• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೃದ್ಧ ನಾಡು ನಿರ್ಮಾಣಕ್ಕೆ ಬದ್ಧರಾಗೋಣ
ನಾಡಿನ ನೆಲ, ಜಲ, ಸಂಸ್ಕೃತಿಯ ವೈಭವವನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು ರಾಜ್ಯ ಸರ್ಕಾರ ಬದ್ಧತೆ ಹೊಂದಿದೆ. ಸಮೃದ್ಧ, ಸ್ವಾಭಿಮಾನಿ ಕನ್ನಡ ನಾಡು ನಿರ್ಮಾಣಕ್ಕೆ ಬದ್ಧರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ೬೮ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಹೆತ್ತಮ್ಮನ ಕೊಂದ ಪುತ್ರ: ಅತ್ಯಾಚಾರ ಎಸಗಿದ ಶಂಕೆ!
ಹೆತ್ತಮ್ಮನ ಕೊಂದ ಪುತ್ರ; ಅತ್ಯಾಚಾರ ಶಂಕೆ!
ಪ್ರತ್ಯೇಕ ರಾಜ್ಯ ಎಂಬುದು ಮುಗಿದ ಕಥೆ: ರೆಡ್ಡಿ
ರಾಮನಗರ: ಪ್ರತ್ಯೇಕ ರಾಜ್ಯ ಅನ್ನುವುದು ಮುಗಿದ ಕಥೆ. ಕನ್ನಡ ಮಾತನಾಡುವ ಭಾಷಿಗರೆಲ್ಲರು ಒಂದೇ ಆಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್‌ ಸರ್ಕಾರ ಅಲುಗಾಡೂವುದು ಇಲ್ಲ: ಎಸ್ಸೆಸ್ಸೆಂ
ಸರ್ಕಾರ ಈವಾಗ ಬೀಳುತ್ತೆ ಅಂತ ಬಿಜೆಪಿಯವರು ಕನಸು ಕಾಣುತ್ತಿದ್ದಾರಷ್ಟೇ
ಚಿಕ್ಕಮಗಳೂರಲ್ಲಿ ಸೋಲಾರ್ ಪಾರ್ಕ್‌ ನಿರ್ಮಾಣ: ಸಚಿವ ಜಾರ್ಜ್‌
ಚಿಕ್ಕಮಗಳೂರಲ್ಲಿ ಸೋಲಾರ್ ಪಾರ್ಕ್‌ ನಿರ್ಮಾಣ: ಸಚಿವ ಜಾರ್ಜ್‌
ವಾಕರೂ ಜಾಹೀರಾತು ಫಲಕ ಹರಿದು ಪ್ರತಿಭಟನೆ
ಚನ್ನಪಟ್ಟಣ: ತಾಲೂಕಿನ ಬೈರಾಪಟ್ಟಣದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ಅಳವಡಿಸಿರುವ ವಾಕರೂ ಪಾದರಕ್ಷೆ ಕಂಪನಿಯ ಜಾಹೀರಾತು ಫಲಕದಲ್ಲಿ ಕರ್ನಾಟಕದ ಬಾವುಟಕ್ಕೆ ಬಳಸಲಾಗುವ ಹಳದಿ ಹಾಗೂ ಕೆಂಪು ಬಣ್ಣವನ್ನು ಬಳಸುವ ಮೂಲಕ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಕನ್ನಡ ಧ್ವಜ ಕಂಬ ತೆರವು, ಹೆದ್ದಾರಿ ತಡೆದು ಪ್ರತಿಭಟನೆ
ಸುರಪುರದಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಿ, ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ
ಹೊಸದುರ್ಗ ಸಂಚಾರಿ ನಿರೀಕ್ಷಕರಿಂದ ಸಿಬ್ಬಂದಿಗೆ ಕಿರುಕುಳ ಆರೋಪ
ಬಿಎಂಟಿಸಿ ಸಿಬ್ಬಂದಿಗೆ ನಿರ್ದಿಷ್ಟ ಮಾರ್ಗ ನೀಡಲು, ಉತ್ತಮ ಗುಣಮಟ್ಟದ ಬಸ್ಸುಗಳನ್ನು ಒದಗಿಸಲು ಹಾಗೂ ರಜೆ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ 7 ಜನರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತು ಮಾಡಿದ ಬೆನ್ನಲ್ಲೇ, ಇಂಥದ್ದೊಂದು ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಹೊಸದುರ್ಗ ಕೆಎಸ್ಆರ್‌ಟಿಸಿ ಡಿಪೋದಲ್ಲಿ ಲಂಚಾವತಾರದ ಸದ್ದು ಕೇಳಿ ಬಂದಿದೆ. ಇಲ್ಲಿನ ಕೆ.ಎಸ್.ಆರ್.ಟಿ.ಸಿ ಡಿಪೋ ಅಧಿಕಾರಿಯೊಬ್ಬ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಿಬ್ಬಂದಿಯಿಂದ ಲಂಚ ಪಡೆಯುತ್ತಿರುವುದಾಗಿ ಮತ್ತು ಅವರ ಕಿರುಕುಳಕ್ಕೆ ಬೇಸತ್ತು ನಮಗೆ ನ್ಯಾಯ ಒದಗಿಸಿ ಎಂದು ಪರಿಪರಿಯಾಗಿ ಬೇಡಿಕೊಳ್ಳುವ ಸಂದೇಶವೊಂದು ವಾಟ್ಪ್ಸಾ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ.
ನೆರೆಮನೆಯವನಿಂದಲೇ ಮನೆಗಳವು: ಆರೋಪಿ ಬಂಧನ
ನೆರೆಮನೆಯವನಿಂದಲೇ ಮನೆಗಳವು: ಆರೋಪಿ ಬಂಧನ
ತಲಕಾವೇರಿಯಲ್ಲಿ ಕನ್ನಡ ದ್ವಜ ಹಾರಿಸಿ ರಾಜ್ಯೋತ್ಸವ ಆಚರಿಸಿದ ಸಂತರು
ಮಹಾಸ್ವಾಮೀಜಿ ಕರ್ನಾಟಕ ನಾಮಕರಣದ 50ನೇ ವರ್ಷ ಪ್ರಯುಕ್ತ ಕನ್ನಡ ದ್ವಜವನ್ನು ಹಾರಿಸುವ ಮೂಲಕ ವಿಶೇಷವಾಗಿ ಕರ್ನಾಟಕದ ಜೀವನದಿ ಕಾವೇರಿ ಉಗಮತಾಣ ತಲಕಾವೇರಿಯಲ್ಲಿ ರಾಜ್ಯೋತ್ಸವ ಆಚರಿಸಿದರು
  • < previous
  • 1
  • ...
  • 14082
  • 14083
  • 14084
  • 14085
  • 14086
  • 14087
  • 14088
  • 14089
  • 14090
  • ...
  • 14277
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved