• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
(ಮಿಡಲ್‌) ವಚನ ಸಾಹಿತ್ಯ ಸಿದ್ಧಾಂತ ಶಿಖಾಮಣಿ ತತ್ವಗಳ ಪಾಲನೆ ಅಗತ್ಯ
(ಮಿಡಲ್‌) ವಚನ ಸಾಹಿತ್ಯ ಸಿದ್ಧಾಂತ ಶಿಖಾಮಣಿ ತತ್ವಗಳ ಪಾಲನೆ ಅಗತ್ಯರಂಭಾಪುರಿ ಬೆಳಕು ಎಂಬ ಪತ್ರಿಕೆ ಬಿಡುಗಡೆಗೊಳಿಸಿ ಉಸ್ತುವಾರಿ ಸಚಿವ ಡಾ. ಶರಣಪ್ರಕಾರ ಪಾಟೀಲ್
ರೈತರ ಧರಣಿ<bha>;</bha> ಸ್ಥಳಕ್ಕೆ ಸಚಿವ ಶರಣಪ್ರಕಾಶ ಭೇಟಿ
ರೈತರ ಧರಣಿ; ಸ್ಥಳಕ್ಕೆ ಸಚಿವ ಶರಣಪ್ರಕಾಶ ಭೇಟಿಟಿಎಲ್‌ಬಿಸಿ ಕೆಳಭಾಗದ ರೈತರ ಹೋರಾಟ । ಮುಖ್ಯಕಾಲುವೆಯಲ್ಲಿ ನಿಗದಿತ ಗೇಜ್‌ ನಿರ್ವಹಣೆ, ಸಮಾನಾಂತರ ಭರ್ತಿಗೆ ಕ್ರಮದ ಭರವಸೆ
ಟಿಎಲ್‌ಬಿಸಿ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ
ಟಿಎಲ್‌ಬಿಸಿ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯಕೆಕೆಆರ್‌ಡಿಬಿ ಸಲಹಾ ಸಮಿತಿ, ಬರಗಾಲ, ಕುಡಿಯುವ ನೀರಿನ ಸಭೆಯಲ್ಲಿ ಶಾಸಕರ ಅಸಮಾಧಾನ । ಅನುದಾನ ಹಂಚಿಕೆ ತಾರಮ್ಯಕ್ಕೆ ಬೇಸರ
ನಕಲಿ ಗುಟ್ಕಾ ತಯಾರಿಕೆ ಘಟಕ: ಪೊಲೀಸರಿಂದ ತೀವ್ರ ತನಿಖೆ
ನಗರದ ಹೊರವಲಯದ ಅಜ್ಜಯ್ಯನಗುಡಿ ರಸ್ತೆಯ ಖಾಸಗಿ ಮಿಲ್‌ನಲ್ಲಿ ನಕಲಿ ಗುಟ್ಕಾ ತಯಾರಿಕ ಘಟಕ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮುಂಬೈನ ಜೆಎಂಜೆ ಗುಟ್ಕಾ ತಯಾರಿಕಾ ಮತ್ತು ಮಾರಾಟ ಘಟಕ ವ್ಯವಸ್ಥಾಪಕ ಅಜಯ್‌ಕುಮಾರ್ ಜೈನ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು.
ಶಿವಮೊಗ್ಗ ದಸರಾಕ್ಕೆ ₹20 ಲಕ್ಷ ಸಾಲಲ್ಲ, ₹80 ಲಕ್ಷ ಶೀಘ್ರ ಬಿಡುಗಡೆಗೊಳಿಸಿ: ಕೆಬಿಪಿ
ಆರೋಪ ಪ್ರತ್ಯಾರೋಪ ಬಿಟ್ಟರೆ ಶಿವಮೊಗ್ಗ ಶಾಂತಿ
ಬಸವಣ್ಣನವರಿಗೆ ಅವಮಾನ ಖಂಡಿಸಿ ಪ್ರತಿಭಟನೆ
ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿರುವ ಘಟನೆ ಖಂಡಿಸಿ ಪ್ರತಿಭಟನೆ
ನೂತನ ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಿಸಿದ ಸಚಿವ ಎಚ್.ಕೆ. ಪಾಟೀಲ
3) ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ನಡೆಸಿದ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ನೂತನ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ನೇಮಕಾತಿ ಆದೇಶ ಪ್ರತಿ ವಿತರಿಸಿದರು.
ಮಡಿಕೇರಿ: ಪೊಲೀಸ್‌ ಹುತಾತ್ಮರ ದಿನಾಚರಣೆ
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದೇವರ ದರ್ಶನದಿಂದ ಬದುಕಿಗೆ ಹುಮ್ಮಸ್ಸು-ಮೋಟಮ್ಮ
ದೈವ ಸನ್ನಿಧಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಜೊತೆಗೆ ದೇವರ ದರ್ಶನ ಭಾಗ್ಯ ಬದುಕುವ ಹುಮ್ಮಸ್ಸು ನೀಡುತ್ತದೆ
  • < previous
  • 1
  • ...
  • 14110
  • 14111
  • 14112
  • 14113
  • 14114
  • 14115
  • 14116
  • 14117
  • 14118
  • ...
  • 14245
  • next >
Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved