಳಲ್ಲೂ ಈ ಆರೋಗ್ಯ ಕಾರ್ಡ್‌ನಿಂದ ಚಿಕಿತ್ಸೆ ಲಭ್ಯ. ಬಿಪಿಎಲ್‌ ಕುಟುಂಬದಾರರಿಗೆ ವಾರ್ಷಿಕ 5 ಲಕ್ಷ ರು.ವರೆಗೆ ಉಚಿತ ಚಿಕಿತ್ಸೆ. ಚಿಕಿತ್ಸೆ ವೆಚ್ಚಕ್ಕೆ ಶೇ.66 ಅನುದಾನ ರಾಜ್ಯ, ಶೇ.34 ಅನುದಾನ ಕೇಂದ್ರದಿಂದ. ಎಪಿಎಲ್‌ ಕುಟುಂಬಗಳಿಗೆ 5 ಲಕ್ಷ ರು. ಪೈಕಿ 1.5 ಲಕ್ಷ ರು.ವರೆಗೆ ಚಿಕಿತ್ಸೆ ಉಚಿತ. 5 ಲಕ್ಷ ರು. ಚಿಕಿತ್ಸಾ ವೆಚ್ಚದ ಪೈಕಿ ಶೇ.70ರಷ್ಟನ್ನು ಕಾರ್ಡ್‌ದಾರರು ಪಾವತಿಸಬೇಕು.
ವಿರಾಜಪೇಟೆ: ಎರಡು ದಿನಗಳ ಅಂತಾರಾಜ್ಯ ಚಿತ್ರಕಲಾ ಶಿಬಿರ ಸಂಪನ್ನ
ಸಾದೀಕ್ ಆರ್ಟ್ಸ ಲಿಂಕ್ ವಿರಾಜಪೇಟೆ ಮತ್ತು ಕೇರಳ ಚಿತ್ರಕಲಾ ಪರಿಷತ್ ಕಣ್ಣೂರು ಜಿಲ್ಲೆ ಅವುಗಳ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಳ ಎಡಮಕ್ಕಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ಕಲಾ ಉತ್ಸವ ಕೊಡಗು ಅಂಗವಾಗಿ ಆಯೋಜಿಸಲಾಗಿದ್ದ ಅಂತರ್ ರಾಜ್ಯ ಚಿತ್ರಕಲೆಗಾರರ ಚಿತ್ರಕಲಾ ಶಿಬಿರ
ಮುಸ್ಲಿಂ ಹಿತರಕ್ಷಣೆ ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ
ಮುಸ್ಲಿಂರ ಹಿತರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ವಿಷಯವನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಸಮರ್ಥಿಸಿಕೊಂಡಿದ್ದಾರೆ.
ಹೆಗಡೆ ನಗರ: ಹಕ್ಕುಪತ್ರ ವಂಚಿತರಿಗೆ ಶೀಘ್ರ ವಿತರಣೆ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಭಯ । ನಾಳೆ ಹೆಗಡೆ ನಗರ, ಸ್ಥಳಾಂತರ ಪ್ರದೇಶಕ್ಕೆ ಡಿಸಿ, ಎಸ್ಪಿ, ಪಾಲಿಕೆ ಆಯುಕ್ತರ ಸಹಿತ ಭೇಟಿ
ಬೆಟ್ಟದಕೂರ್ಲಿಯಲ್ಲಿ ವಿಜೃಂಭಣೆಯ ಹೋರಿಹಬ್ಬ
ಕನ್ನಡಪ್ರಭ ವಾರ್ತೆ ಸೊರಬ ಮಲೆನಾಡು ಮತ್ತು ಬಯಲುಸೀಮೆ ಭಾರದ ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಿದರು. ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಒಂದಕ್ಕಿಂತ ಒಂದು ಹೋರಿಗಳು ನಾವೇನು ಯಾರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಮಿಂಚಿನ ಓಟ ಮಾಡಿ, ನೋಡುಗರ ಗಮನ ಸೆಳೆದವು. ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.
ಶಿಕಾರಿಪುರ ಯಾತ್ರಿನಿವಾಸ ನಿರ್ವಹಣೆ ಮರೆತ ಸರ್ಕಾರ: ಕೃಷ್ಣ ಹುಲಗಿ ಆರೋಪ
ಸಾರ್ವಜನಿಕರ ಆಸ್ತಿ ಆಗಿರುವ ಕಟ್ಟಡವನ್ನು ಬಾಡಿಗೆ ಆಧಾರದಲ್ಲಿ ಸ್ಥಳೀಯ ಸಂಘ ಸಂಸ್ಥೆಗೆ ವಹಿಸಿದಲ್ಲಿ ಸರ್ಕಾರಕ್ಕೆ ಆದಾಯದ ಜತೆಗೆ, ಸಾರ್ವಜನಿಕರಿಗೂ ಉಪಯೋಗವಾಗಲಿದೆ. ಯಾತ್ರಿ ನಿವಾಸದಲ್ಲಿನ ಅವ್ಯವಸ್ಥೆಯಿಂದಾಗಿ ಸುತ್ತಮುತ್ತಲಿನ ದೇವಸ್ಥಾನ, ಉದ್ಯಾವನ, ಮಠ ಮಂದಿರದ ಮಹತ್ವ, ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಪರಸ್ಥಳದಿಂದ ನಿತ್ಯ ನೂರಾರು ಭಕ್ತರು ಶ್ರೀ ಹುಚ್ಚುರಾಯನ ದರ್ಶನಕ್ಕೆ ಧಾವಿಸುತ್ತಿದ್ದಾರೆ. ಇವರಿಗೆ ತಂಗಲು ಯಾತ್ರಿ ನಿವಾಸ ಇಲ್ಲದೇ ಸಮಸ್ಯೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 14004
  • 14005
  • 14006
  • 14007
  • 14008
  • 14009
  • 14010
  • 14011
  • 14012
  • ...
  • 14384
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved