• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ರನ ವಿರುದ್ಧ ಸುಖಾಸುಮ್ಮನೆ ಆರೋಪ: ಸಂಸದ ದೇವೇಂದ್ರಪ್ಪ
ಕೊಳಾಳ್ ಗ್ರಾಮದ ಕಲ್ಲೇಶ್ ಎನ್ನುವನು ಆ ಯುವತಿಯನ್ನು ನನ್ನ ಪುತ್ರನಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಬಳಿಕ ಈ ರೀತಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಆಕೆ ಯಾರು ಎಂದು ನನಗೆ ಗೊತ್ತಿಲ್ಲ. ನಾನು ಬೆಂಗಳೂರಿನಿಂದ ಕರೆ ಮಾಡಿದ್ದು ಎಂದಿದ್ದಾರೆ. ಎಂಟು ದಿನಗಳ ಹಿಂದೆ ಆಕೆ ನನಗೆ ಕರೆ ಮಾಡಿದ್ದು, ಈಗ ಚುನಾವಣೆ ಹತ್ತಿರ ಬರುತ್ತಿದೆ. ಆದ್ದರಿಂದ ಈ ರೀತಿ ಕುಮ್ಮಕ್ಕು ಮಾಡಿದ್ದಾರೆ. ನನ್ನ ಘನತೆಗೆ ಕುಂದು ತರಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಚ್ಚುಕಟ್ಟಾದ ಪ್ರತಿಭಾ ಕಾರಂಜಿಗೆ ಎಲ್ಲರ ಸಹಕಾರ ಕಾರಣ: ಶರಣ್ ರಾಜ್
ಅಚ್ಚುಕಟ್ಟಾದ ಪ್ರತಿಭಾ ಕಾರಂಜಿಗೆ ಎಲ್ಲರ ಸಹಕಾರ ಕಾರಣ: ಶರಣ್ ರಾಜ್
ಕುಡಿದು ತೂರಾಡುತ್ತಿದ್ದ ತಂದೆಯಿಂದ ಹಸುಗೂಸು ರಕ್ಷಣೆ
ತಂದೆಯೇ ಕುಡಿದ ಅಮಲಿನಲ್ಲಿ ತನ್ನ 7-8 ದಿನದ ಹಸುಗೂಸನ್ನು ಹೊತ್ತು ತಂದು ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಮತ್ತೆ ಮದ್ಯಪಾನ ಮಾಡಲು ತೆರಳಿದ್ದಲ್ಲದೇ, ಕೂಸು ಹಸಿವಿನಿಂದ ನರಳಾಡುತ್ತಿದ್ದರೂ ಅದರ ಪರಿವೆ ಇಲ್ಲವೆಂಬಂತೆ ಅಮಾನವೀಯವಾಗಿ ವರ್ತಿಸಿದ ಘಟನೆ ಕಳೆದ ಬುಧವಾರ ತಡ ರಾತ್ರಿ ಸಂಭವಿಸಿದೆ.
ಲೋಕಾ ಬಲೆಗೆ ಆರ್‌ಟಿಒ ಅಧೀಕ್ಷಕ
ನಗರದ ಎಸ್‌ಕೆಬಿ ಟ್ರಾವೆಲ್ಸ್‌ನ ಮಾಲೀಕ ಎಚ್. ಉಮೇಶ್ ಅವರು ಬಸ್‌ನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಗ್ರಾಮದ ನಿವಾಸಿ ವಸಿಕೂರ್ ರೆಹಮಾನ್ ಎಂಬವರಿಗೆ ಮಾರಾಟ ಮಾಡಿದ್ದರು. ಸದರಿ ಬಸ್‌ನ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲು ಆರ್‌ಟಿಒ ಕಚೇರಿಯ ಅಧೀಕ್ಷಕ ಚಂದ್ರಕಾಂತ ಗುಡಿಮನಿ ಅವರು ₹೧೫ ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, ಈ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.
ಗರ್ಭಕೋಶ ಬದಲು ಗರ್ಭನಾಳದಲ್ಲಿ ಬೆಳೆದ ಗರ್ಭ: ಮಹಿಳೆಗೆ ಜೀವದಾನ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹಳೆ ಜೋಗದ ವೀರಭದ್ರಪ್ಪ ಅವರ ಪತ್ನಿ ಬೇಬಿ (31) ಎಂಬವರು ನ.12ರಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಹೊಟ್ಟೆನೋವಿನ ಸಮಸ್ಯೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ ಒಂದೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಗರ್ಭಕೋಶದ ಬದಲು ಗರ್ಭನಾಳದಲ್ಲಿ ಗರ್ಭ ಧರಿಸಿರುವುದು ಅಂದರೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಎಂದು ತಿಳಿದುಬಂದಿತ್ತು.
ಗ್ರಾಮಾಂತರ ಠಾಣೆಯಲ್ಲಿ ರೈತ ಸಂಘಕ್ಕೆ ಅಗೌರವ ಖಂಡಿಸಿ ಪ್ರತಿಭಟನೆ
ರೈತರಿಗೆ ಅಗೌರವ ತರುವ ರೀತಿಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್ ನಡೆದುಕೊಂಡಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು ರೈತರ ಬಳಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯ
ನಾಳೆಯಿಂದ ಪ್ರಾಚೀನ ಸ್ಮಾರಕ ಸಂರಕ್ಷಣಾ ಅಭಿಯಾನ
ಪ್ರಾಚೀನ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಹ ಸ್ಮಾರಕಗಳನ್ನು ಸಂರಕ್ಷಣೆ ಮಾಡುವ ಸದುದ್ದೇಶದಿಂದ ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಸ್ಮಾರಕಗಳ ಸ್ವಚ್ಛತೆ, ಸಂರಕ್ಷಣಾ ಅಭಿಯಾನವನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ.
ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಎಲ್ಲರ ಜವಾಬ್ದಾರಿ
ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಮನೆಗಳು ಸಕಲ ಸೌಲಭ್ಯಗಳಿಂದ ಕೂಡಿದ್ದು, ಸುಸಜ್ಜಿತವಾಗಿ ನಿರ್ಮಾಣಗೊಳಿಸಲಾಗಿದೆ. ನಗರದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಅದೇ ರೀತಿ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಗರಸಭೆ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ
ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಸುಶೀಲಾಮೂರ್ತಿಗೆ ಕಂಚಿನ ಪದಕ
ಹೊಸಕೋಟೆ: ಫಿಲಿಫೈನ್ಸ್‌ ನಲ್ಲಿ ನಡೆದ 22ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಹೊಸಕೋಟೆ ನಗರದ ಕ್ರೀಡಾಪಟು ಸುಶೀಲಾ ಮೂರ್ತಿ ಅವರು ಷಾಟ್‌ಪುಟ್ ಎಸೆತದಲ್ಲಿ ಕಂಚಿನ ಪದಕ ಗಳಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 14029
  • 14030
  • 14031
  • 14032
  • 14033
  • 14034
  • 14035
  • 14036
  • 14037
  • ...
  • 14310
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved