• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಪಾಲಿಕೆಯಿಂದ 68 ಜನರಿಗೆ ಧೀಮಂತ ಪ್ರಶಸ್ತಿ ಪ್ರದಾನ
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪಾಲಿಕೆಯಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಪ್ರಶಸ್ತಿಗಾಗಿ ಒಟ್ಟು 25 ವಿಭಾಗಗಳಲ್ಲಿ ಸುಮಾರು 220 ಅರ್ಜಿಗಳು ಬಂದಿದ್ದವು. ಅದರಲ್ಲಿ ಅರ್ಹ 68 ಜನರನ್ನು ಆಯ್ಕೆ ಮಾಡಲಾಗಿದೆ.
ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.
ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯ
ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯತಪ್ಪು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕರಿಗೆ ಸಿಎಂ ತರಾಟೆ
ದ.ಕ., ಉಡುಪಿ- ಸಾಧಕರು, ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಸಾಧಕ ವ್ಯಕ್ತಿಗಳು ಹಾಗೂ ಎರಡು ಸಂಘ ಸಂಸ್ಥೆಗಳು ಆಯ್ಕೆಯಾಗಿವೆ.
ನಾಳೆ ನಗರದಲ್ಲಿ ಆರ್ಯ ವೈಶ್ಯ ಮಹಿಳಾ ಸಮಾವೇಶ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಬಾಂಧವರು ಭಾಗಿ
ಡೊಳ್ಳು ಕುಣಿತದ ಗಾರುಡಿಗ ಕಾರಮಂಚಪ್ಪಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಡೊಳ್ಳು ಕುಣಿತದಲ್ಲಿ ಕಾರಮಂಚಪ್ಪನವರಿಗೆ ಅರ್ಧ ಶತಮಾನದಷ್ಟು ಅನುಭವವಿದೆ. ಹೀಗಾಗಿ ಅವರ ಕುಣಿತದಲ್ಲಿ ವೈವಿಧ್ಯತೆ ಮನೆ ಮಾಡಿದೆ.
ಉಡುಪಿ: ಅರ್ಗೋಡು ಮೋಹನ್‌ ಶೆಣೈ, ಅಬ್ದುಲ್ಲಾ ಪರ್ಕಳರಿಗೆ ರಾಜ್ಯೋತ್ಸವ ಪ್ರಶಸ್ತಿ
ಈ ಬಾರಿಯ ಕರ್ನಾಟಕ ರಾಜ್ಯೋತ್ಸವಕ್ಕೆ ಉಡುಪಿ ಜಿಲ್ಲೆಯ ಖ್ಯಾತ ಯಕ್ಷಗಾನ ಕಲಾವಿದ ಅರ್ಗೋಡು ಮೋಹನ್ ಶೆಣೈ ಮತ್ತು ಸಮಾಜ ಸೇವಕ ಹಾಜಿ ಅಬ್ದುಲ್ಲಾ ಪರ್ಕಳ ಅವರು ಆಯ್ಕೆಯಾಗಿದ್ದಾರೆ.
ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯ
ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯಟೀಕೆಗಳು, ವಿಶ್ಲೇಷಣೆಗಳು ಆರೋಗ್ಯಕರವಾಗಿರುವಂತೆ ಸಲಹೆ
ಕವಿ ಸತೀಶ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ
ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆ ಸದಾ ಜೀವಂತಿಕೆ ಇರುವಂತೆ ಕಾಪಿಟ್ಟುಕೊಂಡು ಬಂದಿರುವ ದಲಿತ, ಬಂಡಾಯ ಸಾಹಿತ್ಯ ಚಳವಳಿಯ ಹಿನ್ನೆಲೆ ಬಂದಿರುವ ಕವಿ, ಹಾವೇರಿಯ ಸತೀಶ ಕುಲಕರ್ಣಿ ಅವರನ್ನು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಗರಿಮೆ ಹೆಚ್ಚಿಸಿದೆ.
ಹಂಪಿ ನೆಲದಲ್ಲಿ ಕರ್ನಾಟಕ-50ರ ಸಂಭ್ರಮ
ನ. 2ರಂದು ಹಂಪಿಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸಂಭ್ರಮ- 50ರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 14089
  • 14090
  • 14091
  • 14092
  • 14093
  • 14094
  • 14095
  • 14096
  • 14097
  • ...
  • 14277
  • next >
Top Stories
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
ಆರೆಸ್ಸೆಸ್‌ ಪಥಸಂಚಲನಕ್ಕೆ ಗುರುಮಠ್ಕಲ್‌ನಲ್ಲೂ ಬ್ರೇಕ್‌
ಬೆಂಗಳೂರು ನಗರ ಅಭಿವೃದ್ಧಿಗೆ ಬಿಜೆಪಿ ಅಸಹಕಾರ: ಡಿ.ಕೆ.ಶಿವಕುಮಾರ್ ಬೇಸರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved