• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭೆ ಅನಾವರಣಕ್ಕೆ ಯುವ ಜನೋತ್ಸವ ಸೂಕ್ತ ವೇದಿಕೆ
ಯುವ ಮೇಳಗಳು, ಯುವಜನೋತ್ಸವಗಳು ಯುವಜನರಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಹಾಕಲು ಅನುಕೂಲ ಆಗುತ್ತವೆ. ಪ್ರತಿಭೆ ಎಂಬುದು ಒಂದು ದೇವರು ನೀಡಿದ ಉಡುಗೊರೆ. ಅದನ್ನು ಜಗತ್ತಿಗೆ ಪ್ರಚುರಪಡಿಸಬೇಕು. ಯುವ ಜನೋತ್ಸವಗಳು ಕಲಾವಿದರ ಮನಸ್ಸುಗಳನ್ನು ಒಂದು ಕಲಾ ಶಕ್ತಿಯಾಗಿ ರೂಪಿಸುತ್ತವೆ ಜೊತೆಗೆ ಪೂರಕ ಪರಿಸರ ಸೃಷ್ಟಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಯುವಜನರು ಪಾಲ್ಗೊಳ್ಳುವಂತೆ ವಿವಿಧ ಇಲಾಖೆಗಳ ಸಹಯೋಗಕ್ಕೆ ಪತ್ರ ಬರೆಯಲಾಗುವುದು. ಸಾಧಕ ಕಲಾವಿದರು, ಸಾಹಿತಿಗಳನ್ನು ಗುರುತಿಸುವ ಮೂಲಕ ಅವರ ಸಾಧನೆ ಇನ್ನೊಬ್ಬರಿಗೆ ಸ್ಫೂರ್ತಿ ದೊರಕುತ್ತದೆ. ಪ್ರತಿಭೆ ಹೊರಹಾಕಲು ಇದು ಅತ್ಯುತ್ತಮ ವೇದಿಕೆ.
ಮಕ್ಕಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ತಿಳಿಹೇಳಿ
ಕನ್ನಡಪ್ರಭ ವಾರ್ತೆ ಸವಣೂರುಮಕ್ಕಳಿಗೆ ಮಾನವೀಯ ಮೌಲ್ಯಗಳು ಕುರಿತು ತಿಳಿಸುವಂತಹ ಕಾರ್ಯಕ್ರಮಗಳು ಆಗಬೇಕು ಎಂದು ಶಿರಬಡಗಿ ಗ್ರಾಪಂ ಅಧ್ಯಕ್ಷ ತೇಜಪ್ಪ ಕಡಿಮನಿ ಹೇಳಿದರು.ಶಿರಬಡಗಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಸಂಬಂಧಿಸಿದಂತೆ ವಿಶೇಷ ಗ್ರಾಮಸಭೆ ಕೈಗೊಳ್ಳುವುದರೊಂದಿಗೆ ಬ್ಯಾಂಕ್ ವ್ಯವಹಾರದ ಕುರಿತು ಮಕ್ಕಳು ಮಾಹಿತಿ ಪಡೆಯಬಹುದು. ಬಾಲಕಾರ್ಮಿಕರ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕಾನೂನಿನ ಕುರಿತು ಪ್ರತಿ ಶಾಲೆಯಲ್ಲಿಯೂ ಪ್ರತಿವರ್ಷ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು.
ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.
ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಇಂದು
ಬ್ಯಾಂಕ್‌ನ ೧೪ ಚುನಾಯಿತ ನಿರ್ದೇಶಕರು, ಸಹಕಾರ ಇಲಾಖೆಯ ಉಪನಿಬಂಧಕರು ಮತ್ತು ಅಪೆಕ್ಸ್ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರೊಬ್ಬರು ಕೂಡ ಚುನಾವಣೆಯಲ್ಲಿ ಮತದಾನ ಮಾಡಬಹುದು. ಇದರೊಂದಿಗೆ ೧೬ ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆಯ್ಕೆ ಪ್ರಕ್ರಿಯೆ ಸಭೆ ನಡೆಸಲು ಕೋರಂಗೆ ೯ ಜನ ನಿರ್ದೇಶಕರು ಸಭೆಯಲ್ಲಿ ಇರಬೇಕು. ೯ ಜನ ನಿರ್ದೇಶಕರು ಸಭೆಗೆ ಬಾರದೇ ಹೋದರೆ ಚುನಾವಣಾಧಿಕಾರಿ ಸಭೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.
ಗದಗ ಬಳಿ ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದು, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಗದಗ ತಾಲೂಕಿನ ಕಳಸಾಪುರ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ಧಯ್ಯ, ಬಾಬು ಎಂದು ಗುರುತಿಸಲಾಗಿದೆ. ಶಶಿ ಎನ್ನುವವರು ತೀವ್ರ ಗಾಯಗೊಂಡಿದ್ದಾರೆ.
ವಾಯು ಮಾಲಿನ್ಯ ನಿಯಂತ್ರಣ-ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಪ್ರಹ್ಲಾದ್
ವಾಯು ಮಾಲಿನ್ಯ ನಿಯಂತ್ರಣ-ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಪ್ರಹ್ಲಾದ್
ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳಿಗೆ ಆದ್ಯತೆ ನೀಡಿ: ಡಾ.ಧರ್ಮಪಾಲನಾಥ ಸ್ವಾಮೀಜಿ
ಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗಿನ ಮರಗಳ ಮೌಲ್ಯಗಳ ಬಗ್ಗೆ ನಾವು ಚೆನ್ನಾಗಿ ತಿಳಿದುಕೊಂಡಿಲ್ಲ. ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ, ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.
ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿ-ಸಂಗಣ್ಣ ಕರಡಿ
ದೇಶದ ಸಾಮಾಜಿಕ ಭದ್ರತಾ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕರಕುಶಲ ಕಲೆಯಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಕರಿಗೆ ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಒ ದಗಿಸುತ್ತಿದ್ದು, ಆಸಕ್ತರ ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಸಂಗಣ್ಣ ಕರಡಿ. ಕೋವಿಡ್ ವೇಳೆ ಸಾಕಷ್ಟು ಬಡ ಕುಟುಂಬಗಳು ಕೆಲಸವಿಲ್ಲದೇ ಪರದಾಡಿವೆ. ಇದನ್ನರಿತ ಪ್ರಧಾನಿ ಮೋದಿ ನೇಕಾರ, ಅ ಕ್ಕಸಾಲಿಗ, ಕಮ್ಮಾರ, ಬಡಗಿ, ಶಿಲ್ಪ ರಚನಾಕಾರ, ಚಮ್ಮಾರ, ಮೇಸ್ತ್ರಿ, ಬುಟ್ಟಿ, ಗೊಂಬೆ ತಯಾರಿಕ, ದೋಬಿ, ಸವಿತಾ ಸ ಮಾಜ ಸೇರಿ 18 ಸಮುದಾಯಗಳ ಜನತೆ ಆರ್ಥಿಕ ವಾಗಿ ಸದೃಢವಾಗಲು ವಿಶ್ವಕರ್ಮ ಯೋಜನೆಯಡಿ ಸಾಲ ನೀಡಲಾಗುತ್ತಿದೆ.
21 ರಂದು ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ಉದ್ಘಾಟನೆ
ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ನಿಡಸೋಸಿ ದುರದುಂಡೀಶ್ವರ ಸಂಸ್ಥಾನ ಮಠದ ಡಾ.ನಿಜಲಿಂಗೇಶ್ವರ ಸ್ವಾಮೀಜಿ, ಬೆಳಗಾವಿ ಆರ್ಷ ವಿದ್ಯಾ ಕೇಂದ್ರದ ಚಿತ್ಪ್ರಕಾಶಾನಂದ‌ ಸಾನ್ನಿಧ್ಯ‌ ವಹಿಸುವರು.
  • < previous
  • 1
  • ...
  • 14030
  • 14031
  • 14032
  • 14033
  • 14034
  • 14035
  • 14036
  • 14037
  • 14038
  • ...
  • 14310
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved