• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿ ಬದುಕಿನಲ್ಲಿ ಯಶಸ್ಸು: ನ್ಯಾ.ಮಂಜುನಾಥ ನಾಯ್ಕ್‌
3 ದಿನಗಳ ಕ್ರೀಡಾಕೂಟ, 9 ತಂಡಗಳು ಲಾಠಿ ಹಿಡಿದು ಸದಾ ಬಂದೋಬಸ್ತ್‌ನಲ್ಲಿದ್ದ ಪೊಲೀಸರು, ಕರ್ತವ್ಯದ ಒತ್ತಡ ಬಿಟ್ಟು ಮೈದಾನಕ್ಕೆ ಇಳಿದು, ಕ್ರೀಡೆಯಲ್ಲಿ ಪಾಲ್ಗೊಂಡರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಖಾಕಿ ಪಡೆ ರಿಲ್ಯಾಕ್ಸ್ ಮೂಡಿಗೆ ಜಾರಿತ್ತು. ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌ ನೇತೃತ್ವದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಮೇಲಾಧಿಕಾರಿಗಳು, ಕಿರಿಯರು ಎನ್ನದೇ ಎಲ್ಲರೂ ಸಮಾನವಾಗಿ ಆಟದಲ್ಲಿ ಪಾಲ್ಗೊಂಡರು. ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ 9 ತಂಡಗಳು ಪಾಲ್ಗೊಂಡಿವೆ. ಪ್ರತಿ ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥಸಂಚಲನ ಗಮನ ಸೆಳೆಯಿತು.
ಸರ್ಕಾರದಿಂದ ಒಂದು ರು. ಅನುದಾನ ಬಂದಿಲ್ಲ
ಪ್ರತಿ ಗ್ರಾಪಂನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜನಜಾಗೃತಿ ಮೂಡಿಸಲು ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಭೆ ನಡೆಸಬೇಕು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿಸಿಕೊಳ್ಳದ ನರೇಗಾ ಯೋಜನೆಯ ಫಲಾನುಭವಿಗಳ ಜಾಬ್ ಕಾರ್ಡ್‌ ರದ್ದು ಪಡಿಸಲಾಗುವುದು ಎಂದು ಹೇಳಿದರಲ್ಲದೇ ಯಾವುದೇ ಕಾರಣಕ್ಕೂ ಗ್ರಾಮಗಳಲ್ಲಿ ಅಸ್ವಚ್ಛತೆ ಎಲ್ಲೂ ಕಂಡು ಬರದಂತೆ ಸಂಬಂಧಿಸಿದ ಅಧಿಕಾರಿಗಳು ಪೂರಕ ಕೆಲಸಗಳನ್ನು ಕೈಗೊಳ್ಳಬೇಕು ಎಂದು ನೇಮರಾಜ ನಾಯ್ಕ ಹೇಳಿದರು.
ಮಂಗಳೂರು: ಪೊಲೀಸ್‌ ವಾರ್ಷಿಕ ಕ್ರೀಡಾಕೂಟ
ಮಂಗಳೂರು ನಗರ ಪೊಲೀಸ್ಸ್‌ ಕಮಿಷನರೇಟ್ಟ್‌ ವ್ಯಾಪ್ತಿಯ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಅಥ್ಲೀಟ್ಟ್‌ ಎಂ.ಆರ್ರ್‌. ಪೂವಮ್ಮ ಚಾಲನೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ವಾರ್ಷಿಕ ಕ್ರೀಡಾಕೂಟ: ೨ನೇ ದಿನವೂ ಆಳ್ವಾಸ್ ಪಾರಮ್ಯ
ರಾಜೀವ್ವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ವಾರ್ಷಿಕ ಕ್ರೀಡಾಕೂಟ ಅಥ್ಲೆಟಿಕ್ಕ್‌ ಚಾಂಪಿಯನ್ನ್‌ ಶಿಪ್ಪ್‌: ಎರಡನೇ ದಿನವೂ ಆಳ್ವಾಸ್ಸ್‌ ಕಾಲೇಜು ವಿದ್ಯಾರ್ಥಿಗಳದ್ದೇ ಪಾರಮ್ಯ, ಹಲವು ಕೂಟ ದಾಖಲೆಗಳು
ಕ್ರೀಡೆಯಿಂದ ದೈಹಿಕ - ಮಾನಸಿಕ ಸದೃಢತೆ ಸಾಧ್ಯ: ಡಿಸಿ ವಿದ್ಯಾಕುಮಾರಿ
ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ: ಉಡುಪಿ ಪೊಲೀಸರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ
ತಾಯಿ ಸ್ಥಾನದಲ್ಲಿ‌ ನಿಂತು ನಿಮ್ಮ ಬೇಡಿಕೆ ಈಡೇರಿಸುವೆ
ವಿಶೇಷಚೇತನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ ಹಸ್ತ
ಸರ್ಕಾರದಿಂದ ಒಂದು ರು. ಅನುದಾನ ಬಂದಿಲ್ಲ
ಪ್ರತಿ ಗ್ರಾಪಂನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜನಜಾಗೃತಿ ಮೂಡಿಸಲು ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಭೆ ನಡೆಸಬೇಕು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿಸಿಕೊಳ್ಳದ ನರೇಗಾ ಯೋಜನೆಯ ಫಲಾನುಭವಿಗಳ ಜಾಬ್ ಕಾರ್ಡ್‌ ರದ್ದು ಪಡಿಸಲಾಗುವುದು ಎಂದು ಹೇಳಿದರಲ್ಲದೇ ಯಾವುದೇ ಕಾರಣಕ್ಕೂ ಗ್ರಾಮಗಳಲ್ಲಿ ಅಸ್ವಚ್ಛತೆ ಎಲ್ಲೂ ಕಂಡು ಬರದಂತೆ ಸಂಬಂಧಿಸಿದ ಅಧಿಕಾರಿಗಳು ಪೂರಕ ಕೆಲಸಗಳನ್ನು ಕೈಗೊಳ್ಳಬೇಕು ಎಂದು ನೇಮರಾಜ ನಾಯ್ಕ ಹೇಳಿದರು.
ಬರ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೆ.ಜೆ.ಜಾರ್ಜ್
ಬರ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೆ.ಜೆ.ಜಾರ್ಜ್ಕಡೂರು, ಚಿಕ್ಕಮಗಳೂರು ತಾಲೂಕಿನ ಪ್ರದೇಶಗಳಿಗೆ ಭೇಟಿ
28 ಕ್ಷೇತ್ರಗಳನ್ನೂ ಗೆದ್ದು ಪ್ರಧಾನಿ ನರೇಂದ್ರ ಮೋದಿಗೆ ಬಲ ತರುವೆ: ವಿಜಯೇಂದ್ರ
ನಿರ್ವಾತ ವಾತಾವರಣ ಅನುಭವಿಸಿದೆವು: ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ವಿರೋಧ ಪಕ್ಷ ನಾಯಕ ಇಲ್ಲದೇ ನಾವು 6 ತಿಂಗಳು ನಿರ್ವಾತ ವಾತಾವರಣವನ್ನು ಅನುಭವಿಸಿದೆವು. ವಿರೋಧ ಪಕ್ಷಗಳು ನಮ್ಮ ಮುಖದ ಮೇಲೆ ತಿವಿಯುತ್ತಿದ್ದರು. ನಿಮಗೆ ರಾಜ್ಯಾಧ್ಯಕ್ಷರಿಲ್ಲ, ವಿರೋಧ ಪಕ್ಷದ ನಾಯಕ ಇಲ್ಲ. ನಿವೇನೂ ಹೋರಾಟ ಮಾಡುತ್ತೀರಿ ಎಂದು ಜನ ಪ್ರಶ್ನೆ ಮಾಡುವಂತಾಗಿದ್ದು. ಆದರೂ ನಾವು 65 ಶಾಸಕರು ಸದನದಲ್ಲಿ ವಿರೋಧ ಪಕ್ಷದ ನಾಯಕರಂತೆ ಹೋರಾಟ ಮಾಡಿದ್ದೇವೆ ಎಂದರು.
ವಿದ್ಯಾರ್ಥಿಗಳು ಬೆಂಕಿಯಾಗದೇ, ದೀಪದಂತೆ ಬೆಳಗಬೇಕು: ಕಮಾಂಡೆಂಟ್‌ ಎಸ್‌.ಯುವಕುಮಾರ್‌
ಹಳೆ ವಿದ್ಯಾರ್ಥಿಗಳ ಸಂಘದ ಸಂಚಾಲಕ ಹಾಗೂ ಇತಿಹಾಸ ಪ್ರಾಧ್ಯಾಪಕ ಡಾ. ಕೆ.ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಲ್ನಾಡ್ ಕೋಚಿಂಗ್ ಸೆಂಟರ್ ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಅತಿ ಮುಖ್ಯ. ಸರ್ಕಾರಿ ಉದ್ಯೋಗಗಳು ಲಭಿಸಲು ಇಂದು ಕಷ್ಟಪಡಬೇಕಾಗಿದೆ. ಮಲ್ನಾಡ್ ಕೋಚಿಂಗ್ ಸೆಂಟರ್ ಲಕ್ಷಾಂತರ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ದೊಡ್ಡ ದೊಡ್ಡ ಪರೀಕ್ಷೆಗಳನ್ನು ಪಾಸ್ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ, ಸೋಮಾರಿತನ ಬಿಟ್ಟು ಸಾಮಾಜಿಕ ಜಾಲತಾಣಗಳ ದಾಸರಾಗದೇ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.
  • < previous
  • 1
  • ...
  • 14005
  • 14006
  • 14007
  • 14008
  • 14009
  • 14010
  • 14011
  • 14012
  • 14013
  • ...
  • 14347
  • next >
Top Stories
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved