• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.9ರಂದು ಬೀದರ್‌ನಲ್ಲಿ ರಾಷ್ಟ್ರೀಯ ಲೋಕ ಅದಾಲತ್‌
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಗುರುವಾರ ಡಿ.9ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥ ಬದಲಾಯಿಸುವ ಶಕ್ತಿಯಿದೆ
ವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥವನ್ನು ಬದಲಾಯಿಸುವ ಶಕ್ತಿಯಿದ್ದು, ಶೈಕ್ಷಣಿಕ ವರ್ಷದ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿಗಳು ಯಶಸ್ಸಿನ ದಾರಿಯನ್ನು ಸರಳವಾಗಿಸಿಕೊಳ್ಳಿ ಎಂದು ಪುರಸಭೆ ಸದಸ್ಯ ರಾಜು ಸಾಂಗ್ಲಿಕರ ಹೇಳಿದರು.ಪಟ್ಟಣದ ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ''ಕನ್ನಡಪ್ರಭ'' ಪತ್ರಿಕೆಯ ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಚ್ಚಾದ ಕಾಡಾನೆಗಳ ಉಪಟಳ: ಮಲೆನಾಡಿನಲ್ಲಿ ಬೀಡು ಬಿಟ್ಟ 32 ಆನೆಗಳು
ಹೆಚ್ಚಾದ ಕಾಡಾನೆಗಳ ಉಪಟಳ: ಮಲೆನಾಡಿನಲ್ಲಿ ಬೀಡು ಬಿಟ್ಟ 32 ಆನೆಗಳು, ಕೆಲವೆಡೆ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಆನೆ
26ರಂದು ಮೈಸೂರಿನಲ್ಲಿ ಗಿರಿಜನರ ಸಂಸ್ಕೃತಿ ಸಂರಕ್ಷಣಾ ಸಮಾವೇಶ
ಅನ್ಯ ಧರ್ಮಗಳಿಗೆ ಮತಾಂತರಗೊಂಡ ಗಿರಿಜನರು ನಮ್ಮ ಸೌಲಭ್ಯಗಳನ್ನು ಸರ್ಕಾರದಿಂದ ಅನುಭವಿಸುತ್ತಿದ್ದು, ಅವರನ್ನು ಪರಿಶಿಷ್ಟ ಪಂಗಡದಿಂದ ಕೈಬಿಡಬೇಕು, ಅದಕ್ಕಾಗಿ ಸಮುದಾಯದ ಸಂಘಟನೆಯ ಉದ್ದೇಶದಿಂದ ನ. ೨೬ರಂದು ಮೈಸೂರಿನಲ್ಲಿ ೨೫ ಸಾವಿರ ಗಿರಿಜನರ ಸಂಸ್ಕೃತಿ ಸಂರಕ್ಷಣಾ ಸಮಾವೇಶ ಕೈಗೊಂಡಿದ್ದೇವೆ ಎಂದು ವಿಧಾನಪರಿಷತ್‌ ಸದಸ್ಯ, ರಾಜ್ಯ ಗಿರಿಜನ ಸುರಕ್ಷಾ ವೇದಿಕೆ ನಿರ್ವಾಹಕ ವಿಸ್ವಸ್ಥ ಶಾಂತಾರಾಮ್ ಸಿದ್ದಿ ತಿಳಿಸಿದರು.
ಎನ್‌ಇಪಿ ಪರ ಕೋಟಿ ಸಹಿ ಸಂಗ್ರಹ
ಎಡಪಂಥೀಯ ವಿಚಾರಧಾರೆ ಮತ್ತು ದೇಶದ ಇತಿಹಾಸ ಮರೆಮಾಚುವ ವಿಷಯಗಳು ಪಠ್ಯ-ಪುಸ್ತಕಗಳಲ್ಲಿರುವುದನ್ನು ಬದಲಾಯಿಸಲು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಪರಿಷ್ಕರಣಾ ಸಮಿತಿ ರಚಿಸಿದ್ದೆ.
ಲಂಚಕ್ಕೆ ಬೇಡಿಕೆ, ಕಾನ್‌ಸ್ಟೇಬಲ್ ಅಮಾನತು
ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿದ್ದ ವಾಹನವನ್ನು ಮಾಲೀಕರಿಗೆ ನೀಡಲು ಪೊಲೀಸ್ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ವೈರಲ್ ಆಗುತ್ತಿದ್ದಂತೆ ಸಂಬಂಧಪಟ್ಟ ಕಾನ್‌ಸ್ಟೇಬಲ್‌ನನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಆದೇಶಿಸಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್ ರಮೇಶ ಭಜಂತ್ರಿ ಲಂಚ ಕೇಳಿದವರು. ಸಾಹೇಬ್ರಿಗೆ ₹ ೫ ಸಾವಿರ ಮತ್ತು ನನಗೆ ₹ ೨ ಸಾವಿರ ಕೊಡು ಎಂದು ಲಂಚ ಕೇಳಿರುವ ದೃಶ್ಯಾವಳಿ ವಿಡಿಯೋದಲ್ಲಿ ಸೆರೆಯಾಗಿದೆ.
ವಿದ್ಯಾರ್ಥಿಗಳಿದ್ದ ಆಟೋ, ಕ್ಯಾಂಟರ್‌ ಡಿಕ್ಕಿ: ವಿದ್ಯಾರ್ಥಿನಿ ಬಲಿ
ಕಾಲೇಜು ವಿದ್ಯಾರ್ಥಿಗಳಿದ್ದ ಆಟೋ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತ ಪಟ್ಟಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ವರ್ಗಾವಣೆ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ
ತಾಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿ ಬರ ಸಮೀಕ್ಷೆ ಪ್ರವಾಸದ ನಿಮಿತ್ತ ಬೊಮ್ಮನಗೌಡರ ಹೊಲದಲ್ಲಿ ಬೆಳೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಬ್ಯಾಂಕಿನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರಿದರು.
ಸ್ವಾಮಿ ವಿವೇಕಾನಂದ ಶಾಲೆಗೆ ಬೆಳ್ಳಿಹಬ್ಬ ಸಂಭ್ರಮ: ದಿವಾಕರ ಭಾವೆ
ಕಳೆದ 7 ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುತ್ತಿದೆ. ತಾಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗುತ್ತಿದ್ದಾರೆ. ಹಲವು ವಿದ್ಯಾರ್ಥಿಗಳು ಕ್ರೀಡೆ, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಾಲ್ಗೊಂಡಿದ್ದಾರೆ. 2017-18ನೇ ಸಾಲಿನಲ್ಲಿ 7ನೇ ತರಗತಿ ವಿದ್ಯಾರ್ಥಿಯು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿದ್ದ ಇನ್‌ಸ್ಪೈರ್ ಅವಾರ್ಡ್‌, ವಿಜ್ಞಾನ ಮಾದರಿ ರಚನೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಯು ಕೇವಲ ಶೈಕ್ಷಣಿಕ ಕ್ಷೇತ್ರವಲ್ಲದೇ, ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ವಿಶೇಷ ಸಾಧನೆ ತೋರಿದೆ ಎಂದರು.
ಸಮುದಾಯದ ಬೇಡಿಕೆ ಈಡೇರಿಸುವಂತೆ ಯುವಕನ ಪಾದಯಾತ್ರೆ
ಹನೂರು: ಸವಿತಾ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಮಲೆ ಮಹದೇಶ್ವರ ಬೆಟ್ಟದಿಂದ ಮಂತ್ರಾಲಯಕ್ಕೆ ಯುವಕನೊಬ್ಬ ಪಾದಯಾತ್ರೆ ಕೈಗೊಂಡಿದ್ದಾನೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ರತ್ನಮ್ಮ ಮತ್ತು ರಾಜು ದಂಪತಿ ಪುತ್ರ ಆನಂದ್ ಸಮುದಾಯಗಳ ಬೇಡಿಕೆಗಾಗಿ ಒತ್ತಾಯಿಸಿ ಪಾದಯಾತ್ರೆ ಹೊರಟಿರುವ ಯುವಕ. ಸಮಾಜದ ಎಂಟು ಬೇಡಿಕೆಗಳಿಗೆ ಸವಿತಾ ಶ್ರೀಧರನಂದನ ಸ್ವಾಮೀಜಿ ನಡೆಸುತ್ತಿರುವ ಮೀಸಲಾತಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲು ಮೀಸಲಾತಿಗಾಗಿ ಸರ್ಕಾರದ ಗಮನ ಸೆಳೆಯಲು ಮಲೆ ಮಹದೇಶ್ವರ ಬೆಟ್ಟದಿಂದ ಮಂತ್ರಾಲಯಕ್ಕೆ 600 ಕಿಮೀ ಪಾದಯಾತ್ರೆ ಹೊರಟಿರುವ ಯುವಕನಿಗೆ ಸಮುದಾಯದ ಮುಖಂಡರು ಶುಭ ಹಾರೈಸಿದ್ದಾರೆ.
  • < previous
  • 1
  • ...
  • 14009
  • 14010
  • 14011
  • 14012
  • 14013
  • 14014
  • 14015
  • 14016
  • 14017
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved