• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14 ವರ್ಷವಾದರೂ ಅಚ್ಚೇದಿನ್‌ ಕಾಣುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು
ವಿಧಾನಪರಿಷತ್ ಸದಸ್ಯರಿಗೂ ಸೂಕ್ತ ಅನುದಾನ ನೀಡಿ
ಎಂಎಲ್ಎ ಗಳಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ನೂರು- ಐನೂರು ಕೋಟಿ ಅನುದಾನ ನೀಡಲಾಗುತ್ತದೆ. ಅದೇ ನಮಗೆ (ಮೇಲ್ಮನೆ ಸದಸ್ಯರು) ಕೇವಲ ಎರಡು ಕೋಟಿ ಮಾತ್ರ ಕೊಡ್ತಾರೆ. ಸಾರ್ವಜನಿಕರ ದೃಷ್ಟಿಯಲ್ಲಿ ನಾವೂ ಕೂಡಾ ಒಬ್ಬ ಅಭಿವೃದ್ಧಿ ಕಾರ್ಯ ಮಾಡುವವರು. ಆದರೆ, ಸೂಕ್ತ ಅನುದಾನ ಇಲ್ಲದಿದ್ದರೆ ಹೇಗೆ ಕೆಲಸ ಮಾಡುವುದು.... ವಿಧಾನಪರಿಷತ್ ಬಿಜೆಪಿ ಸದಸ್ಯ ಶಾಂತಾರಾಮ್ ಸಿದ್ಧಿ ಅವರ ಅಸಹಾಯಕ ಮಾತುಗಳಿವು.
ಡಿ. 1ರಿಂದ ನೋಂದಣಿ, ಜನವರಿಯಿಂದ ಭತ್ತ, ರಾಗಿ, ಜೋಳ ಖರೀದಿ
ಈಗಾಗಲೇ ಭತ್ತ ಖರೀದಿ ಕೇಂದ್ರಗಳು ಪ್ರಾರಂಭವಾಗಿವೆ. ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಜೋಳ ಬೆಳೆಗಳನ್ನು ಖರೀದಿಸಲು ರೈತರು ಡಿ. 1ರಿಂದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಖರೀದಿ ಕೇಂದ್ರವಿರುವ ಎಪಿಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಖರೀದಿ ಪ್ರಕ್ರಿಯೆಯನ್ನು 2024ರ ಜ. 1ರಿಂದ ಆರಂಭವಾಗಿ 2024ರ ಮಾರ್ಚ್ ಅಂತ್ಯದವರೆಗೆ ಖರೀದಿ ಮಾಡಲಾಗುತ್ತದೆ.
ಕಾಳು ಕಟ್ಟುತ್ತಿರುವ ಭತ್ತದ ಬೆಳೆಗಳಿಗೆ ನೀರು ಹರಿಸಿ
ನವೆಂಬರ್ ತಿಂಗಳಾಂತ್ಯದವರೆಗೂ ಭದ್ರಾ ನೀರು ನೀಡಿ । ಬಿಜೆಪಿ ರೈತ ಮೋರ್ಚಾದಿಂದ ಸರ್ಕಾರಕ್ಕೆ ಮನವಿ
ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಜೆಡಿಎಸ್ ಶಾಸಕರಿಂದ ಬರ ಅಧ್ಯಯನ
ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕರುಗಳಾದ ಎಚ್.ಡಿ.ರೇವಣ್ಣ, ಸಿ.ಎನ್. ಬಾಲಕೃಷ್ಣ ,ಎ.ಮಂಜು, ಎಚ್.ಪಿ.ಸ್ವರೂಪ್, ನೇತೃತ್ವದ ತಂಡವು ತಾಲೂಕಿನ ಕಸಬಾ ಹೋಬಳಿ ಗೌಡಗೆರೆ ಗ್ರಾಮಕ್ಕೆ ಭೇಟಿ ನೀಡಿತ್ತು. ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲಾಯ್ತು. ಬರದಿಂದ ಸಂಭವಿಸಿರುವ ಹಾನಿಯನ್ನು ವೀಕ್ಷಿಸಿ ರೈತರೊಂದಿಗೆ ಚರ್ಚೆ ನಡೆಸಿದರು.
ಸಂಘಟನೆಯೊಂದಿಗೆ ಲೋಕ ಸಮರ ಗೆಲ್ಲೋಣ
ಸಂಸದ ದೇವೇಂದ್ರಪ್ಪ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರ ಪರವಾಗಿ ನಾನು ಸಹ ಚುನಾವಣೆಯಲ್ಲಿ ಕೆಲಸ ಮಾಡಿ ಗೆಲ್ಲಿಸುತ್ತೇನೆ. ನಾನು ಸಹ ಎರಡನೆ ಬಾರಿಗೆ ಆಕಾಂಕ್ಷಿಯಾಗಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಯಾರಿಗೇ ಕೊಟ್ಟರೂ ಸಂಪೂರ್ಣ ಸಹಕಾರ, ಬೆಂಬಲ ಇದೆ ಎಂದರು.
27ರಂದು ಮೆಸ್ಕಾಂ ಕಿರುಕುಳ ಖಂಡಿಸಿ ಪ್ರತಿಭಟನೆ
ಪ್ರತ್ಯೇಕ ಮೀಟರ್ ಹಾಕಿಸಲು ಪ್ರತಿ ಅಶ್ವಶಕ್ತಿಗೆ ₹10 ಸಾವಿರಗಳಷ್ಟು ದುಬಾರಿ ವೆಚ್ಚ ತಗುಲಲಿದೆ. ಅಲ್ಲದೇ, 10 ತಿಂಗಳ ಅವಧಿಗೆ ಅನಗತ್ಯವಾಗಿ ಕನಿಷ್ಠ ಶುಲ್ಕ ತರಬೇಕಾಗಿದೆ. ಮಲೆನಾಡಿನ ವಾಣಿಜ್ಯ ಬೆಳೆ ಆಗಿರುವ ಅಡಕೆಯಿಂದ ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೂರಾರು ಕೋಟಿ ಆದಾಯವಿದೆ. ಲಕ್ಷಾಂತರ ಮಂದಿ ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಿರುವಾಗ ಅವಮಾನ ಆಗುವಂತೆ ನಡೆದುಕೊಳ್ಳುತ್ತಿರುವ ಮೆಸ್ಕಾಂ ವಿಧಿಸುವ ದಂಡವನ್ನು ರೈತರು ಕಟ್ಟಬಾರದು ಎಂದರು.
ಇಬ್ಬರು ಕಳ್ಳರ ಬಂಧನ: 103 ಗ್ರಾಂ ಚಿನ್ನ, 3 ಬೈಕ್ ವಶ
ಹೊಸಕೋಟೆ: ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಆವಲಹಳ್ಳಿ ಪೊಲೀಸರು ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಸಚಿವರ ಆಪ್ತಸಹಾಯಕ ಸೋಗು ಹಾಕಿ ವಂಚಿಸಿದ ಆರೋಪಿಗಳ ಸೆರೆ
ಪ್ರಕರಣದ ಜಾಡು ಹಿಡಿದ ಪೊಲೀಸರ ತಂಡ ನ.22 ರಂದು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ (34) ಮತ್ತು ಶಿವಮೂರ್ತಿ (35) ಎಂಬವರನ್ನು ಬಂಧಿಸಿದೆ. ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜ್ ಅವರು ಕೊಡಗು ಜಿಲ್ಲಾ ಎಸ್ಪಿಗೆ ಸೂಚಿಸಿದ್ದಾರೆ.
ಜಮೀರ್‌ ಅಹ್ಮದ್‌ ಸದನದಲ್ಲಿ ಭಾಗವಹಿಸಲು ಬಿಡುವುದಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಜಮೀರ್ರ್‌ ಅಹಮ್ಮದ್ದ್‌ಗೆ ಸದನದಲ್ಲಿ ಪಾಲ್ಗೊಳ್ಲಲು ಬಿಡುವುದಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಹೇಳಿಕೆ
  • < previous
  • 1
  • ...
  • 14011
  • 14012
  • 14013
  • 14014
  • 14015
  • 14016
  • 14017
  • 14018
  • 14019
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved