• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಿನ ದರ ಕಡಿತ: ಬಮೂಲ್ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ದರದ ಕಡಿತಗೊಳಿಸುವ ನಿರ್ಧಾರ ಕೈಗೊಂಡ ಬಮೂಲ್ ಹಾಗೂ ಕೆಎಂಎಫ್ ವಿರುದ್ಧ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
11ಕ್ಕೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ಸಭೆ
ಕೆಇಎ ಪರೀಕ್ಷಾ ಅಕ್ರಮ: 3 ಆರೋಪಿಗಳು ಪೊಲೀಸ್‌ ವಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬ್ಲೂಟೂತ್‌ ಬಳಸಿರುವ ಆರೋಪ ಹೊತ್ತು ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಕಲಬುರಗಿ ನಗರ ಅಶೋಕ ನಗರ ಠಾಣೆ ಪೊಲೀಸರು ಅಭ್ಯರ್ಥಿ ಲಕ್ಷ್ಮೀಪುತ್ರ ಸೊನ್ನ ಸೇರಿದಂತೆ ಮೂವರನ್ನು ವಿಚಾರಣೆಗೆಂದು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.
ಅನುದಾನ ಕುರಿತು ಸಂಸದರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಶಾಸಕ ಆನಂದ್‌
ಅನುದಾನ ಕುರಿತು ಸಂಸದರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಶಾಸಕ ಆನಂದ್‌
ಬೇಡಿಕೆ ಹೆಚ್ಚಾಗಿ ವಿದ್ಯುತ್‌ಗೆ ಕೊರತೆ, ಹಣ ನೀಡಿ ಖರೀದಿ: ಜಾರ್ಜ್‌
ಬೇಡಿಕೆ ಹೆಚ್ಚಾಗಿ ವಿದ್ಯುತ್‌ಗೆ ಕೊರತೆ, ಹಣ ನೀಡಿ ಖರೀದಿ: ಜಾರ್ಜ್‌
ಪತ್ರಿಕಾ ವಿತರಕ ಪ್ರಕಾಶ್‌ಗೆ ಹೊಸ ಸೈಕಲ್‌ ಕೊಡುಗೆ
ಕಳೆದ ಆರು ದಶಕಗಳಿಂದ ಕುಶಾಲನಗರದಲ್ಲಿ ಪತ್ರಿಕಾ ವಿತರಕರಾಗಿರುವ ವಿ.ಪಿ. ಪ್ರಕಾಶ್ ಅವರ ಸೈಕಲ್ ಇತ್ತೀಚೆಗೆ ಕಳವಾಗಿದ್ದು, ಇದರಿಂದ ಪತ್ರಿಕೆಗಳ ವಿತರಣೆಗೆ ಅನಾನುಕೂಲ ಉಂಟಾಗಿತ್ತು. ಇದನ್ನು ಮನಗಂಡ ಕುಶಾಲನಗರದ ಸಮಾಜಸೇವಕ ಕೆ.ಎಸ್‌. ಶಶಿಕುಮಾರ್ ಗೌಡ, ಕೆ.ಜಿ. ಮನು ಮತ್ತು ಸ್ನೇಹಿತರ ಬಳಗ ಸೇರಿ ಗುರುವಾರ ಬೆಳಗ್ಗೆ ಸೈಕಲ್ ನ್ನು ಪ್ರಕಾಶ್ ಗೆ ಹಸ್ತಾಂತರಿಸಿದರು.
ಕನ್ನಡೇತರ ಫಲಕಕ್ಕೆ ಮಸಿ ಹಚ್ಚುವ ಯತ್ನ<bha>;</bha> ಬಂಧನ
ನಗರದ ರಿಯಲನ್ಸ್‌ ಮಳಿಗೆ ಬಳಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹೋರಾಟ । ಕನ್ನಡಕ್ಕೆ ಆದ್ಯತೆ ನೀಡಿಲ್ಲವೆಂದು ಖಂಡನೆ
ಕರ್ನಾಟಕ ಸುವರ್ಣ ಸ್ತಂಭಕ್ಕೆ ಪೂಜೆ ಸಲ್ಲಿಸಿದ ಸಚಿವ ಡಾ. ಎಚ್.ಕೆ.ಪಾಟೀಲ
ಕರ್ನಾಟಕ ನಾಮಕರಣಗೊಂಡು 50 ವರ್ಷಗಳ ಸವಿನೆನಪಿಗಾಗಿ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಿರ್ಮಿಸಲಾದ 31 ಅಡಿ ಎತ್ತರದ ಕರ್ನಾಟಕ ಸುವರ್ಣ ಸ್ತಂಭಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಪೂಜೆ ಸಲ್ಲಿಸಿದರು.
ಕಾಲುವೆಗೆ ಬಿದ್ದ ವೃದ್ಧೆ ರಕ್ಷಿಸಿದ ಯುವಕರು
ಕಾಲುವೆಗೆ ಬಿದ್ದ ವೃದ್ಧೆ ರಕ್ಷಿಸಿದ ಯುವಕರು
ಶಿಕ್ಷಣದಿಂದ ಕೈದಿಗಳ ಮನಃ ಪರಿವರ್ತನೆ ಸಾಧ್ಯ: ರಮ್ಯಾ
ರಾಮನಗರ: ಅನಕ್ಷರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಕಾರಾಗೃಹ ವಾಸಿಗಳಿಗೆ ಕಲಿಕಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಎಸ್.ರಮ್ಯಾ ಹೇಳಿದರು.
  • < previous
  • 1
  • ...
  • 14073
  • 14074
  • 14075
  • 14076
  • 14077
  • 14078
  • 14079
  • 14080
  • 14081
  • ...
  • 14277
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved