• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಂಕ್‌ಗೆ ನಾಲ್ಕೇ ತಿಂಗಳಲ್ಲಿ ಲಾಭ ತಂದಿದ್ದೆ: ಆರ್‌ಎಂಎಂ
ತೀರ್ಥಹಳ್ಳಿಯಲ್ಲಿ ತೌರೂರ ಸಂಮಾನ ಸ್ವೀಕಾರ
ದೊಡ್ಡಬಳ್ಳಾಪುರ: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ
ದೊಡ್ಡಬಳ್ಳಾಪುರ: ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ದೊಡ್ಡಬಳ್ಳಾಪುರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸಂಜೆ 5 ಗಂಟೆ ಬಳಿಕ ಆರಂಭವಾದ ಮಳೆ ಸತತವಾಗಿ 4 ಗಂಟೆಗೂ ಹೆಚ್ಚುಕಾಲ ಸುರಿದ ಪರಿಣಾಮ ಬಹುತೇಕ ರಸ್ತೆಗಳು ಜಲಾವೃತವಾಗಿದ್ದವು.
ಸಚಿವರ ಬರ ಪರಿಶೀಲನೆಗೆ ವರುಣನ ಅಡ್ಡಿ
ಬರಗಾಲ ಘೋಷಣೆಯಾಗಿ ತಿಂಗಳ ಬಳಿಕ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೋಮವಾರ ಹಮ್ಮಿಕೊಂಡಿದ್ದ ಬರ ಪರಿಶೀಲನೆಗೆ ವರುಣನ ಅಡ್ಡಿಯಾಯಿತು. ಪರಿಣಾಮ ಸಚಿವರು ಬರ ವೀಕ್ಷಣೆಯನ್ನು ಮೊಟಕುಗೊಳಿಸಿ ಕುಸುಗಲ್ಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಉಳಿದುಕೊಂಡರು.
ಅಕ್ರಮ ಮಣ್ಣು ಸಾಗಣೆ ತಡೆಗೆ ತಹಸೀಲ್ದಾರ್‌ಗೆ ಮನವಿ
ಗೋಮಾಳ, ಅರಣ್ಯ ಇಲಾಖೆ, ದಲಿತರ ಜಮೀನುಗಳಿಂದ ಮಣ್ಣು ಸಾಗಣೆ ಆರೋಪ
ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು 63 ಕೋಟಿ ಅನುದಾನ: ಆನಂದ್
ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು 63 ಕೋಟಿ ಅನುದಾನ: ಆನಂದ್
ರಾಷ್ಟ್ರೀಯ ಶಿಕ್ಷಣ ನೀತಿ ರದ್ಧತಿ ವಿರುದ್ಧ ಹೋರಾಟ
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ 3 ಕರಡು ನಿರ್ಣಯಗಳಿಗೆ ಎಬಿವಿಪಿ ನಿರ್ಧಾರ
ಸಿಡಿಲಿಗೆ 30 ಮೇಕೆ, 1 ಕುರಿ ಬಲಿ
ಸೂಕ್ತ ಪರಿಹಾರ ನೀಡಬೇಕು ಎಂದು ಕುರಿ ವಾರಸುದಾರರು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಝೀಕಾ ವೈರಸ್ ಬಗ್ಗೆ ಇರಲಿ ಮುನ್ನೆಚ್ಚರ: ಡಾ.ಸತೀಶ್ ಕುಮಾರ್
ಡೆಂಘೀ/ ಚಿಕೂನ್‌ಗುನ್ಯಾ, ವೆಸ್ಟ್‌ನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಕಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.
ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆ
ಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.
ಜಿಂದಾಲ್ ಕಾರ್ಖಾನೆಗೆ ನೀರು ನಿಲ್ಲಿಸಿ ರೈತರಿಗೆ ನೀಡಿ
ರಾಜ್ಯದಲ್ಲಿ ಬರಗಾಲವಿದೆ. ರೈತರು ಬೆಳೆಹಾನಿಗೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ಯಾವುದೇ ಸಚಿವರು ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡುತ್ತಿಲ್ಲ.
  • < previous
  • 1
  • ...
  • 14066
  • 14067
  • 14068
  • 14069
  • 14070
  • 14071
  • 14072
  • 14073
  • 14074
  • ...
  • 14294
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved