• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಫ್‌ಡಿಎ ಅಕ್ರಮ: ಸಹಾಯಕ ಎಂಜಿನಿಯರ್‌ ರುದ್ರಗೌಡ ಬಂಧನ
ಎಫ್‌ಡಿಎ ಅಕ್ರಮ: ಸಹಾಯಕ ಎಂಜಿನಿಯರ್‌ ರುದ್ರಗೌಡ ಬಂಧನ
ಅಂ.ರಾ. ಸೆಸ್ಟೋ ಕೂಟದಲ್ಲಿ ಭಾರತ ಚಾಂಪಿಯನ್: ಜಿಲ್ಲೆಯ ಶಾಹಿಲ್‌ ಉಸ್ಮಾನ್, ಇರ್ಷಾದ್‌ ಮುಸ್ತಫಾ ಸಾಧನೆ
ಈ ಟೂರ್ನಮೆಂಟ್ ನಲ್ಲಿ ದೇಶಕ್ಕೆ ಬಂಗಾರದ ಪದಕಗಳನ್ನು ತಂದುಕೊಟ್ಟು ಕೊಡಗು ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿರುವ ಶಾಹೀಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫ ಬುಧವಾರ ನವದೆಹಲಿಗೆ ಹಿಂತಿರುಗಿ ಬೆಂಗಳೂರಿನ ಮೂಲಕ ಕೊಡಗಿಗೆ ಆಗಮಿಸಿದರು. ಜಿಲ್ಲೆಯ ಹೆಬ್ಬಾಗಿಲು ಮೂಲಕ ಕೊಪ್ಪ ಗೇಟ್‌ಗೆ ತಲುಪುತ್ತಿದ್ದಂತೆ ಕ್ರೀಡಾಭಿಮಾನಿಗಳು ಸಾರ್ವಜನಿಕರು ಸಾಧಕರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.
ಫೆ.17ರೊಳಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ
ಜಿಲ್ಲೆಯ 6,16,353 ಖಾಸಗಿ, ಸರ್ಕಾರಿ ವಾಹನಗಳಿಗೆ ಎಚ್‌ಎಸ್ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಸಬೇಕು: ಎಸ್ಪಿ ಉಮಾ ಪ್ರಶಾಂತ್‌
ಕೊಪ್ಪಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ-ಸಚಿವ ಶಿವರಾಜ ತಂಗಡಗಿ
ಕಾಂಗ್ರೆಸ್ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ನಗರದ ದಿನದಿಂದ ದಿನಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ಅನುದಾನ ದೊರಕಿದೆ. ಹಲವಾರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಕೊಪ್ಪಳದ ಮೆಡಿಕಲ್ ಕಾಲೇಜಿಗೆ ಪರಿಷ್ಕೃತ ಅನುದಾನ ₹192 ಕೋಟಿ ಕೊಟ್ಟಿದ್ದೇವೆ‌. ತಾಲೂಕಿನ ಭಾಗ್ಯನಗರದ ಕುಡಿಯುವ ನೀರಿನ ವ್ಯವಸ್ಥೆಗೆ ಅಮೃತ ಯೋಜನೆಯಡಿ ₹108 ಕೋಟಿ ಕೊಟ್ಟಿದ್ದೇವೆ. ಜಿಲ್ಲೆಯಲ್ಲಿ ಒಳಚರಂಡಿ ಮಾಡಲು ತಾವರಗೇರಾ, ಕೂಕನೂರು, ಕಾರಟಗಿ, ಯಲಬುರ್ಗಾ ನಾಲ್ಕು ನಗರಗಳನ್ನು ಆಯ್ಕೆ ಮಾಡಿದ್ದೇವೆ.
ಕೆಲಸಕ್ಕೆ ಸೇರಿಸಿಕೊಳ್ಳಲಿಲ್ಲವೆಂದುಹುಸಿ ಬಾಂಬ್‌ ಬೆದರಿಕೆ ಹಾಕಿದಳು!
ಕೆಲಸ ಕೊಡಲಿಲ್ಲವೆಂದು ಕಂಪನಿಗೆ ಹೀಗೆ ಮಾಡಿದಳೇ?
26ರಿಂದ ಬೆಂಗಳೂರಿನಲ್ಲಿ 72 ತಾಸು ಮಹಾಧರಣಿ: ಬಸವರಾಜಪ್ಪ ಮಾಹಿತಿ
ರಾಜ್ಯ ಸಂಪೂರ್ಣ ಬರಗಾಲವೆಂದು ಘೋಷಿತ ಆಗಿದ್ದರಿಂದ ತತ್‌ಕ್ಷಣದಿಂದ ರೈತರಿಗೆ ಎಕರೆಗೆ 20 ಸಾವಿರ ಪರಿಹಾರ ಘೋಷಿಸಬೇಕು. ರಾಜ್ಯದ 214 ತಾಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಿದೆ. ಆದರೆ, ರೈತರಿಗೆ ಬರಗಾಲ ಪರಿಹಾರಧನ ವಿತರಿಸುವ ಪ್ರಕ್ರಿಯೆ ಇದುವರೆಗೂ ಪ್ರಾರಂಭಿಸಿಲ್ಲ. ಇತ್ತೀಚೆಗೆ ರೈತರ ಐಪಿ ಸೆಟ್‌ಗಳಿಗೆ ಮೂಲಸೌಕರ್ಯವನ್ನು ರೈತರೇ ಮಾಡಿಕೊಳ್ಳಬೇಕೆಂದು ಸೂಚಿಸಿದೆ. ಇದರಿಂದ ರೈತರಿಗೆ ನಷ್ಟದ ಗಾಯದ ಮೇಲೆ ಬರೆ ಎಳೆದಂತಾಗಿದೆ
ಸೇತುವೆ ನಿರ್ಮಿಸುವಂತೆ ಎತ್ತಿನಹೊಳೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ಬೇಲೂರು ತಾಲೂಕಿನ ಹಗರೆ ಸಮೀಪದ ಬೆಟ್ಟದಾಲೂರು ಗ್ರಾಮಕ್ಕೆ ಹೊಂದಿಕೊಂಡಂತಿರುವ ಸಂಗಯ್ಯನಕೊಪ್ಪಲು ಗ್ರಾಮದಿಂದ ಹೊಲಬಗೆರೆ ಬಸವಕಣಿವೆಗೆ ಸಾಗಲು ನಕಾಶೆಯಲ್ಲಿರುವ ರಸ್ತೆಯಂತೆ ರೈತರೆಲ್ಲಾ ಜಲ್ಲಿ ರಸ್ತೆಯನ್ನು ನಿರ್ಮಿಸಿಕೊಂಡಿದ್ದರು. ಆದರೆ ಕಳೆದ ಒಂದು ವರ್ಷದಿಂದ ಎತ್ತಿನಹೊಳೆ ಕಾಲುವೆಯಿಂದ ಕೆರೆಗೆ ನೀರು ಹರಿಸಲು ತೂಬು ಸಮೇತ ಉಪ ಕಾಲುವೆ ಮಾಡಲು ರಸ್ತೆಯನ್ನು ಅಗೆದು ಕಾಲುವೆಯನ್ನು ನಿರ್ಮಿಸಿದರು. ಆದರೆ ಕಾಲುವೆಯ ಮೇಲ್ಭಾಗ ಸೇತುವೆ ನಿರ್ಮಿಸಲು ಎರಡು ಬದಿಯಲ್ಲೂ ಸಹ ಕಬ್ಬಿಣದ ರಾಡುಗಳನ್ನು ಅಳವಡಿಸಿದ್ದೂ ಇಂದಿಗೂ ಸಹ ಸೇತುವೆ ಮಾಡಲು ಮುಂದಾಗಿಲ್ಲ.
ಎಂಎ ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಮಂಗಳಮುಖಿ
ಸಾಮಾನ್ಯವಾಗಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲೋ, ರಸ್ತೆ ಇಕ್ಕೆಲಗಳಲ್ಲೋ ಗುಂಪಾಗಿ ನಿಂತು ಹೋಗಿ ಬರೋ ವಾಹನಗಳಿಂದ ಖುಷಿ ರೂಪದಲ್ಲಿ ಹಣ ಕೇಳುವ ಮಂಗಳಮುಖಿ ಸಮೂಹವನ್ನ ನಾವು ನೋಡಿರುತ್ತೇವೆ. ಆದರೆ ಇಂತಹ ತೃತೀಯ ಲಿಂಗಿಗಳ ಗುಂಪಿನಲ್ಲೂ ಉನ್ನತ ಶಿಕ್ಷಣ ಪಡೆದು ಸಾಧನೆ ಹಾದಿಯಲ್ಲಿ ಅನೇಕರು ಸಾಗುತ್ತಿದ್ದಾರೆಂಬ ಮಾತಿಗೆ ಕಲಬುರಗಿಯ ತೃತೀಯ ಲಿಂಗಿ ದಿವ್ಯಾ ಸಾಕ್ಷಿಯಾಗಿದ್ದಾರೆ.
ಒತ್ತಡ ಮುಕ್ತ ಜೀವನಕ್ಕೆ ಸಂಗೀತ ಸಹಕಾರಿ
ಕನ್ನಡಪ್ರಭ ವಾರ್ತೆ ಗದಗಪ್ರತಿಯೊಬ್ಬರೂ ಇಂದು ಪ್ರತಿಯೊಂದು ಹಂತದಲ್ಲಿ ಒಂದಿಲ್ಲೊಂದು ಸ್ಪರ್ಧೆ ಎದುರಿಸುತ್ತಿದ್ದೇವೆ. ಇಂದಿನ ಆಧುನಿಕ ಜಗತ್ತಿನಲ್ಲಿ ಬದುಕುತ್ತಿರುವ ನಮಗೆ ಟಿವಿ,ಕಂಪ್ಯೂಟರ್, ಇಂಟರ್‌ನೆಟ್ ಇನ್ನೂ ಮುಂತಾದ ಇಲೆಕ್ಟ್ರಾನಿಕ್ ಮಾಧ್ಯಮಗಳು ನಮ್ಮ ಮನಸುಗಳನ್ನು ಕೇಂದ್ರಿಕರಿಸಿವೆ.ಇಂತಹ ಒತ್ತಡ ಮುಕ್ತ ಜೀವನಕ್ಕೆ ಸಂಗೀತ ಸಹಕಾರಿ ಎಂದು ಕಲಾವಿದ ಬಸವರಾಜ ಈರಣ್ಣವರ ಹೇಳಿದರು.
ರಾಜ್ಯ ಸರ್ಕಾರದಿಂದ ರೈತರಿಗಿಲ್ಲ ಸ್ಪಂದನೆ
ನೆಲಜೇರಿ ಗ್ರಾಮದಲ್ಲಿ ಬರಗಾಲ ಪ್ರಯುಕ್ತ ರೈತರ ಜಮೀನಿಗೆ ಜೆಡಿಎಸ್ ತಂಡ ತೆರಳಿ ಬರ ವೀಕ್ಷಣೆ ಮಾಡಿ ರೈತರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರ ಇದ್ದರೂ ರಾಜ್ಯ ಸರ್ಕಾರ ರೈತರಿಗೆ ಸ್ಪಂದನೆ ನೀಡಿಲ್ಲ. ರೈತರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ. ಬರಗಾಲದಿಂದ ರೈತ ವರ್ಗ ತತ್ತರಿಸಿದೆ. ರೈತನ ಗೋಳಿಗೆ ಸರ್ಕಾರದಿಂದ ಸ್ಪಂದನೆ ದೊರಕದೇ ಇರುವುದು ಖೇದಕರ. ಸರ್ಕಾರದ ವೈಫಲ್ಯ ಖಂಡಿಸಿ ಮಾಜಿ ಸಿ.ಎಂ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಸಾಂತ್ವನ ಯಾತ್ರೆ ನಡೆಸಿ ಡಿಸೆಂಬರ್‌ನಲ್ಲಿ ಆರಂಭವಾಗುವ ವಿಧಾನಸಭಾ ಚಳಿಗಾಲ ಅಧಿವೇಶನದಲ್ಲಿ ರೈತರ ಪರ ಧ್ವನಿ ಎತ್ತಲು ನಿರ್ಧರಿಸಲಾಗಿದೆ ಎಂದರು.
  • < previous
  • 1
  • ...
  • 14039
  • 14040
  • 14041
  • 14042
  • 14043
  • 14044
  • 14045
  • 14046
  • 14047
  • ...
  • 14309
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved