• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ₹6 ಲಕ್ಷ ವಂಚನೆ
ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ ₹ 6.10 ಲಕ್ಷ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ ಪಡೆಯಲು ಸ್ಕೈಪ್ ಆ್ಯಪ್‌ನಲ್ಲಿ ವಿಡಿಯೋ ಕಾಲ್ ಮಾಡಿ ಠಾಣೆ ತೋರಿಸಿದರು. ನಿಮ್ಮ ಖಾತೆಯಲ್ಲಿರುವ ಹಣವನ್ನು ಆರ್‌ಬಿಐಗೆ ವರ್ಗಾವಣೆ ಮಾಡಬೇಕು. ನೀವು ತಪ್ಪಿತಸ್ಥರು ಅಲ್ಲದಿದ್ದರೆ ನಿಮ್ಮ ಹಣ ಮರಳಿ ನೀಡಲಾಗುವುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ರವಿ ದೂರಿನಲ್ಲಿ ತಿಳಿಸಿದ್ದಾರೆ.
ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಆಸೆ: ಇಕ್ಬಾಲ್
ರಾಮನಗರ: ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.
ಪರಿಸರ ಜಾಗೃತಿಗಾಗಿ ಶಾಸಕರಿಂದ ಸೈಕಲ್ ಸವಾರಿ
ಕನಕಪುರ: ಸೈಕಲ್ ಸವಾರಿ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿದೆಎಂದು ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ತಿಳಿಸಿದರು.
ಬರ ಪರಿಹಾರ ಶೀಘ್ರ ನೀಡಲು ಬದ್ಧ
ಬರದಿಂದ ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ವರದಿ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇವೆ. ನಾವು ರೈತರ ಪರವಾಗಿದ್ದೇವೆ. ಶೀಘ್ರದಲ್ಲಿ ಪರಿಹಾರ ನೀಡಲು ಬದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಡಿಜಿಟಲ್‌ ತಂತ್ರಜ್ಞಾನದಿಂದ ಕನ್ನಡಕ್ಕೆ ಅಪಾಯ
ಕನ್ನಡಿಗರೆಲ್ಲ ಕೇರಳ ಮತ್ತು ತಮಿಳುನಾಡು ಮಾದರಿಯಾಗಿ ತೆಗೆದುಕೊಳ್ಳಬೇಕಿದೆ. ಅಲ್ಲಿಯ ಮಾತೃಭಾಷೆ ಮಲಯಾಳಂ ಮತ್ತು ತಮಿಳು ಆ ರಾಜ್ಯದ ಪ್ರಧಾನ ಭಾಷೆಯನ್ನಾಗಿ ಮಾಡಿಕೊಳ್ಳಲಾಗಿದೆ.
ನಾಡಿನೆಲ್ಲೆಡೆ ಕನ್ನಡ ವಾತಾವರಣ ಸೃಷ್ಟಿ ಸಂಕಲ್ಪ ಮಾಡೋಣ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತದಿಂದ ಹಂಪಿಯಲ್ಲಿ ಗುರುವಾರ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- ೫೦ " ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ
ದತ್ತಮಾಲಾ ಅಭಿಯಾನಕ್ಕೆ 48 ಮಂದಿ ವಿಶೇಷ ದಂಡಾಧಿಕಾರಿಗಳ ನಿಯೋಜನೆ
ದತ್ತಮಾಲಾ ಅಭಿಯಾನಕ್ಕೆ 48 ಮಂದಿ ವಿಶೇಷ ದಂಡಾಧಿಕಾರಿಗಳ ನಿಯೋಜನೆ
ಬ್ರಿಟಿಷರನ್ನೇ ನಡುಗಿಸಿದ್ದ ರಾಣಿ ಚೆನ್ನಮ್ಮ-ಸಂಸದ ಸಂಗಣ್ಣ ಕರಡಿ
ಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ವೀರನಾರಿಯರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದರು. ಜತೆಗೆ ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪ, ಚೆನ್ನವೀರ ಕಣವಿ ಸೇರಿದಂತೆ ಅನೇಕ ಮಹನೀಯರು ನಮಗೆ ಮಾದರಿ ಹಾಗೂ ಅವರ ತತ್ವ ಸಿದ್ಧಾಂತಗಳಡಿ ನಾವು ಬದುಕೋಣ.
ಬೆಳೆಹಾನಿ ಸಮೀಕ್ಷೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಿ
ಬೆಳೆಹಾನಿ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಬಾರದು. ಸಮೀಕ್ಷೆ ಕಾರ್ಯ ಪೂರ್ಣಗೊಂಡು ಪರಿಹಾರ ನೀಡುವ ಸಂದರ್ಭ ಕೆಲ ರೈತರು ಕೈಬಿಟ್ಟು ಹೋಗಿದೆ, ಸೇರಿಸಿ ಎಂಬ ಮನವಿ ಸ್ವೀಕರಿಸುವುದಿಲ್ಲ. ಸೇರ್ಪಡೆಗೆ ಅವಕಾಶವಿಲ್ಲ. ಅದಕ್ಕಾಗಿ ಕ್ರಾಸ್ ಸರ್ವೇ ಮಾಡಿ ಅಪ್‌ಡೇಟ್ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಆಲದ ಮರದಂತೆ ಹಬ್ಬಿದ ಭ್ರಷ್ಟಾಚಾರ
ಲಂಚ ಪಡೆಯುವ ಅಧಿಕಾರಿ ಆ ಹಣ ಬಡವನ ಕಣ್ಣೀರು ಎನ್ನುವ ಪರಿಜ್ಞಾನ ಇರಬೇಕು.
  • < previous
  • 1
  • ...
  • 14074
  • 14075
  • 14076
  • 14077
  • 14078
  • 14079
  • 14080
  • 14081
  • 14082
  • ...
  • 14277
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved