• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಷಾಭಿವೃದ್ಧಿಗೆ ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ
ಕನ್ನಡಕ್ಕೆ 2000 ವರ್ಷಗಳ ದೀರ್ಘ ಇತಿಹಾಸವಿದೆ. ಆದರೆ ಕೆಲವೇ ವರ್ಷಗಳ ಇತಿಹಾಸ ಹೊಂದಿರುವ ಇತರ ರಾಜ್ಯಗಳ ಭಾಷೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರಕುತ್ತಿದೆ. ಆ ಮೂಲಕ ಕನ್ನಡ ಭಾಷಾಭಿವೃದ್ಧಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿದರು.
ಲಿಂಗಾಯತ- ಒಕ್ಕಲಿಗ ನಾಯಕತ್ವಕ್ಕೆ ಬಿಜೆಪಿ ಮಣೆ- ಅಶೋಕ್ ಪ್ರತಿಪಕ್ಷ ನಾಯಕ
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಪ್ರಕ್ರಿಯೆ ನಡೆದ ಸರಿಯಾಗಿ ಒಂದು ವಾರದ ಬಳಿಕ, 6 ತಿಂಗಳಿಂದ ಖಾಲಿ ಇದ್ದ ಪಕ್ಷದ ಶಾಸಕಾಂಗ ನಾಯಕನ ಆಯ್ಕೆ ಪ್ರಕ್ರಿಯೆಯೂ ಮುಗಿದಿದ್ದು, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಆರ್‌.ಅಶೋಕ್ ಅವರು ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲಿದ್ದಾರೆ.
ಸಹಕಾರ ಸಂಘಗಳು ರೈತರ ನೆರವಿಗೆ ಧಾವಿಸಲಿ
ಬರ ಹಿನ್ನೆಲೆಯಲ್ಲಿ ಸಾಲ ಸೌಲಭ್ಯ ಕಲ್ಪಿಸಿ ಶಾಸಕ ಕೆ.ಎಸ್‌.ಬಸವಂತಪ್ಪ ಹೇಳಿಕೆ । ಆರ್‌ಜಿ ಹಳ್ಳಿಯಲ್ಲಿ 70ನೇ ಸಹಕಾರ ಸಪ್ತಾಹ
ವಿಶ್ವ ಏಡ್ಸ್ ದಿನ: ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ
ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಚರಣೆ ಮಾಡಬೇಕು. ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೇ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶೇಷ ಚಟುವಟಿಕೆ, ಉಪನ್ಯಾಸ, ಎಚ್.ಐ.ವಿ. ಏಡ್ಸ್ ಕುರಿತು ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್‌ ಲಾಠಿ ಪ್ರಹಾರ
ತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.
ಉಚ್ಚಾಟಿತರ ಬಗ್ಗೆ ರಾಜ್ಯ ನಾಯಕರ ನಿರ್ಧಾರಕ್ಕೆ ಬದ್ಧ
ಮಾಜಿ ಶಾಸಕರು, ಪುತ್ರರ ಬಗ್ಗೆ ಬಗ್ಗೆ ಮೃದು ಧೋರಣೆವ್ಯತ್ಯಾಸ ಮರೆತು ಲೋಕಸಭೆ ಗೆಲ್ಲುವ ಗುರಿ: ವೀರೇಶ
ಭೋವಿ ಸಮಾಜ ಸಂಘಟಿಸಲು ರಾಜ್ಯಾದ್ಯಂತ ಜನಜಾಗೃತಿ ರಥಯಾತ್ರೆ
ಬಾಗಲಕೋಟೆಯಲ್ಲಿ ನಡೆಯುವ ಶರಣಬಸವ ಶ್ರೀಗಳ ಸ್ಮರಣೋತ್ಸವ ಹಾಗೂ ಗದ್ದುಗೆ ಶಿಲಾಮಂಟಪದ ಶಿಲಾನ್ಯಾಸ ಹಿನ್ನೆಲೆಯಲ್ಲಿ ಗುರುವಾರ ಗಜೇಂದ್ರಗಡ ಪಟ್ಟಣಕ್ಕೆ ಆಗಮಿಸಿದ ಜನಜಾಗೃತಿ ಡಿಜಿಟಲ್ ರಥಯಾತ್ರೆಗೆ ಸ್ವಾಗತಿಸಿ, ಪುರಸಭೆ ಮುಂಭಾಗದಲ್ಲಿನ ಸಿದ್ದರಾಮೇಶ್ವರ ಕಟ್ಟಡ, ಕೂಲಿ ಕಾರ್ಮಿಕರ ಸಂಘದ ಕಚೇರಿ ಎದುರು ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಪ್ರತಿ ಮನೆಯಲ್ಲಿ ಗೋಸಾಕಾಣೆಗೆ ಆದ್ಯತೆ ನೀಡಿ: ಪೇಜಾವರ ಶ್ರೀ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಲ್ಲಿ ಸಾಮೂಹಿಕ ಗೋಪೂಜೆ ಉತ್ಸವ ಕಾರ್ಯಕ್ರಮ, ಪೇಜಾವರ ಶ್ರೀಗಳು ಭಾಗಿ
ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣದ ಕಾರಣ ಬಹಿರಂಗ
ಈಗಾಗಲೇ ವಿವಾಹಿತನಾಗಿದ್ದ ಆತ ಆಕೆಯನ್ನು ವಿಪರೀತ ನಿಯಂತ್ರಣ (ಓವರ್ ಪೊಸೆಸಿವ್)ದಲ್ಲಿಡಲು ಬಯಸುತ್ತಿದ್ದ. ಅದು ಸಾಧ್ಯವಾಗದಿದ್ದಾಗ ಆತ ಆಕೆಯ ಮೇಲೆ ಅಸೂಯೆಗೊಂಡು, ದ್ವೇಷ ಸಾಧಿಸುವುದಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ-ಕಾರಜೋಳ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರ ಕ್ಷೇತ್ರಕ್ಕೆ ಒಂದು ರುಪಾಯಿ ಅನುದಾನ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರೇ ಬಂಡಾಯ ಎದ್ದಿದ್ದಾರೆ. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಶಾಸಕರು ನೀಡಿದ ಭರವಸೆ ಈಡೇರಿಸಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 14031
  • 14032
  • 14033
  • 14034
  • 14035
  • 14036
  • 14037
  • 14038
  • 14039
  • ...
  • 14310
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved