ರೈತರಿಗೆ ತ್ವರಿತ ಸೇವೆ ಕಲ್ಪಿಸಲು ಶ್ರಮಿಸಿದ ಸರ್ವೇ ಅಧಿಕಾರಿಗಳಿಗೆ ತಾಕೀತುಅಳತೆ, ವಾಟ್ನಿ, ಪೋಡಿ, ಆಕಾರ ಬಂದು ನಕಲು ಸೇರಿದಂತೆ ಯಾವುದೇ ಸೇವೆಯಾಗಲಿ ತ್ವರಿತಗತಿಯಲ್ಲಿಯೇ ಕಲ್ಪಿಸುವಲ್ಲಿ ಸರ್ವೇ ಇಲಾಖೆ ಪ್ರತಿಯೋರ್ವ ಅಧಿಕಾರಿ, ಸಿಬ್ಬಂದಿಗಳು ಶ್ರಮಿಸಬೇಕು. ಅನಗತ್ಯ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ವೈಶಾಲಿ ಅವರು ರೋಣ ಸರ್ವೇ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.