• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆ
ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತೆ ಆಗ್ರಹಿಸಿ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ರಸ್ತೆ ತಡೆ ಮಾಡಿ ಎಬಿವಿಪಿ ಸಂಘಟನೆಯು ಗುರುವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು.
ಟಿಪ್ಪು ಜಯಂತಿ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಟಿಪ್ಪು ವಕ್ಫ್‌ ಎಸ್ಟೇಟ್‌ ವತಿಯಿಂದ ನ.10ರಂದು ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಸಾಧ್ಯತೆಗಳಿರುವುದರಿಂದ ಪಟ್ಟಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್‌ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ
ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ
ಪತ್ರ ಬರೆಯಲು ಅಸಮಾಧಾನ, ಅತೃಪ್ತಿ ಇರಲಿಲ್ಲ: ಪಾಟೀಲ
ಕನ್ನಡಪ್ರಭ ವಾರ್ತೆ ಧಾರವಾಡಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂರು ಜನರು ಮಾತ್ರವಲ್ಲ, ಅನೇಕ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯಲು ಪತ್ರ ಬರೆದಿದ್ದೇವೆ ಹೊರತು ಯಾವುದೇ ಅಸಮಾಧಾನ, ಅತೃಪ್ತಿಗೆ ಅಲ್ಲ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ ಹೇಳಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆಯ ದಿನಾಂಕದ ಲೆಟರ್‌ ಹೆಡ್‌ ದುರುಪಯೋಗಪಡಿಸಿಕೊಂಡ ಕೆಲವರು ಬೇಕಾದಂತೆ ಬರೆದು ಆ ಪತ್ರವನ್ನು ವೈರಲ್‌ ಮಾಡಿದ್ದಾರೆ. ಅದರ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಹೆಗಡೆಯಲ್ಲಿ ಬೋನಿಗೆ ಬಿದ್ದ ಚಿರತೆ
ಚಿರತೆಯಿಂದ ಅಪಾಯ ಘಟಿಸುವ ಮುನ್ನವೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು ಬುಧವಾರ ರಾತ್ರಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು.
ಬರ ನಿಭಾಯಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲ
ರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.
ಮಾಜಿ ಯೋಧ ಸಂದೇಶ್ ಆತ್ಮಹತ್ಯೆ ಪ್ರಕರಣ: ಐವರ ಮೇಲೆ ಮೊಕದ್ದಮೆ
ಹನಿಟ್ರ್ಯಾಪ್ ಬಲೆಗೆ ಬಿದ್ದು ನಿವೃತ್ತ ಯೋಧ ಸಂದೇಶ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟಿನಲ್ಲಿ ನಮೂದಿಸಿದ ವ್ಯಕ್ತಿಗಳಾದ ಪ್ರಕರಣದ ಕೇಂದ್ರ ಬಿಂದು ಜೀವಿತಾ ಎಂಬ ಮಹಿಳೆ ಮೇಲೆ ಎಫ್‌ಐಆರ್ ಸಂಖ್ಯೆ 112 /23 ಅನ್ವಯ ಮೊಕದ್ದಮೆ ದಾಖಲು ಮಾಡಿಕೊಳ್ಳಲಾಗಿತ್ತು.
ಬ್ಯಾಂಕಿನಲ್ಲಿ ಅವ್ಯವಹಾರ: ವ್ಯವಸ್ಥಾಪಕಿ ಬಂಧನ
ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ದೋಚಿ, ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ಜಲ್ಲಿಕಲ್ಲು, ಆಸ್ಪತ್ರೆಗೆ ಧೂಳಿನ ಮಜ್ಜನ..!
ತಾಲೂಕಾಸ್ಪತ್ರೆ ಹಾಗೂ ಮುಂದೆ ಸಾಗಿ ಕಲಭಾಗ ಗುಡ್ಡದೆಡೆಗಿನ ಪ್ರಮುಖ ರಸ್ತೆ ಹಾಳಾಗಿದ್ದರೂ ಸರಿಪಡಿಸಿಲ್ಲ. ಇದರಿಂದ ಈ ರಸ್ತೆಯಲ್ಲಿ ಓಡಾಡುವವರಿಗೆ, ಚಾಲಕರಿಗೆ ಮಾತ್ರವಲ್ಲದೇ ತಾಲೂಕಾಸ್ಪತ್ರೆಗೆ ಬರುವವರಿಗೂ ಸಮಸ್ಯೆಯಾಗುತ್ತಿದೆ.
ಎಂಆರ್‌ಪಿಎಲ್‌: 1 ಸಾವಿರ ರಿಟೇಲ್‌ ಔಟ್‌ಲೆಟ್‌ ತೆರೆಯುವ ಗುರಿ
ಎಂಆರ್ರ್‌ಪಿಎಲ್ಲ್‌: ಒಂದು ಸಾವಿರ ರಿಟೇಲ್ಲ್‌ ಓಟ್ಟ್‌ಲೆಟ್ಟ್‌ ತೆರೆಯುವ ಗುರಿ
  • < previous
  • 1
  • ...
  • 14051
  • 14052
  • 14053
  • 14054
  • 14055
  • 14056
  • 14057
  • 14058
  • 14059
  • ...
  • 14295
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved