• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಘಟನೆ ನಡೆಯಿತು.
ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು
ದಕ್ಷಿಣ ಕಾಶಿ ಶಿರವಾಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಚಿವ ಪಾಟೀಲ್
ಶಿರವಾಳ ಗ್ರಾಮದ ಐತಿಹಾಸಿಕ ದೇವಾಲಯಗಳ ವೀಕ್ಷಣೆ
ರಾಜ್ಯದ್ದಲ್ಲ, ಕೇಂದ್ರದ ಖಜಾನೆ ಖಾಲಿಯಾಗಿದೆ: ಸಚಿವ ಎಚ್‌. ಕೆ.ಪಾಟೀಲ್‌
ಆರ್ಥಿಕ ಪರಿಸ್ಥಿತಿ ಬಗ್ಗೆ ಬಿಎಸ್‌ವೈ ಹೇಳಿಕೆ ವಿರುದ್ಧ ಸಚಿವ ಎಚ್ಕೆಪಿ ವಾಗ್ದಾಳಿ ಬರದಿಂದ ತತ್ತರಿಸಿದ ರಾಜ್ಯಕ್ಕೆ ನೆರವು ನೀಡದ ಕೇಂದ್ರ ಸರ್ಕಾರ: ಆರೋಪ ಮುಖ್ಯಮಂತ್ರಿ, ಸಚಿವರಿಗೆ ಭೇಟಿಗೆ ಅವಕಾಶ ನೀಡದ ಪ್ರಧಾನಿ ಕುರಿತು ಆಕ್ಷೇಪ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಶಿರವಾಳದಲ್ಲಿ ಸಚಿವ ಎಚ್ಕೆಪಿ ಹೇಳಿಕೆ
ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿದ್ಯಾರ್ಥಿಗಳ ವಸತಿ ಸಮಸ್ಯೆ ಪರಿಹರಿಸಲು ಕ್ರಮ
ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಸತಿ ಸಮಸ್ಯೆಯಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಭರವಸೆ ವ್ಯಕ್ತಪಡಿಸಿದರು.
ಕೋರಂ ಕೊರತೆ: ನಡೆಯದ ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರ ಆಯ್ಕೆ
ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ, ಪ್ರಕ್ರಿಯೆ ಸಭೆಯಲ್ಲಿ 9 ಜನ ನಿರ್ದೇಶಕರ ಕೋರಂ ಇರಬೇಕಿತ್ತು. ಆದರೆ, ಎಂಟು ನಿರ್ದೇಶಕರ ಹಾಜರಾತಿ ಮಾತ್ರ ಇದ್ದುದ್ದರಿಂದ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್‌ ವಿಶ್ವಜಿತ್‌ ಮೆಹತಾ ಕೋರಂ ಕೊರತೆ ಹಿನ್ನೆಲೆ ಮುಂದೂಡಿದರು.
ಜಿಲ್ಲೆಯಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ: ಸಚಿವ ರಾಮಲಿಂಗಾರೆಡ್ಡಿ
ರಾಮನಗರ ಜಿಲ್ಲೆಯೂ ಸಹ ಬರದಿಂದ ತತ್ತರಿಸಿದ್ದು, ಜಿಲ್ಲೆಯ ಸುಮಾರು 42 ಸಾವಿರ ಹೆಕ್ಟೇರ್‌ (1 ಲಕ್ಷ ಎಕರೆ) ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸಿಡಿಲು ಬಡಿದು 22 ಮೇಕೆಗಳ ಸಾವು
ಹೊಳಗುಂದಿ ಗ್ರಾಮದ ಅಳವಂಡಿ ಯಲ್ಲಪ್ಪ ಎಂಬವರಿಗೆ ಸೇರಿದ್ದ ಮೇಕೆಗಳನ್ನು ಅಡವಿಯಲ್ಲಿ ಮೇಯಿಸಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು 22 ಮೇಕೆಗಳು ಮೃತಪಟ್ಟಿವೆ.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಮತಾಂತರಕ್ಕೆ ಕುಮ್ಮಕ್ಕು
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತಾಂತರಕ್ಕೆ ಹೆಚ್ಚು ಕುಮ್ಮಕ್ಕು ಸಿಗುತ್ತಿದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಗಂಭೀರ ಆರೋಪ ಮಾಡಿದರು.
  • < previous
  • 1
  • ...
  • 14057
  • 14058
  • 14059
  • 14060
  • 14061
  • 14062
  • 14063
  • 14064
  • 14065
  • ...
  • 14295
  • next >
Top Stories
ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ
ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌
ವಿಶ್ವದ ಅತಿ ದೊಡ್ಡ ಪ್ರಭೇದದ ಪತಂಗ ಕಾರವಾದದಲ್ಲಿ ಪತ್ತೆ!
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ
ಕಬ್ಬನ್‌ಪಾರ್ಕ್‌ನಿಂದ ರೇಸ್ ಕೋರ್ಸ್‌ಗೆ ಕರ್ನಾಟಕ ಹೈಕೋರ್ಟ್ ಸ್ಥಳಾಂತರ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved