• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವದಂದೇ ಪ್ರತ್ಯೇಕ ತುಳುನಾಡು ರಾಜ್ಯ ಅಭಿಯಾನ
ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಅಭಿಯಾನ
ಅಕ್ರಮ ಗೋಸಾಗಟ: ಪೊಲೀಸ್‌ ದಾಳಿ
ಜಾನುವಾರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಆಟೋಗಳ ಮೇಲೆ ದಾಳಿ ಮಾಡಿದ ಪೊಲೀಸರು 21 ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಕೆಆರ್ ಎಸ್ ಠಾಣೆ ವ್ಯಾಪ್ತಿಯ ಬಳಿ ನಡೆದಿದೆ.
ರಾಜ್ಯೋತ್ಸವಕ್ಕೆ ಶಾಸಕರ ಗೈರು: ಸಾರ್ವಜನಿಕರ ಬೇಸರ
ನಾಡಿನಾದ್ಯಂತ ಅದ್ದೂರಿಯಾಗಿ ಶಾಸಕರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದರೂ ತಾಲೂಕಿನಲ್ಲಿ ಮಾತ್ರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಮೆರಿಕಾಕ್ಕೆ ತೆರಳಿರುವುದರಿಂದ ಗೈರಿನಲ್ಲಿ ನಾಡಹಬ್ಬ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ನಾವೆಲ್ಲರು ಕನ್ನಡ ಭಾಷೆ ಬೆಳೆಸುವ ಪ್ರತಿಜ್ಞೆ ಮಾಡೋಣ
ರಾಮನಗರ: ಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಯವರು ಹಾಗೂ ಈ ನಾಡಿನಲ್ಲಿ ವಾಸಮಾಡುವ ಎಲ್ಲಾ ಜನರು ಕೂಡ ಅದನ್ನು ಬಳಸುವ ನಿಟ್ಟಿನಲ್ಲಿ ನಾವೆಲ್ಲರೂ ಕ್ರಮವಹಿಸುತ್ತೇವೆ. ನಮ್ಮ ಭಾಷೆಯನ್ನು ಬೆಳೆಸುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.
ಇಂಗ್ಲೀಶ್‌ ವ್ಯಾಮೋಹದಿಂದಾಗಿ ಕನ್ನಡ ಮರೆಯುತ್ತಿರುವುದು ವಿಷಾದನೀಯ
ಇಂಗ್ಲೀಶ್‌ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಬರಿ ನುಡಿ ಅಲ್ಲ<bha>;</bha> ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌
ಕನ್ನಡ ಬರಿ ನುಡಿ ಅಲ್ಲ; ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌
ಕನ್ನಡ ನಾಡು ಧೀಮಂತ ಶಕ್ತಿಯ ಬೀಡು: ತಹಸೀಲ್ದಾರ್‌
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಕಾಡುಕೋಣ ದಾಳಿ ಮಹಿಳೆಗೆ ಗಾಯ
ಕಾಡುಕೋಣ ದಾಳಿ ಮಹಿಳೆಗೆ ಗಾಯ
ಶರಣರ ನಾಡಿನಲ್ಲಿ ನೆಲೆಸಿರುವುದೇ ನಮ್ಮ ಪುಣ್ಯ
ಡಾ.ಮುರಘರಾಜ್ ಅವರು ತಮ್ಮ ತಂದೆ- ತಾಯಿ ಹೆಸರಲ್ಲಿ ಶರಣ ಸಾಹಿತ್ಯ ಪರಿಷತ್ತು ದತ್ತಿ
ಗೃಹಲಕ್ಷ್ಮೀ ಯೋಜನೆಯಲ್ಲಿ ಸಮಸ್ಯೆ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌
ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವೆ ಹೆಬ್ಬಾಳ್ಕರ್
  • < previous
  • 1
  • ...
  • 14080
  • 14081
  • 14082
  • 14083
  • 14084
  • 14085
  • 14086
  • 14087
  • 14088
  • ...
  • 14277
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved