• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯ ನಾಲ್ವರ ಹತ್ಯೆ ಆರೋಪಿ ಕುಡಚಿಯಲ್ಲಿ ಬಂಧನ
Udupi murderer arrested
ಹತ್ತು ಸಾಹಿತಿಗಳ ಕೃತಿಗಳಿಗೆ ಅಮ್ಮ ಪುರಸ್ಕಾರ ಘೋಷಣೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ'''' ಗಳನ್ನು ಸಂಚಾಲಕಿ ರತ್ನಕಲಾ ಮುನ್ನೂರ್‌ ಘೋಷಣೆ ಮಾಡಿದ್ದು ಖ್ಯಾತ ಸಾಹಿತಿ, ದಾಸ ಸಾಹಿತ್ಯ ಚಿಂತಕರಾದ ಡಾ. ಸ್ವಾಮಿರಾವ ಕುಲಕರ್ಣಿ, ಕೃಷ್ಣ ನಾಯಕ್‌, ಡಾ. ಬಷೀರ್‌, ಸುಚಿತ್ರಾ ಸೇರಿದಂತೆ 10 ಸಾಹಿತಿಗಳ ಕೃತಿಗಳಿಗೆ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ನಾಳೆಯಿಂದ ಶಿವಮೊಗ್ಗ ಅಂತರ ರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿ
ಪಂದ್ಯವನ್ನು ಬಿಳಿ ಬಣ್ಣದ ಬಾಲ್‌ನಲ್ಲಿ ಆಡಲಾಗುವುದು. ಆಟಗಾರರು ಬಣ್ಣದ ಪೋಷಾಕಿನಲ್ಲಿ ಆಡುತ್ತಾರೆ. ಪ್ರತಿ ತಂಡವು 35 ಓವರ್ ಮಿತಿಯಲ್ಲಿ ಒನ್ ಡೇ ಲಿಮಿಟೆಡ್ ಓವರ್ ಪಂದ್ಯಾವಳಿಯ ನಿಯಮಾವಳಿಯಂತೆ ನಡೆಯಲಿದೆ. ಬಿಸಿಸಿಐನ ತೀರ್ಪುಗಾರರು ಮತ್ತು ಪಂದ್ಯ ವೀಕ್ಷಕರ ನೇತ್ರೃತ್ವದಲ್ಲಿ ನಡೆಯಲಿದೆ
ಹಲ್ಲೆಗೀಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅ.27ರಂದು ದುಷ್ಕರ್ಮಿಗಳಿಂದ ಭೀಕರ ಹಲ್ಲೆಗೊಳಗಾಗಿದ್ದ ಜಗದೇವಪ್ಪ ಶಂಕರ್ ಕ್ವಾಟ್ನೂರ್ (52) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಸಧ್ಯ ಬಿಗುವಿನ ವಾತಾವರಣವಿದ್ದು ಸಿಪಿಐ ವಿ.ನಾರಾಯಣ್, ಪಿಎಸ್ಐ ಆಶಾ ರಾಥೋಡ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಮಲ್ಪೆ: ನೀಲಿ ದೀಪಗಳಿಂದ ಬೆಳಗಿದ ಗಾಂಧಿ ಸ್ಮಾರಕ
ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಕೆಎಂಸಿ ವತಿಯಿಂದ ಸಾರ್ವಜನಿಕರಲ್ಲ ಜಾಗೃತಿ ಮೂಡಿಸಲು ಮಲ್ಪೆಯಲ್ಲಿರುವ ಗಾಂಧಿ ಸ್ಮಾರಕವನ್ನು ನೀಲಿ ದೀಪಗಳಿಂದ ಬೆಳಗಲಾಯಿತು
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಕಲಾಪ ಶುರು
ಹಳೆಯ ಕಟ್ಟಡದಲ್ಲಿ ಸ್ಥಳಾವಕಾಶ ಕಡಿಮೆಯಿತ್ತು. ಪಾರ್ಕಿಂಗ್ ಸಮಸ್ಯೆ ಇತ್ತು. ನೂತನ ಕಟ್ಟಡದಲ್ಲಿ ಅಗತ್ಯ ಸೌಕರ್ಯಗಳು ಸುಸಜ್ಜಿತವಾಗಿವೆ. ಕೀಲರು ಹಾಗೂ ಕಕ್ಷಿದಾರರಿಗೆ ಸಂತಸವಾಗಿದೆ ಎನ್ನುತ್ತಾರೆ ಬಳ್ಳಾರಿ ವಕೀಲರ ಸಂಘ ಅಧ್ಯಕ್ಷ ಕೆ. ಎರ್ರಿಗೌಡ.
ಬಲಿಪಾಢ್ಯೆ ಪೂಜೆಯೊಂದಿಗೆ ಮುಗಿದ ದೀಪಾವಳಿ ಆಚರಣೆ
ದೀಪಾವಳಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲೇ ಹಬ್ಬದ ವಾತಾವರಣ ಸಾಕಷ್ಟು ಸಂಭ್ರಮದಿಂದ ಕೂಡಿತ್ತು. ದೀಪಾವಳಿ ಪಾಡ್ಯ ದಿನವನ್ನು ‘ಹಟ್ಟಿ ಹಬ್ಬ’ ಎಂದೇ ಆಚರಿಸುವುದು ವಾಡಿಕೆ. ಅದರಂತೆ ಜನರು ತಮ್ಮ ಮನೆಯಲ್ಲಿ ಹಟ್ಟಿ ಲಕ್ಕವ್ವಳನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.
ಗಂಗೊಳ್ಳಿ ದುರಂತ: 10 ಕೋ. ರು. ಪರಿಹಾರಕ್ಕೆ ಬಿವೈಆರ್ ಮನವಿ
ಗಂಗೊಳ್ಳಿಯ ಮೀನುಗಾರಿಕಾ ಬೋಟು ನಿಲುಗಡೆ ಸ್ಥಳದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ಸಂತ್ರಸ್ತರಿಗೆ ೧ ಕೋಟಿ ರು. ಪರಿಹಾರ ನೀಡಲು ಸಿಎಂಗೆ ಸಂಸದ ಬಿವೈಆರ್ರ್‌ ಮನವಿ
ರಾಜ್ಯೋತ್ಸವದ ಜ್ಯೋತಿ ರಥಯಾತ್ರೆಗೆ ಸಂಡೂರಿನಲ್ಲಿ ಭವ್ಯ ಸ್ವಾಗತ
ಸತ್ಯನಾರಾಯಣ ಮಾಸ್ತಿ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ರಾಜ್ಯದಲ್ಲಿ ಅನ್ಯಭಾಷಿಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ, ಅವರಿಗೂ ಕನ್ನಡವನ್ನು ಕಲಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.
ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ
ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ಸ್‌ ಖಾಲಿಯಾಗಲಿವೆ: ಸಚಿವ ಪ್ರಿಯಾಂಕ್ಕ್‌ ಖರ್ಗೆ
  • < previous
  • 1
  • ...
  • 14038
  • 14039
  • 14040
  • 14041
  • 14042
  • 14043
  • 14044
  • 14045
  • 14046
  • ...
  • 14309
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved