• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗೋಲಿ ಬಿಡಿಸಿ, ಹೂ ಚೆಲ್ಲಿ ಕಸದ ಹಾಕದಂತೆ ಮನವಿ
ಚನ್ನಪಟ್ಟಣ: ನಗರ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಸ್ಥಳಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹೂ ಚೆಲ್ಲಿವ ಮೂಲಕ ಜಾಗೃತಿ ಮೂಡಿಸುವ ಕೆಲಸಕ್ಕೆ ನಗರಸಭೆ ಮುಂದಾಗಿದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆ
ಸತತ ಮಳೆ ಕೊರತೆಯಿಂದ ಕಂಗೆಟ್ಟಿರುವ ಜಿಲ್ಲೆಯ ರೈತಾಪಿ ವರ್ಗದಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಉತ್ತಮ ಮಳೆಯಿಂದಾಗಿ ದೀಪಾವಳಿಯ ಪೂರ್ವದಲ್ಲಿಯೇ ಕೃಷಿ ವಲಯದಲ್ಲಿ ಆಸೆಯ ದೀಪವನ್ನು ಬೆಳಗಿಸಿದೆ.
ಎಸ್‌ಸಿ, ಎಸ್‌ಟಿ ಉಪಯೋಜನೆ ಕಾರ್ಯಕ್ರಮ ಪ್ರಗತಿ ಸಾಧಿಸಿ: ಡಿಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ
ಅಸಹಾಯಕ ಜನರಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು: ನ್ಯಾ. ಸೋಮ
ಅಸಹಾಯಕ ಜನರಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು
ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಯೋಜನೆ ಜಾಗೃತಿ: ಸೌಲಭ್ಯ ವಿತರಣೆ
ಜನರು ಆರ್ಥಿಕ ಸ್ಥಿತಿ ಸುಧಾರಣೆಯಾದರೆ, ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಸುಧಾರಣೆ: ಸಂಸದ
ಜಮ್ಮಾಬಾಣೆ, ಜಮ್ಮಾಮಲೆ ಗೊಂದಲ ನಿವಾರಣೆಗೆ ಕ್ರಮ: ಶಾಸಕ ಪೊನ್ನಣ್ಣ ಭರವಸೆ
ಕೊಡಗಿನ ಜಮ್ಮಾಮಲೆ ಹಿಡುವಳಿದಾರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.
ರಾತ್ರೋರಾತ್ರಿ ಶ್ರೀಗಂಧದ ಮರ ಕತ್ತರಿಸಿಕೊಂಡು ಪರಾರಿ
ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕತ್ತರಿಸಿ ಸಾಗಾಟ ಮಾಡಿದ ಘಟನೆ ಪಟ್ಟಣದ ನೆಹರುನಗರದಲ್ಲಿನ ಮನೆಯೊಂದರಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಎಲ್ಲ ಜಾತಿಗಳಿಗೂ ಸಿಎಂ ಸ್ಥಾನ ಕಷ್ಟಸಾಧ್ಯ-ಸಚಿವ ತಿಮ್ಮಾಪುರ
ಎಲ್ಲ ಜಾತಿಯವರೂ ತಮ್ಮವರು ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನದಿಂದ ಹೇಳುವುದು ಸಹಜ. ಆದರೆ, ಎಲ್ಲ ಜಾತಿಯ ನಾಯಕರಿಗೂ ಸಿಎಂ ಸ್ಥಾನ ಸಿಗುವುದು ಕಷ್ಟಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟರು.
ಎಲ್ಲ ಜಾತಿಗಳಿಗೂ ಸಿಎಂ ಸ್ಥಾನ ಕಷ್ಟಸಾಧ್ಯ-ಸಚಿವ ತಿಮ್ಮಾಪುರ
ಎಲ್ಲ ಜಾತಿಯವರೂ ತಮ್ಮವರು ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನದಿಂದ ಹೇಳುವುದು ಸಹಜ. ಆದರೆ, ಎಲ್ಲ ಜಾತಿಯ ನಾಯಕರಿಗೂ ಸಿಎಂ ಸ್ಥಾನ ಸಿಗುವುದು ಕಷ್ಟಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟರು.
ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ
೩೧ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಈ ಬಾರಿ ನೀರು ಸಿಗುವ ಅನುಮಾನದಿಂದಲೇ ರೈತರು ನಾಟಿ ಮಾಡಿದ್ದರು. ನಂದ್ಯಾಲ ಸೋನಾ, ಕಾವೇರಿ ಸೋನಾ, ಸೋನಾ ಮಸೂರಿ ಸೇರಿದಂತೆ ಅತಿಹೆಚ್ಚು ಆರ್‌ಎನ್‌ಆರ್ ತಳಿಯನ್ನೇ ಬಿತ್ತನೆ ಮಾಡಿದ್ದರು. ಅಧಿಕ ಇಳುವರಿ ಬರುವ ಆರ್‌ಎನ್‌ಆರ್ ತಳಿಯ ಮೇಲೆ ನಂಬಿಕೆ ಇಟ್ಟ ರೈತರಿಗೆ ಭಾರಿ ಆಘಾತವಾಗಿದೆ. ಈ ಮಳೆಗೆ ಎಲ್ಲೆಡೆ ಆರ್‌ಎನ್‌ಆರ್ ಬೆಳೆಯೇ ನೆಲಕಚ್ಚಿದೆ.
  • < previous
  • 1
  • ...
  • 14052
  • 14053
  • 14054
  • 14055
  • 14056
  • 14057
  • 14058
  • 14059
  • 14060
  • ...
  • 14295
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved