• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಯ ಆರ್ಭಟದ ನಡುವೆ ದೀಪಾವಳಿ ಸಂಭ್ರಮ
ಮೈಸೂರು ನಗರದ ಕೆಲವೆಡೆ ರಾತ್ರಿ 12 ಗಂಟೆಯವರೆಗೂ ಪಟಾಕಿ ಹೊಡೆದಿದ್ದಾರೆ. ಆದರೆ ಅದೃಷ್ಟವಶಾತ್‌ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ
ಶೃಂಗೇರಿಯಲ್ಲಿ ಮಳೆ ಅಬ್ಬರದ ನಡುವೆಯೂ ದೀಪಾವಳಿ ಸಂಭ್ರಮ.
ಶೃಂಗೇರಿ, ತಾಲೂಕಿನಾದ್ಯಂತ ಕಳೆದ 3 ದಿನಗಳಿಂದ ಮಳೆ ನಡುವೆ ದೀಪಾವಳಿ ಸಂಭ್ರಮ ಕಂಡುಬಂದಿತು. ಬಲಿಪಾಡ್ಯಮಿ ದಿನ ಬುಧವಾರ ಶ್ರೀಮಠದ ನರಸಿಂಹವನದಲ್ಲಿ ಗೋಪೂಜೆ, ಗೋಶಾಲೆಯಲ್ಲಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿ ಗೋವುಗಳಿಗೆ ಪೂಜೆ ನೆರವೇರಿಸಿದರು.
ಮನಃ ತಪಸ್ವಿ- ಸುಲಭ ಗ್ರಹಿಕೆಗೆ ದಕ್ಕುವ ಡಾ.ಆರ್‌. ನಾಗೇಶ್‌ ಅವರ ಕವನಗಳು
ಇವು ಬದುಕಿನ ಆಳವಾದ ಚಿಂತನೆ, ಸೃಷ್ಟಿಯ ರಹಸ್ಯ, ವಿಧಿಯ ಕೈವಾಡ, ಕಾಲದ ಕ್ರೂರತೆ ಕುರಿತ ಕವನಗಳಿವೆ
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!

ದೀಪಾವಳಿ ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಹೆಚ್ಚಳವಾಗುತ್ತದೆ ಎನ್ನುವುದು ಈ ಬಾರಿ ನಗರದ ಮಟ್ಟಿಗೆ ಸುಳ್ಳಾಗಿದೆ. ದೀಪಾವಳಿ ಹಬ್ಬದ ಮೊದಲ ದಿನವಾದ ಸೋಮವಾರ ನಗರದ ಮಾಲಿನ್ಯ ಪ್ರಮಾಣವೂ ಸಾಮಾನ್ಯ ದಿನಗಳಿಗಿಂತ ಕಡಿಮೆ ಇತ್ತು.

ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ
ಕನ್ನಡಿಗರ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ವಿಸ್ತರಣೆ ಮಾಡುವ ಯೋಜನೆ ಇದೀಗ ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬಿಎಂಆರ್‌ಸಿಎಲ್‌ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡ ಬೆಳೆಸಬೇಕಿದೆ: ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡವನ್ನು ಬೆಳೆಸಬೇಕಾದ ಮನಸ್ಸುಗಳು ಆಡಳಿತದಲ್ಲಿ ಇರಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಪ್ರತಿಪಾದಿಸಿದರು.
ಬೆಂಗಳೂರು ನಗರ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರು. ಯೋಜನೆ: ಸಿಎಂ ಸಿದ್ದರಾಮಯ್ಯ ಮಾಹಿತಿ
ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಲಕ್ಷ ಕೋಟಿ ರು. ವೆಚ್ಚದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಚಿತ್ರಣವೇ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಂಥಾಲಯ ಮೇಲ್ವಿಚಾರಕಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ಅಥಣಿ ವೇತನ ನೀಡಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಪಂ ಗ್ರಂಥಾಲಯ ಹಾಗೂ ಅರಿವು ಕೇಂದ್ರಗಳ ಮೇಲ್ವಿಚಾರಕರ ನೌಕರರ ಸಂಘದ ಪದಾಧಿಕಾರಿಗಳು ತಾಪಂ ಇಒ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಿಜೆಐ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ವಕೀಲನೋರ್ವ ಶೂ ಎಸೆದು ಹಲ್ಲೆ ನಡೆಸಲು ಯತ್ನಿಸಿದ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಜೈ ಭೀಮ ಸಂಘಟನೆ ಈಚೆಗೆ ಪ್ರತಿಭಟನೆ ನಡೆಸಿದವು.
ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕಾರ್ಯ ಶ್ಲಾಘನೀಯ: ಡಿಸಿ
ಪೊಲೀಸರು ಹಬ್ಬಗಳನ್ನು ಆಚರಿಸದೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಕಾರ್ಯ ಅಭಿನಂದನೀಯ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಎಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 14366
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved