• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಬಿಬಾಣೆ ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಕಂಬಿಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು.
ವಾಲ್ಮಿಯಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ
ಕನ್ನಡಪ್ರಭ ವಾರ್ತೆ ಧಾರವಾಡಆರ್‌ಎನ್‌ಆರ್‌ 15048 ಭತ್ತದ ತಳಿಯು ಮಧುಮೇಹ ರೋಗಿಗಳು ಸಹ ಅನ್ನ ಊಟ ಮಾಡುವ ಹಾಗೂ ಸಾಮಾನ್ಯ ಸೋನಾ ಮಸೂರಿ ಅಕ್ಕಿಗಿಂತ ಶೇ.5ರಷ್ಟು ಹೆಚ್ಚು ಪ್ರೋಟಿನ್‌ ಅಂಶ ಹೊಂದಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ವಿ.ಐ. ಬೆಣಗಿ ಹೇಳಿದರು.
ಮಾಜಿ ದೇವದಾಸಿಯರ ಮಾಸಿಕ ಸಹಾಯಧನ ಹೆಚ್ಚಿಸಿ
ಗಣತಿಯಲ್ಲಿ ಬಿಟ್ಟುಹೋದ ಮಾಜಿ ದೇವದಾಸಿಯರನ್ನು ಗಣತಿ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು.
ಕಾರವಾರ ಮೆಡಿಕಲ್ ಕಾಲೇಜಿಗೆವೈದ್ಯ ಮಾಡುವರೇ ಸರ್ಜರಿ
ಸುಸಜ್ಜಿತ ಆಸ್ಪತ್ರೆಗಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ಮೊದಲು ಈ ಕಾಲೇಜನ್ನು ಸಮಗ್ರ ಅಭಿವೃದ್ಧಿ ಮಾಡಿಕೊಂಡು ಬಳಿಕ ಹೊನ್ನಾವರ ಅಥವಾ ಕುಮಟಾ ಭಾಗದಲ್ಲಿ ಮತ್ತೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಯೋಚಿಸಿದ್ದೇವೆ.
ಮಾಡ್ರವಳ್ಳಿ ಅಭಿವೃದ್ಧಿಗೆ ಸ್ಪಂದಿಸದ ಅಧಿಕಾರಿಗಳು, ಜನಪ್ರತಿನಿಧಿಗಳು
ಮಾಡ್ರವಳ್ಳಿ ಗ್ರಾಮ ಸ್ವಾತಂತ್ರ್ಯಪೂರ್ವದಿಂದಲೂ ಯಥಾಸ್ಥಿತಿಯಲ್ಲಿದೆ.
ಭೂಗತ ಪಾತಕಿ ರವಿ ಪೂಜಾರಿ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು
ಭೂಗತ ಪಾತಕಿ ರವಿ ಪೂಜಾರಿ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು
ಕಾರು ನಾಲೆಗೆ ಬಿದ್ದು ಜಲ ಸಮಾಧಿಯಾಗಿದ್ದ ಐವರ ಅಂತ್ಯಕ್ರಿಯೆ
ಪಾಂಡಪುರದ ಬಳಿಯಿರುವ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕೈದಾಳ ಗ್ರಾಮದ ಜಲ ಸಮಾಧಿಯಾಗಿದ್ದ ಐವರ ಮೃತದೇಹಗಳ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು.
ಜೆಡಿಎಸ್‌ ಮುಖಂಡರಿಂದ ಬರ ಅಧ್ಯಯನ
ಜೆಡಿಎಸ್‌ ಪಕ್ಷದ ಮುಖಂಡರ ಆದೇಶದಂತೆ ದೇವನಹಳ್ಳಿ ತಾಲೂಕಿನ ಸೋಮತ್ತನಹಳ್ಳಿ ಗ್ರಾಮದ ರೈತರ ಜಮೀನುಗಳಿಗೆ ಜೆಡಿಎಸ್‌ ಮುಖಂಡರು ಹಾಗೂ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭೇಟಿ ನೀಡಿ ರೈತರ ಕಷ್ಟಸುಖ ವಿಚಾರಿಸಿದರು.
ಆನೆ ಹಾವಳಿ ವಿರುದ್ಧ ಅರಣ್ಯ ಅಧಿಕಾರಿಗಳಿಗೆ ತರಾಟೆ
ಹಾನಿಗೊಳಗಾದ ಕುಟುಂಬಗಳಿಗೆ ಬೆಳೆನಷ್ಟ ಪರಿಹಾರ ಒದಗಿಸಬೇಕು
ಹಡಿಲು ಭೂಮಿಯಲ್ಲಿ ಕೃಷಿ ದೇಶಕ್ಕೆ ಮಾದರಿ: ಯಶ್‌ಪಾಲ್ ಸುವರ್ಣ
ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ದೀಪಾವಳಿ ಗಿಫ್ಟ್ಫ್ಟ್‌ ಬಿಡುಗಡೆ
  • < previous
  • 1
  • ...
  • 14053
  • 14054
  • 14055
  • 14056
  • 14057
  • 14058
  • 14059
  • 14060
  • 14061
  • ...
  • 14295
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved